![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Sep 1, 2024, 9:40 PM IST
ಕೊಲ್ಲೂರು: ತೆಲುಗು ಸಿನೆಮಾ ರಂಗದ ನಟ ಜೂನಿಯರ್ ಎನ್ಟಿಆರ್ ಅವರು ಸಕುಟುಂಬಿಕರಾಗಿ ಸೆ. 1ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲಕ್ಕೆ ಆಗಮಿಸಿ ಶ್ರೀದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಎನ್ಟಿಆರ್ ಅವರ ತಾಯಿ ಕುಂದಾಪುರ ಮೂಲದ ಶಾಲಿನಿ ಭಾಸ್ಕರ ರಾವ್, ಪತ್ನಿ, ರಿಷಬ್ ಶೆಟ್ಟಿ ದಂಪತಿ, ನಿರ್ದೇಶಕ ಪ್ರಶಾಂತ್ ನೀಲ್ ದಂಪತಿ, ನಟ ಪ್ರಮೋದ್ ಶೆಟ್ಟಿ, ಇನ್ನಿತರರು ಉಪಸ್ಥಿತರಿದ್ದರು.
ದೇಗುಲದ ವತಿಯಿಂದ ಸಮ್ಮಾನ
ಕಾರ್ಯನಿರ್ವಹಣಾ ಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಅವರು ನಟರನ್ನು ದೇಗುಲದ ವತಿಯಿಂದ ಸಮ್ಮಾನಿಸಿದರು. ಆ ಬಳಿಕ ಜೂ. ಎನ್ಟಿಆರ್ ಕುಟುಂಬಿಕರು ವೀರಭದ್ರ ದೇವರು ಸಹಿತ ಪರಿವಾರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಕೊಲ್ಲೂರು ಕ್ಷೇತ್ರದ ಮಹತ್ವವನ್ನು ಕೊಂಡಾಡಿದ ಜೂ. ಎನ್ಟಿಆರ್ ತಾಯಿಯ ಆಸೆಯಂತೆ ಉಡುಪಿ ಹಾಗೂ ಕೊಲ್ಲೂರು ದೇಗುಲ ಸಂದರ್ಶಿಸಿದೆ ಎಂದರು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.