Kashmir ಚುನಾವಣೆ: ಸ್ವತಂತ್ರ ಅಭ್ಯರ್ಥಿ ಕಣಕ್ಕಿಳಿಸಲು ‘ಜಮಾತ್’ ಯೋಜನೆ!
Team Udayavani, Sep 2, 2024, 1:48 AM IST
ಶ್ರೀನಗರ: ಜಮ್ಮು ಕಾಶ್ಮೀರ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯನ್ನು ಕಣಕ್ಕಿಳಿಸಲು ನಿಷೇಧಿತ, ಪಾಕಿÓನಿ ಬೆಂಬಲಿತ ಜಮಾತ್ ಇ ಇಸ್ಲಾಮಿ ಸಂಘಟನೆ ಚಿಂತನೆ ನಡೆಸಿದೆ. ಈ ಮೂಲಕ ಹಿಂಬಾಗಿಲ ಮೂಲಕ ಮತ್ತೂಮ್ಮೆ ಭಾರತದಲ್ಲಿ ನೆಲೆ ಕಂಡುಕೊಳ್ಳಲು ಮುಂದಾಗಿದೆ ಎನ್ನಲಾಗಿದೆ.
ಇದು ಭಾರೀ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಮತ್ತೂಮ್ಮೆ ಕಣಿವೆ ರಾಜ್ಯದಲ್ಲಿ ಅಶಾಂತಿ ತಲೆದೋರಬಹುದು ಎನ್ನಲಾಗಿದೆ. ಜಮಾತ್ ನಡೆಯನ್ನು ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಟೀಕಿಸಿದ್ದು, ಒಂದು ಕಾಲದಲ್ಲಿ ಚುನಾವಣೆಯನ್ನು ಹರಾಮ್ (ನಿಷಿದ್ಧ) ಎಂದು ಜಮಾತ್ ಕರೆದಿತ್ತು. ಆದರೆ ಅದು ಈಗ ಹಲಾಲ್ (ಒಪ್ಪಿತ) ಆಗಿದೆ ಎಂದು ವ್ಯಂಗ್ಯವಾಡಿದ್ದಾರೆ. ಉಗ್ರ ಕೃತ್ಯಗಳಿಗೆ ಬೆಂಬಲ ಕಾರಣಕ್ಕೆ ಜಮಾತ್ ಸಂಘಟನೆಯನ್ನು 2019ರಲ್ಲಿ ಕೇಂದ್ರ ಸರಕಾರ ನಿಷೇಧಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.