Maharaja Trophy; ಬೆಂಗಳೂರು ಬ್ಲಾಸ್ಟರ್ಸ್ ಗೆ 45 ರನ್ನುಗಳ ಸೋಲುಣಿಸಿ ಮೈಸೂರು ಚಾಂಪಿಯನ್
Team Udayavani, Sep 2, 2024, 12:00 AM IST
ಬೆಂಗಳೂರು: ಮೈಸೂರು ವಾರಿಯರ್ ಮೊದಲ ಬಾರಿಗೆ “ಮಹಾರಾಜ ಟ್ರೋಫಿ’ ಟಿ20 ಲೀಗ್ ಚಾಂಪಿಯನ್ ಆಗಿ ಮೂಡಿಬಂದಿದೆ. ಫೈನಲ್ನಲ್ಲಿ ಅದು ಬೆಂಗಳೂರು ಬ್ಲಾಸ್ಟರ್ಸ್ ಗೆ 45 ರನ್ನುಗಳ ಸೋಲುಣಿಸಿತು.
ಮೈಸೂರು 4 ವಿಕೆಟಿಗೆ 207 ರನ್ ಪೇರಿಸಿದರೆ, ಬೆಂಗಳೂರು 8 ವಿಕೆಟಿಗೆ 162 ರನ್ ಮಾಡಿತು. ಮೈಸೂರು ಪರ ಎಸ್.ಯು. ಕಾರ್ತಿಕ್ 71 (44 ಎಸೆತ, 7 ಬೌಂಡರಿ, 3 ಸಿಕ್ಸರ್) ಮತ್ತು ನಾಯಕ ಕರುಣ್ ನಾಯರ್ 66 ರನ್ (45 ಎಸೆತ, 6 ಬೌಂಡರಿ, 3 ಸಿಕ್ಸರ್) ಕೊಡುಗೆ ಸಲ್ಲಿಸಿದರು. ಕೊನೆಯ ಹಂತದಲ್ಲಿ ಮನೋಜ್ ಭಾಂಡಗೆ ಸಿಡಿದು ನಿಲ್ಲುವುದರೊಂದಿಗೆ ತಂಡದ ಮೊತ್ತ ಇನ್ನೂರರ ಗಡಿ ದಾಟಿತು. ಭಾಂಡಗೆ ಕೇವಲ 13 ಎಸೆತಗಳಿಂದ 44 ರನ್ ಬಾರಿಸಿ ಅಜೇಯರಾಗಿ ಉಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.