West Bengal; ಅತ್ಯಾಚಾರಕ್ಕೆ ಗಲ್ಲೇ ಶಿಕ್ಷೆ: ಹೊಸ ಮಸೂದೆ
Team Udayavani, Sep 1, 2024, 6:31 AM IST
ಕೋಲ್ಕತಾ: ಕೋಲ್ಕತಾದ ವೈದ್ಯ ಕಾಲೇಜಲ್ಲಿ ಟ್ರೈನಿ ವೈದ್ಯೆ ಮೇಲೆ ರೇಪ್ ಮತ್ತು ಹತ್ಯೆ ಪ್ರಕರಣ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಬೆನ್ನಲ್ಲೇ ಪಶ್ಚಿಮ ಬಂಗಾಲ ಸರಕಾರವು ಸೋಮವಾರದಿಂದ 2 ದಿನಗಳ ವಿಶೇಷ ಅಧಿವೇಶನ ಕರೆದಿದೆ. ಸಿಎಂ ಮಮತಾ ಘೋಷಿಸಿರುವಂತೆ, ಕಠಿನ ಅತ್ಯಾಚಾರ ನಿಗ್ರಹ ಕಾನೂನನ್ನು ವಿಧಾನಸಭೆ ಅಧಿವೇಶನದಲ್ಲಿ ಮಂಡಿಸಲಾಗುತ್ತದೆ.
ಮಸೂದೆಯ ಅನ್ವಯ, ಇಂಥ ಪ್ರಕರಣಗಳ ವಿಚಾರಣೆಗೆ ಕಾಲಮಿತಿ ನಿಗದಿಪಡಿಸಲಾಗುತ್ತದೆ. ತಪ್ಪಿತಸ್ಥರಿಂದ ಪಡೆಯುವ ದಂಡದ ಮೊತ್ತವನ್ನೂ ಹೆಚ್ಚಿಸಲಾಗುತ್ತದೆ. ಒಂದು ವೇಳೆ, ಅದು ಅತ್ಯಾಚಾರ-ಕೊಲೆ ಪ್ರಕರಣವಾಗಿದ್ದರೆ, ತಪ್ಪಿತಸ್ಥರಿಗೆ ಮರಣದಂಡನೆಯೇ ಏಕೈಕ ಶಿಕ್ಷೆಯಾಗಿರುತ್ತದೆ ಎಂದು ಮೂಲಗಳು ತಿಳಿಸಿವೆ.
ಮಸೂದೆಯಲ್ಲಿ ಏನಿದೆ?
ಎಲ್ಲ ಅತ್ಯಾಚಾರಕ್ಕೂ ಜೀವಾವಧಿ/ ಗಲ್ಲುಶಿಕ್ಷೆ
ಸಂತ್ರಸ್ತೆಯ ವಯಸ್ಸು ಎಷ್ಟೇ ಆಗಿದ್ದರೂ ಇದೇ ಶಿಕ್ಷೆ
ಅತ್ಯಾಚಾರ ಪ್ರಕರಣಗಳ ವಿಚಾರಣೆಗೆ ಕಾಲಮಿತಿ
ಅಪರಾಧಿಗಳಿಂದ ಪಡೆಯುವ ದಂಡ ಹೆಚ್ಚಳ
ಅತ್ಯಾಚಾರ-ಕೊಲೆ ಆಗಿದ್ದರೆ ಮರಣದಂಡನೆ ಏಕೈಕ ಶಿಕ್ಷೆ
ಜತೆಗೆ, ಅಪರಾಧಿಗೆ ಭಾರೀ ಪ್ರಮಾಣದ ದಂಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress-NC ಮೈತ್ರಿಗೆ ಪಾಕ್ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Congress-NC ಮೈತ್ರಿಗೆ ಪಾಕ್ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ
Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ
High Court: ಬಾಂಬ್ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್ ರದ್ದು
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿನ್ ಸನಿಲ್ ಕುರ್ಕಾಲು
Commonwealth ಚಾಂಪಿಯನ್ಶಿಪ್ : ಅಲ್ಲುರಿ ಅಜಯ್ಗೆ ಬಂಗಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.