Mamata Banerjee ಅವರಿಗೆ ಮಕ್ಕಳಿಲ್ಲ, ಹಾಗಾಗಿ ದುಃಖ ತಿಳಿಯದು: ಟ್ರೈನಿ ವೈದ್ಯೆ ತಾಯಿ
Team Udayavani, Aug 31, 2024, 6:30 AM IST
ಹೊಸದಿಲ್ಲಿ: ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಮಕ್ಕಳಿಲ್ಲ. ಹೀಗಾಗಿ ಮಕ್ಕಳ ಅಗಲುವಿಕೆಯ ದುಃಖ ಅವರಿಗೆ ಗೊತ್ತಾಗದು ಎಂದು ಟ್ರೈನಿ ವೈದ್ಯೆಯ ತಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆ ನಡೆಸುತ್ತಿರುವ ವೈದ್ಯರ ವಿರುದ್ಧ ಸಿಎಂ ಬೆದರಿಕೆ ಹಾಕಿರುವುದು ಸೂಕ್ತ ಕ್ರಮವಲ್ಲ ಅವರು ನ್ಯಾಯಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದಾರೆಂದು ಅವರು ಟೀಕಿಸಿದ್ದಾರೆ.
ಇದೇ ವೇಳೆ ಟ್ರೈನಿ ವೈದ್ಯೆಯ ತಂದೆ ಮತ್ತು ಆಸ್ಪತ್ರೆಯ ಅಧಿಕಾರಿ ನಡುವಿನ ಫೋನ್ ಕರೆ ಗಳು ಬಹಿರಂಗವಾಗಿವೆ. “ಅದು ಬಹಿರಂಗವಾದದ್ದು ಹೇಗೆಂದು ಗೊತ್ತಿಲ್ಲ. ಈ ಕರೆಗಳ ಸೋರಿಕೆಯ ಹೊಣೆ ತಮ್ಮದಲ್ಲ ಎಂದು ಟ್ರೈನಿ ವೈದ್ಯೆಯ ತಂದೆ ಹೇಳಿಕೊಂಡಿ ದ್ದಾರೆ. ಅ ಈ ಮಹತ್ವದ ಹಾಗೂ ಸೂಕ್ಷ್ಮ ಮಾಹಿತಿ ಬಹಿರಂಗ ಮಾಡಿದ್ದು ತನಿಖೆ ಮೇಲೆ ಪರಿಣಾಮ ಬೀರಲಾರದು ಎಂದು ಟ್ರೈನಿ ತಂದೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
One Nation One Election; ಏಕಕಾಲದಲ್ಲಿ ಚುನಾವಣೆ: ಕೇಂದ್ರ ಸಚಿವ ಸಂಪುಟ ಒಪ್ಪಿಗೆ
School Bus: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ಸಿನಲ್ಲಿ ಬ್ಯಾಟರಿ ಸ್ಫೋಟ…
Haryana ಭರ್ಜರಿ ಗ್ಯಾರಂಟಿಗಳನ್ನು ಘೋಷಿಸಿದ ಕಾಂಗ್ರೆಸ್: ಏನೇನಿದೆ?
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.