Clay Pots: ಮಣ್ಣಿನ ಮಡಕೆಯಲ್ಲಿದೆ ಜೀವ ಸಾರ


Team Udayavani, Sep 1, 2024, 4:15 PM IST

19-uv-fusion

ಜೀವನಶೈಲಿ ಬದಲಾಗಿದೆ. ಒತ್ತಡದ ಬದುಕು, ಆರಾಮದಾಯಕವಲ್ಲದ ಆಹಾರ, ಗಾಳಿ, ನೀರು ಮತ್ತು ಪರಿಸರ ಆರೋಗ್ಯವನ್ನು ಹದಗೆಡುವಂತೆ ಮಾಡುತ್ತಿದೆ.

ಮನುಷ್ಯನಿಗೆ ಆರೋಗ್ಯ ಚೆನ್ನಾಗಿದ್ದರೆ ಜಗತ್ತು ಸುಂದರ. ಅದೇ ಆರೋಗ್ಯ ಹದಗೆಟ್ಟು ಬಿಟ್ಟರೆ, ಬದುಕು ನರಕವೇ ಸರಿ. ಕೆಲವೊಂದು ಕಾಯಿಲೆಗಳು ಯಾತನೆಯಲ್ಲಿ ನರಳುವಂತೆ ಮಾಡುತ್ತದೆ. ನಾವು ಸೇವಿಸುವ ಆಹಾರದಲ್ಲಿ ನಮ್ಮ ಆರೋಗ್ಯವಿದೆ. ಆಹಾರ ಸತ್ವಭರಿತವಾಗಿರಬೇಕು ಮತ್ತು ಪೋಷಕಾಂಶಯುಕ್ತವಾಗಿರಬೇಕು. ಇಂದಿನ ದಿನಗಳಲ್ಲಿ ಕಲಬೆರಕೆ ಮತ್ತು ರಾಸಾಯನಿಕಗಳೇ ಹೆಚ್ಚು.

ಮೃಷ್ಟಾನ್ನಭೋಜನವಿದ್ದರೆ ಏನು ಪ್ರಯೋಜನ, ಅದನ್ನು ಅರಗಿಸಿಕೊಳ್ಳುವ ಶಕ್ತಿ ಇಲ್ಲದ ಮೇಲೆ? ನಮ್ಮ ಆರೋಗ್ಯ ಹಾಳಾಗುತ್ತಿರುವುದಕ್ಕೆ ಕಾರಣಗಳು ನಾವು ಬಳಸುವ ಪಾತ್ರೆ, ಗ್ಯಾಸ್‌, ರಾಸಾಯನಿಕ ಸಿಂಪಡಿಸಿದ ತರಕಾರಿ, ಹಣ್ಣುಗಳು, ಕುಡಿಯುವ ನೀರು ಇತ್ಯಾದಿ.

ಹಿಂದಿನ ಕಾಲದಲ್ಲಿ ಅಡುಗೆ ಮಾಡುತ್ತಿದ್ದ ಮಣ್ಣಿನ ಮಡಿಕೆಯಲ್ಲಿ ಸತ್ವವಿತ್ತು. ಅದ್ಭುತ ರುಚಿ ಇರುತ್ತಿತ್ತು. ಮಣ್ಣಿನ ಮಡಕೆಯಲ್ಲಿ ಕ್ಯಾಲ್ಸಿಯಂ, ಮೆಗ್ನಿàಷಿಯಂ, ಕಬ್ಬಿಣದಂತಹ ಆರೋಗ್ಯಕ್ಕೆ ಪುಷ್ಠಿ ಕೊಡುವ ಅಂಶವಿರುತ್ತದೆ. ಪಿ.ಎಚ್‌. (ಆಹಾರದಲ್ಲಿರುವ ಅಮ್ಲಿàಯತೆ) ಅನ್ನು ಇದು ಸಮತೋಲನಗೊಳಿಸುತ್ತದೆ. ಈ ಮೂಲಕ ನಾವು ಆರೋಗ್ಯವಂತರಾಗಿರುತ್ತಿದ್ದೆವು.

ಮಣ್ಣಿನ ಮಡಕೆಯಿಂದ ಮಾಡಿದ ಆಹಾರ ಮತ್ತು ಮಣ್ಣಿನ ಮಡಕೆಯ ನೀರು ಜೀರ್ಣಕ್ರಿಯೆಯನ್ನು ಉತ್ತಮವಾಗಿಡಲು ಸೂಕ್ತವಾಗಿದೆ ಮತ್ತು ಜೀರ್ಣ ವ್ಯವಸ್ಥೆಯನ್ನು ಸುಧಾರಿಸುತ್ತದೆ. ಪ್ಲಾಸ್ಟಿಕ್‌ ಬಾಟಲಿ ನೀರಿನಲ್ಲಿ ಪ್ಲಾಸ್ಟಿಕ್‌ನ ಸಣ್ಣ ಸಣ್ಣ ಕಣ ಸೇರಿಕೊಂಡಿರುತ್ತವೆ. ಇದರಿಂದ ನಮ್ಮ ಆರೋಗ್ಯಕ್ಕೆ ಹಾನಿಯಾಗುವುದಂತು ಖಂಡಿತ.

ಇಂದಿನ ದಿನಗಳಲ್ಲಿ ಮಣ್ಣಿನ ಮಡಕೆಗಳು ಕಣ್ಮರೆಯಾಗುತ್ತಿದೆ. ಇಂದು ಇವು ಕೇವಲ ಅಗತ್ಯ ಶಾಸ್ತ್ರ ಸಂಪ್ರದಾಯಗಳಿಗೆ, ಅಲಂಕಾರಿಕ ವಸ್ತುವಾಗಿ ಮಾತ್ರ ಬಳಸಲಾಗುತ್ತಿದೆ. ಈ ಮಣ್ಣಿನ ಮಡಕೆಯಲ್ಲಿ ಮಾಡಿದ ಆಹಾರ ಖಾದ್ಯಗಳು ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದೇ ಕಾರಣದಿಂದ ನಮ್ಮ ಪೂರ್ವಜರು ಆರೋಗ್ಯವಂತರಾಗಿರುತ್ತಿದ್ದರು. ಆದರೆ ಇಂದಿನ ಯುಗದ ಜನರು  ಬಗೆ  ಬಗೆಯ ಕಾಯಿಲೆಗಳಿಂದ ಬಳಲುತ್ತಿದ್ದಾರೆ.

ಮಣ್ಣು ನಮ್ಮ ಜೀವ ಉಳಿಸುವ ಸಂಜೀವಿನಿ. ಮಣ್ಣು ನಮ್ಮ ಜೀವ ಮತ್ತು ಜೀವನದ ಸಾರ. ಇನ್ನಾದರೂ ಮಣ್ಣಿನ ಮಡಕೆಗಳು ಉಸಿರಾಡಲಿ. ಒಳ್ಳೆಯ ಆರೋಗ್ಯವನ್ನು ಕಾಪಾಡಿಕೊಳ್ಳಲು ಮಣ್ಣಿನ ಮಡಕೆಗಳನ್ನು ಬಳಸುವುದು ಅತ್ಯಗತ್ಯ.

- ವಾಣಿ

ಮೈಸೂರು

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22–uv-fusion

Motivation: ಸಾಧನೆಗೆ ಸ್ಫೂರ್ತಿ, ಪ್ರೇರಣೆಗಿಂತ ಸ್ಪಷ್ಟತೆ ಅಗತ್ಯ

21-Tungabhadra

Tungabhadra: ಬರಪೀಡಿತ ಜಿಲ್ಲೆಗಳ ಜೀವನಾಡಿ ತುಂಗಭದ್ರಾ

20-uv-fusion

UV Fusion: ಆಯ್ಕೆ ನಿಮ್ಮ ಕೈಯಲ್ಲಿದೆ

19-uv-fusion

UV Fusion: ಎತ್ತ ಸಾಗುತ್ತಿದೆ ಈ ಪ್ರಪಂಚ…

17-uv-fusion

UV Fusion: ಪ್ರಕೃತಿಯನ್ನು ಮರೆತ ನಮ್ಮ ಉಳಿವು ಅಸಾಧ್ಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.