NEET ಪರೀಕ್ಷೆ ಗೆದ್ದು ಸಾಧಿಸಿದ ದಿಲ್ಲಿ ಸಮೋಸಾ ಮಾರಾಟಗಾರ

ನೋಯ್ಡಾದ ಸನ್ನಿಯ ಸಾಧನೆ... ಪರೀಕ್ಷೆಯಲ್ಲಿ 720ಕ್ಕೆ 664 ಅಂಕ ಗಳಿಕೆ

Team Udayavani, Aug 31, 2024, 6:50 AM IST

1-aaallll

ನೋಯ್ಡಾ: 18 ವರ್ಷದ ಸಮೋಸಾ ಮಾರಾಟಗಾರ ಸನ್ನಿ ಕುಮಾರ್‌ ನೀಟ್‌ ಯುಜಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ಎಲ್ಲರಿಗೂ ಮಾದರಿ ಯಾಗಿದ್ದಾರೆ. ನಿರಂತರ ತರಬೇತಿಯ ಬಳಿಕವೂ ಇದು ಅಸಾಧ್ಯ ಎನ್ನುವ ವ್ಯಕ್ತಿಗಳಿಗೆ ಅಚ್ಚರಿಯಾಗುವಂತೆ 720 ಒಟ್ಟು ಅಂಕಗಳಿಗೆ 664 ಅಂಕಗಳನ್ನು ಗಳಿಸಿ ಸಾಧನೆ ಮಾಡಿದ್ದಾರೆ.

ಸಮೋಸಾ ಅಂಗಡಿ ನಡೆಸಿ ಜೀವನ ಮಾಡುವ ನೋಯ್ಡಾದ ಸನ್ನಿ ಕುಮಾರ್‌ ನಿತ್ಯ ಸಂಜೆ 4ರಿಂದ 5 ಗಂಟೆ ಅಂಗಡಿಯಲ್ಲೇ ಕಳೆಯುತ್ತಾರೆ. ಇಂತಹ ಕಷ್ಟದ ನಡುವೆ ವೈದ್ಯನಾಗುವ ಆಸಕ್ತಿ ಹೇಗೆ ಬಂತು ಎಂದರೆ ಸನ್ನಿ ಹೇಳುವ ಉತ್ತರ ಕುತೂಹಲ. ಔಷಧಗಳನ್ನು ನೋಡಿ ಕುತೂಹಲ ಹೆಚ್ಚಾಗಿತ್ತು. ಇಷ್ಟು ಚಿಕ್ಕ ಔಷಧ ಅಷ್ಟು ದೊಡ್ಡ ದೊಡ್ಡ ಕಾಯಿಲೆಗಳನ್ನು ಹೇಗೆ ಗುಣಪಡಿಸುತ್ತದೆ ಎಂದು ಕುತೂಹಲ ಮೂಡಿತು ಎನ್ನುತ್ತಾರೆ ಸನ್ನಿ.

11ನೇ ತರಗತಿಯಿಂದಲೂ “ಫಿಸಿಕ್ಸ್‌ ವಾಲಾ’ ಆನ್‌ಲೈನ್‌ ತರಬೇತಿ ವೇದಿಕೆಯಿಂದ ಕಲಿತು ನೀಟ್‌ ಪರೀಕ್ಷೆ ಬರೆದಿದ್ದಾರೆ. ಫಿಸಿಕ್ಸ್‌ ವಾಲಾದ ಮುಖ್ಯಸ್ಥ ಅಲಖ್‌ ಪಾಂಡೆ ಸನ್ನಿ ಅವರ ಸ್ಪೂರ್ತಿದಾಯಕ ಗಾಥೆಯ ವೀಡಿಯೋ ಹಂಚಿಕೊಂಡಿದ್ದು ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಟಾಪ್ ನ್ಯೂಸ್

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

18-pavagada

Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

1-congress

Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ

12

Actress Sakunthala: ಹೃದಯಾಘಾತದಿಂದ ಬಹುಭಾಷಾ ನಟಿ ʼಸಿ.ಐ.ಡಿ. ಶಕುಂತಲಾʼ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

1-congress

Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ

1-asdsadasd

One Nation One Election; ಏಕಕಾಲದಲ್ಲಿ ಚುನಾವಣೆ: ಕೇಂದ್ರ ಸಚಿವ ಸಂಪುಟ ಒಪ್ಪಿಗೆ

School Bus: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ಸಿನಲ್ಲಿ ಬ್ಯಾಟರಿ ಸ್ಫೋಟ…

School Bus: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ಸಿನಲ್ಲಿ ಬ್ಯಾಟರಿ ಸ್ಫೋಟ…

1-haryanna

Haryana ಭರ್ಜರಿ ಗ್ಯಾರಂಟಿಗಳನ್ನು ಘೋಷಿಸಿದ ಕಾಂಗ್ರೆಸ್: ಏನೇನಿದೆ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

15

Nice Road Kannada Movie: ನೈಸ್‌ ರೋಡ್‌ ಅಲ್ಲ,ನೈಟ್‌ ರೋಡ್‌!

17-uv-fusion

UV Fusion: ಪ್ರಕೃತಿಯನ್ನು ಮರೆತ ನಮ್ಮ ಉಳಿವು ಅಸಾಧ್ಯ

14

Rummy Aata Movie: ಸೆ.20ರಿಂದ ರಮ್ಮಿ ಆಟ ಶುರು

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.