Jharkhand: ಮೊದಲ ಬಾರಿಗೆ ಸಮುದಾಯ ಆರೋಗ್ಯ ಅಧಿಕಾರಿಯಾಗಿ ತೃತೀಯಲಿಂಗಿ ನೇಮಕ
Team Udayavani, Aug 31, 2024, 9:11 AM IST
ರಾಂಚಿ: ಜಾರ್ಖಂಡ್ನಲ್ಲಿ ಪ್ರಥಮ ಬಾರಿಗೆ ಸಮುದಾಯ ಆರೋಗ್ಯ ಕೇಂದ್ರದ ಜವಾಬ್ದಾರಿಯನ್ನು ತೃತೀಯಲಿಂಗಿಯೊಬ್ಬರು ವಹಿಸಿಕೊಳ್ಳಲಿದ್ದಾರೆ. ಅದರಂತೆ ಸಿಂಗ್ಭೂಮ್ನ ಮನೋಹರಪುರದ ನಿವಾಸಿ ಅಮೀರ್ ಮಹತೋ ಅವರನ್ನು ಆರೋಗ್ಯ ಇಲಾಖೆಯು ಸಮುದಾಯ ಆರೋಗ್ಯ ಅಧಿಕಾರಿಯಾಗಿ ನೇಮಿಸಿದೆ.
ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಗುರುವಾರ ಅಮೀರ್ ಮಹತೋ ಅವರಿಗೆ ನೇಮಕಾತಿ ಪತ್ರವನ್ನು ಹಸ್ತಾಂತರಿಸಿದ್ದಾರೆ.
ಸಂಬಲ್ಪುರ ಗ್ರಾಮದಲ್ಲಿ ನರ್ಸಿಂಗ್ ತರಬೇತಿಯನ್ನು ಪೂರ್ಣಗೊಳಿಸಿದ ಮಹತೋ, ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ ನೇಮಕಗೊಂಡ 365 ಅಭ್ಯರ್ಥಿಗಳಲ್ಲಿ ಒಬ್ಬರು. ನನ್ನ ಅಮ್ಮನಿಗೆ ನಾನು ನರ್ಸ್ ಆಗಬೇಕೆಂದು ಬಯಕೆ ಇತ್ತು ಆದರೆ ಮನೆಯ ಆರ್ಥಿಕ ಸ್ಥಿತಿಗತಿ ಆ ನರ್ಸಿಂಗ್ ಮಾಡುವ ಸ್ಥಿತಿಯಲ್ಲಿ ಇರಲಿಲ್ಲ ಆದರೂ ಹೇಗೋ ಧೈರ್ಯ ಮಾಡಿ ಅಮ್ಮನ ಅಸೆ ನೆರವೇರಿಸಿದೆ ಅದಕ್ಕೆ ತಕ್ಕಂತೆ ಕೆಲಸವೂ ಸಿಕ್ಕಿದೆ ನಿಜವಾಗಿಯೂ ನನಗೆ ಈ ಹುದ್ದೆ ಸಿಗುತ್ತದೆ ಎಂದು ಕನಸಲ್ಲೂ ಎಣಿಸಿರಲಿಲ್ಲ ಈ ಹುದ್ದೆ ನೀಡಿ ನನ್ನ ಜೀವನ ಪಥವನ್ನು ಬದಲಿಸಿದ ಮುಖ್ಯಮಂತ್ರಿ ಅವರಿಗೆ ಆಭಾರಿಯಾಗಿದ್ದೇನೆ ಎಂದು ಹೇಳಿಕೊಂಡಿದ್ದಾರೆ.
ಇದನ್ನೂ ಓದಿ: Mangaluru ವೆನ್ಲಾಕ್ ನಲ್ಲೇ ಆಯುಷ್ ಸ್ಪೋರ್ಟ್ಸ್ ಮೆಡಿಸಿನ್ ಸೆಂಟರ್
आज स्वास्थ्य विभाग के अंतर्गत अनुबंध पर लगभग 365 कम्युनिटी हेल्थ आफिसर नियुक्त हुए। आप सभी को ढेर सारी शुभकामनाएं और जोहार। हम लोगों ने पूर्व में पशु चिकित्सकों, चिकित्सा पदाधिकारियों, लैब असिस्टेंट, पहली बार फॉरेंसिक लैब साइंटिस्ट, आयुष चिकित्सकों, दंत चिकित्सकों, ए ग्रेड नर्स… pic.twitter.com/bvVySewQTd
— Hemant Soren (@HemantSorenJMM) August 29, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ
West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್, ಜಡೇಜಾ; ಶತಕ ಬಾರಿಸಿದ ಲೋಕಲ್ ಬಾಯ್
Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ
Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Sep.20: ಮುನಿಯಾಲ್ ಇನ್ಸ್ಟಿಟ್ಯೂಟ್ ಆಫ್ ಆಯುರ್ವೇದ ಮೆಡಿಕಲ್ ಕಾಲೇಜು ಘಟಿಕೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.