AIADMK ಚಿಹ್ನೆಗೆ ಲಂಚ: ವಂಚಕ ಸುಕೇಶ್ಗೆ ಜಾಮೀನು
Team Udayavani, Aug 31, 2024, 1:54 AM IST
ಹೊಸದಿಲ್ಲಿ: ಎಐಎಡಿಎಂಕೆ ಪಕ್ಷದ ಚುನಾವಣ ಚಿಹ್ನೆಗೆ ಸಂಬಂಧಿಸಿದಂತೆ ಲಂಚ ಪಡೆದ ಪ್ರಕರಣದಲ್ಲಿನ ಆರೋಪಿ ಸುಕೇಶ್ ಚಂದ್ರಶೇಖರ್ಗೆ ದಿಲ್ಲಿಯ ಕೋರ್ಟ್ ಶುಕ್ರವಾರ ಜಾಮೀನು ನೀಡಿದೆ. 5 ಲಕ್ಷ ರೂ. ಜಾಮೀನು ಬಾಂಡ್ ಆಧಾರದಲ್ಲಿ ಬೇಲ್ ನೀಡಲಾಗಿದೆ. ಎಐಡಿಎಂಕೆ ವಿ.ಕೆ.ಶಶಿ ಕಲಾ ಬಣಕ್ಕೆ “ಎರಡು ಎಲೆಗಳ’ ಚಿಹ್ನೆ ಪಡೆಯಲು ಚುನಾವಣ ಆಯೋಗದ ಅಧಿಕಾರಿಗೆ ಲಂಚ ನೀಡಲು ಸುಕೇಶ್ ಮಧ್ಯವರ್ತಿ ಆಗಿದ್ದರೆಂಬ ಆರೋಪವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
One Nation One Election; ಏಕಕಾಲದಲ್ಲಿ ಚುನಾವಣೆ: ಕೇಂದ್ರ ಸಚಿವ ಸಂಪುಟ ಒಪ್ಪಿಗೆ
School Bus: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ಸಿನಲ್ಲಿ ಬ್ಯಾಟರಿ ಸ್ಫೋಟ…
Haryana ಭರ್ಜರಿ ಗ್ಯಾರಂಟಿಗಳನ್ನು ಘೋಷಿಸಿದ ಕಾಂಗ್ರೆಸ್: ಏನೇನಿದೆ?
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.