Buchibabu ಕ್ರಿಕೆಟ್; ಮುಂಬಯಿಗೆ ಕಠಿನ ಸವಾಲು: ಕ್ಷಮೆಯಾಚಿಸಿದ ಸೂರ್ಯಕುಮಾರ್
Team Udayavani, Aug 30, 2024, 6:45 AM IST
ಕೊಯಮತ್ತೂರು: ಟಿಎನ್ಸಿಎ ಇಲೆವನ್ ವಿರುದ್ಧ ನಡೆಯುತ್ತಿರುವ ಬುಚ್ಚಿಬಾಬು ಆಹ್ವಾನಿತ ಕ್ರಿಕೆಟ್ ಕೂಟದಲ್ಲಿ ಮುಂಬಯಿ ತಂಡವು ಗೆಲ್ಲಲು 510 ರನ್ ಗಳಿಸುವ ಕಠಿನ ಗುರಿ ಪಡೆದಿದೆ.
ಟಿಎನ್ಸಿಎ ತಂಡ ಮೊದಲ ಇನ್ನಿಂಗ್ಸ್ನಲ್ಲಿ 379 ರನ್ ಗಳಿಸಿತ್ತು. ಇದಕ್ಕುತ್ತರವಾಗಿ ಮುಂಬಯಿ ಕೇವಲ 156 ರನ್ನಿಗೆ ಆಲೌಟಾಯಿತು. 223 ರನ್ ಮೊದಲ ಇನ್ನಿಂಗ್ಸ್ ಮುನ್ನಡೆ ಪಡೆದ ಟಿಎನ್ಸಿಎ ತನ್ನ ದ್ವಿತೀಯ ಇನ್ನಿಂಗ್ಸ್ನಲ್ಲಿ 286 ರನ್ ಗಳಿಸಿತು. ಇದರಿಂದಾಗಿ ಮುಂಬಯಿ ಗೆಲ್ಲಲು 510 ರನ್ ಗಳಿಸುವ ಅವಕಾಶ ಪಡೆದಿದೆ.
ಕ್ಷಮೆಯಾಚಿಸಿದ ಸೂರ್ಯಕುಮಾರ್
ಸೀಮಿತ ಓವರ್ಗಳ ಕ್ರಿಕೆಟ್ನಲ್ಲಿ ಆಕ್ರಮಣಕಾರಿ ಬ್ಯಾಟಿಂಗ್ಗೆ ಹೆಸರುವಾಸಿಯಾಗಿರುವ ಸೂರ್ಯ ಕುಮಾರ್ ಬೌಲಿಂಗ್ ಮಾಡುವ ವೇಳೆ ಹತಾಶೆಗೊಂಡು ಅಪಾಯಕಾರಿ ಎನಿಸುವಂತೆ ಬೌಲಿಂಗ್ ಮಾಡಿದರು. ಆಫ್ ಸ್ಪಿನ್ ಮಾಡುತ್ತಿದ್ದ ಅವರು ಫುಲ್ ಟಾಸ್ ಬೌಲ್ ಮಾಡಿದರು. ಆತಿಷ್ ಎಸ್ ಆರ್ ಬೌಂಡರಿಗೆ ಕಳುಹಿಸಿದರು. ಎಸೆತದಿಂದಾಗಿ ಶಾರ್ಟ್-ಲೆಗ್ ಫೀಲ್ಡರ್ ಬಲವಂತವಾಗಿ ಕುಸಿದು ಕುಳಿತುಕೊಳ್ಳಬೇಕಾಯಿತು. ಎಸೆತ ಬಹುತೇಕ ಗಾಯಕ್ಕೆ ಕಾರಣವಾಯಿತು. ಸೂರ್ಯಕುಮಾರ್ ಯಾದವ್ ಬಳಿಕ ಕ್ಷಮೆಯಾಚಿಸಿದರು.
— Cricket Cricket (@cricket543210) August 29, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cricket: ಒಂದೇ ಫ್ರೇಮ್ನಲ್ಲಿ ಗಂಭೀರ್- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು
T20 world cup 2024; ವನಿತೆಯರ ವಿಶ್ವಕಪ್ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ
Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್ ದ್ರಾವಿಡ್
Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ
China Open Badminton: ಪ್ರಿಯಾಂಶು ರಾಜಾವತ್ ಹೊರಕ್ಕೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.