Talk Fight: ನನ್ನ ಬಡತನ ಹೀಯಾಳಿಸಿದ್ದೀರಿ: ಎಂ.ಬಿ.ಪಾಟೀಲ್‌ಗೆ ಛಲವಾದಿ ತಿರುಗೇಟು

ವಿಪಕ್ಷ ನಾಯಕನಾಗಿ ನಾನು ನನ್ನ ಸ್ಥಾನದ ಗೌರವ ಉಳಿಸುವ ಕೆಲಸ ಮಾಡುತ್ತಿದ್ದೇನೆ: ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ

Team Udayavani, Aug 31, 2024, 12:52 AM IST

Chalavadi-narayana

ಬೆಂಗಳೂರು: ಬೃಹತ್‌ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌ ಅವರೇ, ನೀವು ನನ್ನ ಬಡತನವನ್ನು ಹೀಯಾಳಿಸಿಬಿಟ್ಟಿರಿ. ನನ್ನನ್ನು ಲಜ್ಜೆಗೆಟ್ಟ ವ್ಯಕ್ತಿ ಎಂದಿರಲ್ಲ? ದಯವಿಟ್ಟು ನಾನು ಯಾವುದರಲ್ಲಿ ಲಜ್ಜೆಗೆಟ್ಟವ ಎಂದು ಹೇಳಿ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿಪಕ್ಷ ನಾಯಕನಾಗಿ ನಾನು ನನ್ನ ಸ್ಥಾನದ ಗೌರವ ಉಳಿಸುವ ಕೆಲಸ ಮಾಡುತ್ತಿದ್ದೇನೆ. ನೀವು ನಿಮ್ಮ ಸಚಿವ ಸ್ಥಾನದ ಘನತೆಗೆ ತಕ್ಕಂತೆ ಮಾತನಾಡಿ. ನಾನು ಪರಿಶಿಷ್ಟ ಜಾತಿಯವ. ನನಗ್ಯಾರೂ ಹೇಳುವವರು ಕೇಳುವವರು ಇಲ್ಲ ಎಂದು ಲಜ್ಜೆಗೆಟ್ಟವ ಎಂದಿದ್ದೀರಲ್ಲವೇ? ಹಾಗಾದರೆ ನೀವು ಸತ್ಯ ಹರಿಶ್ಚಂದ್ರರಾ? ಈ ಪ್ರಪಂಚದಲ್ಲಿ ಯಾರೂ ಹರಿಶ್ಚಂದ್ರರಿಲ್ಲ ಎಂಬುದನ್ನು ನೆನಪಿಡಿ ಎಂದು ತಿರುಗೇಟು ನೀಡಿದರು.

302, ಡೆಫೊಡಿಲ್‌ ಅಪಾರ್ಟ್ಮೆಂಟ್‌ ಯಾರದ್ದು ? ನಿಮ್ಮದೇ ಅಲ್ಲವೇ? ನಿಮ್ಮದಕ್ಕೇ ನೀವು 2 ಸೈಟ್‌ ಬರೆದುಕೊಂಡಿದ್ದೀರಿ. ಇನ್ನು 3 ಸೈಟ್‌ ವಿಜಯಪುರದಲ್ಲಿ ಬರೆದುಕೊಂಡಿದ್ದೀರಿ. ಸೋಲಾಪುರ ರಸ್ತೆ, ಕೆಎಚ್‌ಬಿ ಕಾಲೋನಿಯಲ್ಲಿ ಅವು ಇವೆ. ಲೂಟಿ ಮಾಡುತ್ತಿರುವುದು ನಾನಾ ನೀವಾ? ನಾನು ಮಾಡಿದ ಲೋಪ ಏನು? ಅಪರಾಧವಾದರೂ ಏನು? ಸೇಲ್‌ ಡೀಡ್‌ಗೆ ಪತ್ರ ಬರೆದಿದ್ದಾರೆ ಎಂದಿದ್ದೀರಿ. ಸೇಲ್‌ ಡೀಡ್‌ಗಲ್ಲದೇ ಇನ್ನು ಯಾವುದಕ್ಕೆ ಪತ್ರ ಕೊಡಬೇಕು ಎಂದು ಪ್ರಶ್ನಿಸಿದರು.

ಟಾಪ್ ನ್ಯೂಸ್

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

18-pavagada

Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

1-congress

Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ

12

Actress Sakunthala: ಹೃದಯಾಘಾತದಿಂದ ಬಹುಭಾಷಾ ನಟಿ ʼಸಿ.ಐ.ಡಿ. ಶಕುಂತಲಾʼ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-araga

Thirthahalli ಹಣಗೆರೆಕಟ್ಟೆಯಲ್ಲಿ ಪ್ಯಾಲೆಸ್ತೀನ್ ಪರ ಫ್ಲೆಕ್ಸ್:ಕ್ರಮಕ್ಕೆ ಆರಗ ಒತ್ತಾಯ

1-qwewewqe

Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ

10-ns-bosuaju

Raichur: ಬಿಜೆಪಿಯವರು ಮೈಮೇಲೆ ಬಂದಂತೆ ಆಡುತ್ತಿದ್ದಾರೆ: ಸಚಿವ ಎನ್.ಎಸ್.ಭೋಸರಾಜು

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

1-bus

Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

17-uv-fusion

UV Fusion: ಪ್ರಕೃತಿಯನ್ನು ಮರೆತ ನಮ್ಮ ಉಳಿವು ಅಸಾಧ್ಯ

14

Rummy Aata Movie: ಸೆ.20ರಿಂದ ರಮ್ಮಿ ಆಟ ಶುರು

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

18-pavagada

Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.