US Open: ಸೋತ ಜೊಕೊವಿಕ್; 18 ವರ್ಷಗಳ ಬಳಿಕ ನಾಲ್ಕನೇ ಸುತ್ತಿಗೇರಲು ವಿಫಲ


Team Udayavani, Aug 31, 2024, 11:10 AM IST

US Open: ಸೋತ ಜೊಕೊವಿಕ್; 18 ವರ್ಷಗಳ ಬಳಿಕ ನಾಲ್ಕನೇ ಸುತ್ತಿಗೇರಲು ವಿಫಲ

ನ್ಯೂಯಾರ್ಕ್:‌ ವಿಶ್ವದ ಶ್ರೇಷ್ಠ ಟೆನ್ನಿಸ್‌ ಆಟಗಾರರಲ್ಲಿ ಓರ್ವ ನೊವಾಕ್‌ ಜೊಕೊವಿಕ್‌ (Novak Djokovic) ಅವರು 16 ವರ್ಷಗಳ ಬಳಿಕ ಯುಎಸ್‌ ಓಪನ್‌ ನ (US Open) ನಾಲ್ಕನೇ ಸುತ್ತಿಗೇರಲು ವಿಫಲರಾಗಿದ್ದಾರೆ. ಶುಕ್ರವಾರ (ಆ.30) ನಡೆದ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಜೊಕೊವಿಕ್‌ 28ನೇ ಶ್ರೇಯಾಂಕದ ಆಸ್ಟ್ರೇಲಿಯಾದ ಅಲೆಕ್ಸ್‌ ಪಾಪಿರಿನ್‌ (Alexei Popyrin) ವಿರುದ್ದ ನಾಲ್ಕು ಸೆಟ್‌ ಗಳ ಪಂದ್ಯದಲ್ಲಿ ಸೋಲು ಕಂಡರು.

ಆರ್ತರ್‌ ಆಶೆ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಜೊಕೊ 4-6, 4-6, 6-2, 4-6 ಸೆಟ್‌ ಗಳಲ್ಲಿ ಸೋಲು ಕಂಡರು. ಜೊಕೊವಿಕ್ 2017ರ ನಂತರ ಮೊದಲ ಬಾರಿಗೆ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿ ಇಲ್ಲದೆ ವರ್ಷವನ್ನು ಮುಗಿಸಲಿದ್ದಾರೆ.

ಮಾರ್ಚ್‌ ಬಳಿಕ ತನ್ನ ಮೊದಲ ಹಾರ್ಡ್-ಕೋರ್ಟ್ ಪಂದ್ಯಾವಳಿಯಲ್ಲಿ ಆಡುತ್ತಿರುವ ಜೊಕೊವಿಕ್, ಮೊದಲ ಎರಡು ಸೆಟ್‌ಗಳಲ್ಲಿ ಪಾಪಿರಿನ್‌ ಗೆ ಪ್ರಾಬಲ್ಯ ಸಾಧಿಸಲು ಅವಕಾಶ ಮಾಡಿಕೊಟ್ಟರು. ದಾಖಲೆಯ 25ನೇ ಗ್ರ್ಯಾನ್ ಸ್ಲಾಮ್ ಪ್ರಶಸ್ತಿಯನ್ನು ಹಿಂಬಾಲಿಸುತ್ತಿರುವ ಸರ್ಬಿಯಾ ಆಟಗಾರ ಮೂರನೇ ಸೆಟ್‌ ನಲ್ಲಿ ಕಮ್‌ ಬ್ಯಾಕ್‌ ಮಾಡಿದರೂ ಆಸೀಸ್‌ ಆಟಗಾರನ ಎದುರು ಸೋಲು ಕಾಣಬೇಕಾಯಿತು. ಪ್ಯಾರಿಸ್ ಒಲಿಂಪಿಕ್ಸ್ ಚಾಂಪಿಯನ್ ಯುಎಸ್‌ ಓಪನ್‌ ನಲ್ಲಿ ನಾಲ್ಕನೇ ಸುತ್ತಿಗೆ ಪ್ರವೇಶಿಸಲಾಗಿದೆ ಸೋತರು.

2022 ರ ಚಾಂಪಿಯನ್ ಮತ್ತು ಮೂರನೇ ಶ್ರೇಯಾಂಕದ ಕಾರ್ಲೋಸ್ ಅಲ್ಕರಾಜ್ ಅವರು ಎರಡನೇ ಸುತ್ತಿನಲ್ಲಿ ಸೋಲು ಕಂಡ ಒಂದು ದಿನದ ನಂತರ ಎರಡನೇ ಶ್ರೇಯಾಂಕದ ಜೊಕೊವಿಕ್‌ ಕೂಟದಿಂದ ಹೊರ ನಡೆದಿದ್ದಾರೆ. 1973 ರ ನಂತರ ಇದೇ ಮೊದಲ ಬಾರಿಗೆ ಯುಎಸ್ ಓಪನ್‌ ನಲ್ಲಿ ಪುರುಷರ ಸಿಂಗಲ್ಸ್‌ ನಲ್ಲಿ ನಾಲ್ಕನೇ ಸುತ್ತಿನ ಮೊದಲು ಎರಡನೇ ಮತ್ತು ಮೂರನೇ ಶ್ರೇಯಾಂಕಗಳನ್ನು ಹೊರಬಿದ್ದಿದ್ದಾರೆ.

2006 ರಲ್ಲಿ ನ್ಯೂಯಾರ್ಕ್‌ನಲ್ಲಿ ಜೊಕೊವಿಕ್ ಕೊನೆಯ ಬಾರಿಗೆ ನಾಲ್ಕನೇ ಸುತ್ತಿಗೇರಲು ವಿಫಲರಾಗಿದ್ದರು

ಟಾಪ್ ನ್ಯೂಸ್

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Untitled-1

Kasaragod ಅಪರಾಧ ಸುದ್ದಿಗಳು

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.