Udupi ಗೀತಾರ್ಥ ಚಿಂತನೆ – 23: ಯಾರ್ಯಾರದೋ ಪ್ರೀತಿ ಬದಲು ದೇವರ ಪ್ರೀತಿ ಇರಲಿ


Team Udayavani, Sep 1, 2024, 10:11 AM IST

6-udupi

ಧರ್ಮವನ್ನು ವ್ಯಾಖ್ಯಾನಿಸುವಾಗ ‘ಭಗವದಾರಾಧನಮೇವ ಪರಮೋಧರ್ಮಃ’ ಎಂದಿದೆ ವಿನಾ ‘ಭಗವತ್ಪೂಜಾ ಏವ ಪರಮೋಧರ್ಮಃ’ ಎಂದು ಹೇಳಿಲ್ಲ. ‘ಆರಾಧನೆ’ ಎಂಬ ಶಬ್ದದಲ್ಲಿ ವೈಶಿಷ್ಟ್ಯವಿದೆ.

ಸಾಮಾನ್ಯವಾಗಿ ‘ಆರಾಧನೆ’ ಶಬ್ದವನ್ನು ಬಳಸುವುದು ಗುರುಗಳಿಗೆ. ಆರಾಧನೆಯು ಸಾಧನರೂಪದ ಕ್ರಿಯೆ. ಮಂಗಳಾರತಿ, ನೈವೇದ್ಯ, ಅಲಂಕಾರ ಇತ್ಯಾದಿಗಳು ಧರ್ಮದ ಅಭಿವ್ಯಕ್ತಿ. ವಿದ್ಯಾಭ್ಯಾಾಸಕ್ಕೆ ಅನುಕೂಲ ಮಾಡುವುದು, ಜ್ಞಾನೋಪದೇಶ ಮಾಡುವುದು, ಉಪಕಾರ ಇತ್ಯಾದಿಗಳು ಸಾಧನರೂಪದ ಪೂಜೆ.

‘ಆರಾಧನೆ’ = ಸಂತುಷ್ಟೀಕರಣ (ಸಂತೋಷವನ್ನುಂಟು ಮಾಡುವುದು). ಯಾವುದೇ ಕೆಲಸವನ್ನು ಭಗವತ್ಪ್ರೀತಿಕರವಾಗಿ ಮಾಡಿದರೆ ದೈವಿಕತೆ ಉಂಟಾಗುತ್ತದೆ. ಪ್ರತಿಯೊಬ್ಬರೂ ಇನ್ನೊಬ್ಬರ ಪ್ರೀತಿಗಾಗಿಯೇ ಕೆಲಸ ಮಾಡುವುದು. ಯಾರದೋ ಪ್ರೀತಿಗಾಗಿ ಮಾಡುವ ಬದಲು ಆ ಸ್ಥಾನದಲ್ಲಿ ದೇವರನ್ನು ಕೂರಿಸಿಬಿಡಿ. ಉಪನಿಷತ್ತಿನಲ್ಲಿ ತನ್ನದೇ ಪ್ರೀತಿಗಾಗಿ ಮನುಷ್ಯ ವ್ಯವಹರಿಸುತ್ತಾನೆಂಬ ಉಲ್ಲೇಖವಿದೆ (ಆತ್ಮನಸ್ತು ಕಾಮಾಯ ಸರ್ವಂ ಪ್ರಿಯಂ ಭವತಿ…).

ನಮ್ಮ ಮೇಲಿಗಿಂತ ದೇವರ ಮೇಲಿನ ಪ್ರೀತಿಯಿಂದ ಕೆಲಸ ಮಾಡಿದರೆ ಸಾಕು. ದೇವರಲ್ಲಿ ಏನೇನೋ ಕೇಳುವ ಬದಲು ‘ನೀನು ಬಿಟ್ಟು ಬೇರೇನೂ ಬೇಡ’ ಎನ್ನಬೇಕು. ಆಂಜನೇಯ ರಾಮದೇವರಲ್ಲಿ ತನಗೇನೂ ಬೇಡವೆಂದಾಗ ರಾಮ ತನ್ನನ್ನೇ ಆಂಜನೇಯನಿಗೆ ಕೊಟ್ಟುಕೊಂಡ (‘ಸ್ವಾತ್ಮಪ್ರದಾನಮಧಿಕಂ ಪವನಾತ್ಮಜಸ್ಯ…’).

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.