‌Vijayapura; ದರ್ಶನ್ ಸಹಚರ ವಿನಯ್ ದರ್ಗಾ ಜೈಲಿಗೆ ಶಿಫ್ಟ್


Team Udayavani, Aug 31, 2024, 3:01 PM IST

‌Vijayapura; ದರ್ಶನ್ ಸಹಚರ ವಿನಯ್ ದರ್ಗಾ ಜೈಲಿಗೆ ಶಿಫ್ಟ್

ವಿಜಯಪುರ: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ (Renukaswamy Case) 10ನೇ ಆರೋಪಿಯಾಗಿರುವ ಚಿತ್ರನಟ ದರ್ಶನ (Darshan) ಸಹಚರ ವಿನಯ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ವಿಜಯಪುರದ ದರ್ಗಾ ಜೈಲಿಗೆ ಸ್ಥಳಾಂತರಗೊಂಡಿದ್ದಾನೆ.

ದರ್ಶನ ಹಾಗೂ ಸಹಚರರಿಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ದೊರಕಿತ್ತು ಎಂಬ ಆರೋಪದ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದಂತೆ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ ಸೇರಿದಂತೆ ಇತರೆ ಆರೋಪಿಗಳನ್ನು ರಾಜ್ಯದ ವಿವಿಧ ಜೈಲುಗಳಿಗೆ ಹಸ್ತಾಂತರ ಮಾಡಲಾಗಿದೆ.

ಅದರಂತೆ ದರ್ಶನ ಬಳ್ಳಾರಿ ಜೈಲಿಗೆ ಸ್ಥಳಾಂತರಗೊಂಢ ಬೆನ್ನಲ್ಲೇ ಪ್ರಕರಣದ 10ನೇ ಆರೋಪಿ ವಿನಯ ಕೂಡ ದರ್ಗಾ ಜೈಲಿಗೆ ಹಸ್ತಾಂತರ ಆಗಲಿದ್ದಾನೆ ಎಂದು ಕಳೆದ ನಾಲ್ಕು ದಿನಗಳಿಂದ ನಿರೀಕ್ಷೆಯಲ್ಲಿದ್ದರು. ಶುಕ್ರವಾರಷ್ಟೇ ದರ್ಗಾರ ಜೈಲು ಅಧಿಕಾರಿಗಳಿಗೆ ವಿನಯ ಸ್ಥಳಾಂತರದ ಅಧಿಕೃತ ಮಾಹಿತಿ ಲಭ್ಯವಾಗಿತ್ತು. ಕೊನೆಗೂ ಶನಿವಾರ ವಿನಯನನ್ನು ದರ್ಗಾ ಜೈಲಿಗೆ ತಂದು ಬಿಡಲಾಗಿದೆ.

ಇದೀಗ ಶನಿವಾರ ಮಧ್ಯಾಹ್ನ ರೇಣುಕಾಸ್ವಾಮಿ ಹತ್ಯೆ ಪ್ರಕರಣದ 10ನೇ ಆರೋಪಿ ವಿನಯನನ್ನು ಪೊಲೀಸ್ ವಾಹನದಲ್ಲಿ ವಿಜಯಪುರದ ದರ್ಗಾ ಜೈಲಿಗೆ ಕರೆ ತಂದಿದ್ದಾರೆ. ಎರಡು ಬ್ಯಾಗ್‍ಗಳೊಂದಿಗೆ ವಿಜಯಪುರ ಜೈಲಿಗೆ ಆಗಮಿಸಿದ ವಿನಯನನ್ನು ಜೈಲಿನ ಕಾನೂನು ಪ್ರಕ್ರಿಯೆ ಮುಗಿಯುತ್ತಲೇ ಜೈಲಿನ ಒಳಗೆ ಪ್ರವೇಶ ಕಲ್ಪಿಸಲಾಯಿತು. ಜೈಲಿನ ನಿಯಮದಂತೆ ವಿನಯ್‍ ಗೆ ಕೈದಿ ಸಂಖ್ಯೆಯನ್ನು ಹೊಸದಾಗಿ ನೀಡಲಾಗುತ್ತದೆ.

ರೇಣುಕಾಸ್ವಾಮಿ ಹತ್ಯೆ ನಡೆದಿರುವ ಪಟ್ಟಣಗೆರೆ ಶೆಡ್ ಬೆಂಗಳೂರಿನ ರಾಜರಾಜೇಶ್ವರಿ ನಗರದ ಸ್ಟೋನಿಬ್ರೂಕ್ ಹೊಟೇಲ್ ಮಾಲೀಕನಾದ ದರ್ಶನ ಆಪ್ತ ವಿನಯ ಕುಟುಂಬದವರಿಗೆ ಸೇರಿದ್ದು ಎಂಬುದು ಗಮನೀಯ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ

Muddebihal: ಕೃಷ್ಣಾ ನದಿಪಾಲಾದ ಯುವತಿ: ಶವಕ್ಕಾಗಿ ಶೋಧ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವಕ್ಕಾಗಿ ಶೋಧ

Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ

Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ

Congress: Make 100 laws, I am Anjala: MLA Basan Gowda Patil Yatnal

Congress: ನೂರು ಕಾನೂನು ಮಾಡಿ,ನಾನು ಅಂಜಲ್ಲ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.