Gujarat Floods: ಪ್ರವಾಹದಿಂದ ಮನೆಯ ಮೇಲೆ ರಕ್ಷಣೆ ಪಡೆದ ಮೊಸಳೆ… ಜೀವ ಭಯದಲ್ಲಿ ಜನ


Team Udayavani, Aug 30, 2024, 1:49 PM IST

Gujarat Floods: ಪ್ರವಾಹದಿಂದ ಮನೆಯ ಮೇಲೆ ರಕ್ಷಣೆ ಪಡೆದ ಮೊಸಳೆ… ಜೀವ ಭಯದಲ್ಲಿ ಜನ

ಗುಜರಾತ್: ಭಾರೀ ಮಳೆ ಮತ್ತು ಪ್ರವಾಹದಿಂದಾಗಿ ವಡೋದರಾ ಮತ್ತು ಜಾಮ್‌ನಗರ ಸೇರಿದಂತೆ ಗುಜರಾತ್‌ನ ಹಲವು ನಗರಗಳು ಮುಳುಗಿವೆ.

ಗುರುವಾರ (ಆಗಸ್ಟ್ 29) ಮಳೆ ಕೊಂಚ ಕಡಿಮೆಯಾಗಿದ್ದು ಪರಿಸ್ಥಿತಿ ಸ್ವಲ್ಪಮಟ್ಟಿಗೆ ಸುಧಾರಿಸುತ್ತಿದೆ. ಆದರೂ ನದಿಗಳು ಉಕ್ಕಿ ಹರಿಯುತ್ತಿರುವುದರಿಂದ ವಡೋದರಾ ಮತ್ತು ರಾಜ್ಯದ ಇತರ ಕೆಲವು ಭಾಗಗಳಲ್ಲಿ ಪ್ರವಾಹದಂತಹ ಪರಿಸ್ಥಿತಿ ಮುಂದುವರೆದಿದೆ. ಈ ನಡುವೆ ಅಧಿಕಾರಿಗಳು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರೆಸಿದ್ದಾರೆ.

ಇದರ ನಡುವೆ ಪ್ರವಾಹದ ನೀರಿನಲ್ಲಿ ದೈತ್ಯ ಮೊಸಳೆಗಳು ಶಾಲಾ ಕಾಲೇಜು ಸೇರಿದಂತೆ ಜನವಸತಿ ಪ್ರದೇಶಗಳತ್ತ ಬರುತ್ತಿದೆ ಎನ್ನಲಾಗಿದೆ, ಇನ್ನೊಂದೆಡೆ ವಡೋದರದ ಅಕೋಟಾ ಸ್ಟೇಡಿಯಂ ಪರಿಸರದ ಮನೆಯೊಂದರ ಛಾವಣಿಯ ಮೇಲೆ ಮೊಸಳೆ ವಿಶ್ರಾಂತಿ ಪಡೆಯುತ್ತಿರುವುದು ಕಂಡುಬಂದಿದ್ದು ಅಕ್ಕಪಕ್ಕದ ನಿವಾಸಿಗಳಲ್ಲಿ ಆತಂಕ ಮನೆಮಾಡಿದೆ.

ವಿಶ್ವಾಮಿತ್ರಿ ನದಿಯ ಪ್ರವಾಹದಿಂದಾಗಿ ಹೆಚ್ಚಿನ ಸಂಖ್ಯೆಯಲ್ಲಿ ಮೊಸಳೆಗಳ ಗುಂಪು ವಡೋದರದ ಹಲವು ಪ್ರದೇಶಗಳಿಗೆ ಪ್ರವೇಶಿಸಿದೆ ಎನ್ನಲಾಗಿದ್ದು ಇದೀಗ ಮೊಸಳೆಗಳ ಭಯದಿಂದ ಇಲ್ಲಿನ ನಿವಾಸಿಗಳು ಮನೆಯಿಂದ ಹೊರಬರಲು ಭಯಪಡುತ್ತಿದ್ದಾರೆ.

300 ಮೊಸಳೆಗಳಿಗೆ ನೆಲೆಯಾದ ವಿಶ್ವಾಮಿತ್ರಿ ನದಿ
ಇಲ್ಲಿನ ವಿಶ್ವಾಮಿತ್ರಿ ನದಿ ಮೊಸಳೆಗಳ ಆವಾಸ ಸ್ಥಾನವಾಗಿದೆ ಇಲ್ಲಿ ಸುಮಾರು ಮುನ್ನೂರಕ್ಕೂ ಅಧಿಕ ಮೊಸಳೆಗಳು ಇವೆ ಎಂದು ಹೇಳಲಾಗಿದೆ, ಅಲ್ಲದೆ ಭಾರಿ ಮಳೆಯ ಪರಿಣಾಮ ನದಿ ತುಂಬಿ ಹರಿಯುತ್ತಿದ್ದು ಪ್ರವಾಹದ ನೀರಿನಲ್ಲಿ ದೈತ್ಯ ಮೊಸಳೆಗಳು ಪಕ್ಕದ ಪ್ರದೇಶಗಳಿಗೆ ಸೇರಿಕೊಂಡಿದೆ ಎಂದು ಹೇಳಲಾಗಿದೆ.

 

ಟಾಪ್ ನ್ಯೂಸ್

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Mother-in-law gives HIV injection to daughter-in-law for not giving much dowry

ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್‌ ನೀಡಿದ ಅತ್ತೆ ಮಾವ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.