Daily Horoscope: ಮಕ್ಕಳ ಆರೋಗ್ಯದಲ್ಲಿ ಏರುಪೇರು, ತಾತ್ಕಾಲಿಕ ವಿಘ್ನಗಳಿಂದ ಬಿಡುಗಡೆ


Team Udayavani, Aug 30, 2024, 7:24 AM IST

1- Horoscope

ಮೇಷ:ಯಾವುದಕ್ಕೂ ಅವಸರ ಪಡಬೇಡಿ. ಹೊಸ ವಿಭಾಗದಲ್ಲಿ ಜವಾಬ್ದಾರಿ. ಉದ್ಯಮಿಗಳಿಗೆ ಕೊಂಚ ನಷ್ಟದ ಅನುಭವ. ದಂಪತಿಗಳ ನಡುವಿನ ವಿರಸ ಮುಕ್ತಾಯ. ಮಂಗಲ ಕಾರ್ಯದ ನಿಮಿತ್ತ ದೂರ ಪ್ರಯಾಣ.

ವೃಷಭ:ಹಾಕಿಕೊಂಡ ಯೋಜನೆಗಳಲ್ಲಿ ಕೊಂಚ ವ್ಯತ್ಯಾಸ. ಉದ್ಯೋಗ ಸ್ಥಾನಕ್ಕೆ ಸಂಸ್ಥೆಯ ಪ್ರಮುಖರ ಭೇಟಿ. ರಾಜಕಾರಣಿಗಳ ಸ್ವತ್ಛಂದಕ್ಕೆ ಕಡಿವಾಣ ಬೀಳುವ ಸಾಧ್ಯತೆ. ಕೃಷಿ ಕ್ಷೇತ್ರದಲ್ಲಿ ಉತ್ತಮ ಫಲದ ಸೂಚನೆ. ಮಹಿಳೆಯರ ಸ್ವೋದ್ಯೋಗ ಯೋಜನೆಗೆ ಕೀರ್ತಿ.

ಮಿಥುನ: ನಿರುತ್ಸಾಹದಿಂದ ಬಿಡುಗಡೆ. ಹಿರಿಯ ರಾಜಕಾರಣಿಯ ಹಠಾತ್‌ ಭೇಟಿ. ಆಧ್ಯಾತ್ಮಿಕ ಸಾಧನೆಯಲ್ಲಿ ಹೊಸ ಹೊಳಹು. ಸಾಹಿತ್ಯ ರಚನೆಯಲ್ಲಿ ತೊಡಗಿರುವವರಿಗೆ ನವೀನ ಕೆಲಸ. ದಾಂಪತ್ಯ ಜೀವನದಲ್ಲಿ ಸುಖಾನುಭವ.

ಕರ್ಕಾಟಕ: ವಿಷಣ್ಣ ಭಾವದಿಂದ ಹೊರಬರುವಿರಿ. ಮಕ್ಕಳಿಗೆ ಒಳ್ಳೆಯ ಉದ್ಯೋಗ ಪ್ರಾಪ್ತಿ. ಸೋದರಿಯ ಮನೆಯಿಂದ ಶುಭ ಸಮಾಚಾರ. ಕುಟುಂಬದ ಹಿತೈಷಿಯ ಆಗಮನ.ವಸ್ತ್ರ, ಸಿದ್ಧ ಉಡುಪು ವ್ಯಾಪಾರಿಗಳಿಗೆ ಉತ್ತಮ ಲಾಭ.

ಸಿಂಹ: ಸ್ವಂತ ಉದ್ದಿಮೆದಾರರಿಗೆ ಹೊಸ ಸವಾಲುಗಳು.ಪಾಲುದಾರಿಕೆ ವ್ಯವಹಾರಸ್ಥರಿಗೆ ಮಧ್ಯಮ ಲಾಭ.ಪಾತ್ರೆ, ಗೃಹಸಾಮಗ್ರಿ ವ್ಯಾಪಾರಿಗಳಿಗೆ ಶುಭದಿನ. ಹಣದ ಬೆಳೆಗಳ ವ್ಯಾಪಾರಿಗಳಿಗೆ ಮಧ್ಯಮ ಆದಾಯ.ಹಿರಿಯ ಅಧಿಕಾರಿಗಳಿಗೆ ಅಪವಾದದ ಭೀತಿ.

ಕನ್ಯಾ:ಉದ್ಯೋಗದಲ್ಲಿ ಸ್ಥಿರವಾಗುವ ಪ್ರಯತ್ನ ಸಫಲ. ನೂತನ ಗೃಹ ನಿರ್ಮಾಣಕ್ಕೆ ನೀಲನಕ್ಷೆ. ಅವಿವಾಹಿತ ಹುಡುಗರಿಗೆ ಶುಭಶಕುನ. ಮನೆಯಲ್ಲಿ ದೇವತಾರಾಧನೆಯಿಂದ ಸಮಾಧಾನ.

ತುಲಾ: ಚಿತ್ತಚಾಂಚಲ್ಯದಿಂದ ಕಾರ್ಯಭಂಗ. ಮನೆಯವರ ಆರೋಗ್ಯ ಸುಧಾರಣೆ. ಉದ್ಯೋಗಸ್ಥರಿಗೆ ಹಿತಶತ್ರುಗಳ ಪೀಡೆ. ಉದ್ಯಮಿಗಳ ವ್ಯವಹಾರ ಸುಧಾರಣೆ. ವ್ಯವಹಾರ ನಿಮಿತ್ತ ಪೂರ್ವಕ್ಕೆ ಪ್ರಯಾಣ.

ವೃಶ್ಚಿಕ: ಚೇಳು ಕುಟುಕಿದಂತೆ ಮಾತಾಡಬೇಡಿ. ಉದ್ಯೋಗ ಕ್ಷೇತ್ರದಲ್ಲಿ ಕೀರ್ತಿ. ಬಂಧುಗಳ ನಡುವಿನ ವಿವಾದ ಸಂವಾದದಲ್ಲಿ ಪರಿಹಾರ. ಹತ್ತಿರದ ದೇವಾಲಯಕ್ಕೆ ಭೇಟಿ. ಉದ್ಯೋಗ ಅರಸುವಿಕೆ ಫಲಿಸುವ ಸೂಚನೆ.

ಧನು: ಬಂಧುಗಳಿಂದ ಅನಿರೀಕ್ಷಿತ ಸಹಾಯ. ಕುಟುಂಬದ ಯಜಮಾನರ ಆರೋಗ್ಯ ಸುಧಾ ರಣೆ. ಸಣ್ಣ ಪ್ರಮಾಣದ ವ್ಯಾಪಾರ ಕೈಗೊಳ್ಳಲು ಸಿದ್ಧತೆ. ಸಹೋದ್ಯೋಗಿಯ ಮನೆಯಲ್ಲಿ ದೇವತಾ ಕಾರ್ಯ, ಗುರು ಸಮಾನರ ಭೇಟಿಯಾಗಿ ಉಪಯುಕ್ತ ಸಲಹೆಗಳು ಲಭ್ಯ.

ಮಕರ: ಮಕ್ಕಳ ಆರೋಗ್ಯದಲ್ಲಿ ಏರುಪೇರು. ವೃತ್ತಿಪರ ಉದ್ಯೋಗಸ್ಥರಿಗೆ ಸಮಯದೊಂದಿಗೆ ಸೆಣಸಾಟ. ದೂರಪ್ರಯಾಣದ ಯೋಜನೆ ಮುಂದೂಡಿಕೆ. ಸರಕಾರಿ ಕಾರ್ಯಾಲಯಗಳಲ್ಲಿ ವಿಳಂಬ. ನ್ಯಾಯಾಲಯ ವ್ಯವಹಾರಗಳಲ್ಲಿ ಜಯ.

ಕುಂಭ: ಕಾನೂನಿನ ತೊಂದರೆಗಳಿಂದ ಮುಕ್ತಿ. ಸರಕಾರಿ ಉದ್ಯೋಗಿಗಳಿಗೆ ನೆಮ್ಮದಿಯ ಅನುಭವ.ಮುದ್ರಣ ಸಾಮಗ್ರಿ, ಸ್ಟೇಶನರಿ ವ್ಯಾಪಾರಿಗಳಿಗೆ ಬೇಡಿಕೆ- ಪೂರೈಕೆಯ ಸವಾಲು. ಸಮಾಜಸೇವಾ ಕಾರ್ಯಗಳಿಗೆ ಸಮಯ ಹೊಂದಾಣಿಕೆ.

ಮೀನ: ತಾತ್ಕಾಲಿಕ ವಿಘ್ನಗಳಿಂದ ಸುಲಭವಾಗಿ ಬಿಡುಗಡೆ. ಸುಲಭವಾಗುತ್ತಿರುವ ಉದ್ಯೋಗ ನಿರ್ವಹಣೆ. ಸೋದರಿಯ ಕುಟುಂಬದಲ್ಲಿ ಶುಭಕಾರ್ಯ. ಸರಕಾರಿ ಇಲಾಖೆಗಳಿಂದ ಅನುಕೂಲದ ಸ್ಪಂದನ. ಧಾರ್ಮಿಕ ಕ್ಷೇತ್ರ ಸಂದರ್ಶನಕ್ಕಾಗಿ ಪ್ರಯಾಣ.

ಟಾಪ್ ನ್ಯೂಸ್

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

By Election: Announcement of By-Election for the Dakshina Kannada Local Bodies Constituency

By Election: ದ. ಕನ್ನಡ ಸ್ಥಳೀಯ ಸಂಸ್ಥೆಗಳ ಪರಿಷತ್ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Dina Bhavishya

Horoscope; ಕಳೆದುಹೋದ ಅವಕಾಶ ಮರಳಿ ಬರುವ ಸಾಧ್ಯತೆ,ವ್ಯವಸ್ಥೆ ಪರಿಷ್ಕರಣೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

016

Horoscope: ಆಲಸ್ಯ ಬಿಟ್ಟು ದುಡಿಯುವುದನ್ನು ಕಲಿಯಿರಿ

1-Horoscope

Daily Horoscope: ವಸ್ತ್ರ, ಉಡುಪು, ವಾಹನ ಉದ್ಯಮಿಗಳಿಗೆ ಅನುಕೂಲ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

1-wewqe

Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.