Bidkalkatte: ಕುಂದಾಪುರ ತಾಲೂಕು 19ನೇ ಕನ್ನಡ ಸಾಹಿತ್ಯ ಸಮ್ಮೇಳನ; ಆಕರ್ಷಕ ಶೋಭಾಯಾತ್ರೆ


Team Udayavani, Sep 2, 2024, 12:32 PM IST

Bidkalkatte: ಕುಂದಾಪುರ ತಾಲೂಕು 19ನೇ ಕನ್ನಡ ಸಾಹಿತ್ಯ ಸಮ್ಮೇಳನ -ತಾರ್ಕಣಿ, ಶೋಭಾಯಾತ್ರೆ

ಬಿದ್ಕಲ್‌ಕಟ್ಟೆ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ, ಕುಂದಾಪುರ ತಾಲೂಕು ಘಟಕದ ವತಿಯಿಂದ ಕೆ.ಪಿ.ಎಸ್. ಬಿದ್ಕಲ್‌ಕಟ್ಟೆ ಸಭಾಂಗಣ ಹಾಗೂ ಮೊಳಹಳ್ಳಿ ಶಿವರಾವ್‌ ವೇದಿಕೆಯಲ್ಲಿ ಕುಂದಾಪುರ ತಾಲೂಕು 19ನೇ ಕನ್ನಡ ಸಾಹಿತ್ಯ ಸಮ್ಮೇಳನ ತಾರ್ಕಣಿ ಕುಂದಾಪ್ರ ಕನ್ನಡದ ಕೊಂಗಾಟ ಕಾರ್ಯಕ್ರಮ ಅಂಗವಾಗಿ ಪೂರ್ವಾಹ್ನ ಕೊಳನಕಲ್ಲು ಶ್ರೀ ಮಹಾಗಣಪತಿ ದೇವಸ್ಥಾನದ ಮುಖಮಂಟಪದಿಂದ ಸಮ್ಮೇಳನಾಧ್ಯಕ್ಷ ವಿಶ್ರಾಂತ ಪ್ರಾಂಶುಪಾಲ ಪ್ರೋ.ಮೊಳಹಳ್ಳಿ ಬಾಲಕೃಷ್ಣ ಶೆಟ್ಟಿ ಅವರನ್ನು ಗೌರವಪೂರ್ವಕವಾಗಿ ಸ್ವಾಗತಿಸುವ ನಿಟ್ಟಿನಿಂದ ಉದ್ಯಮಿ ಎಂ. ದಿನೇಶ್‌ ಹೆಗ್ಡೆ ಮೊಳಹಳ್ಳಿ ಅವರು ಆಕರ್ಷಕ ಶೋಭಾಯಾತ್ರೆಗೆ ನ.1ರಂದು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ನ 1ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಸಿರಿ ಕನ್ನಡ ಮಾತೆ ಶ್ರೀ ಭುವನೇಶ್ವರೀ ದೇವಿಯ ವೇಷ ಧರಿಸಿ ಕನ್ನಡದ ಬಾವುಟ ಹಿಡಿದು ನಿಂತಿರುವುದು ಗಮನ ಸೆಳೆಯಿತು.

ಕನ್ನಡ ಮಾತೆ ಶ್ರೀ ಭುವನೇಶ್ವರೀ ದೇವಿಯ ಶೋಭಾಯಾತ್ರೆಯೊಂದಿಗೆ ಭಾರತ್‌ ಸೇವಾದಳದ ವಿದ್ಯಾರ್ಥಿಗಳು ಕರ್ನಾಟಕ ಬಾವುಟ ಹಾಗೂ ಸ್ಥಳೀಯ ಶಾಲಾ ವಿದ್ಯಾರ್ಥಿಗಳು ರಾಷ್ಟ್ರ ನಾಯಕರ ಭಾವಚಿತ್ರಗಳನ್ನು ಹಿಡಿದು ಸಾಗುವ ಜತೆಗೆ ಕಂಬಳ ಕೋಣಗಳು, ನೇಗಿಲು ಹೊತ್ತ ರೈತ, ಜಾನಪದ ನೃತ್ಯ, ಯಕ್ಷಗಾನ ವೇಷ, ಆಕರ್ಷಕ ವೇಷಭೂಷಣಗಳು, ಕೋಳಿ ಪಡೆ, ಕೀಲು ಕುದುರೆ, ಕುದುರೆ ಸವಾರಿ, ಚಂಡೆವಾದನ, ಡೋಲುವಾದನ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಂಡ, ಚಂಡೆ ವಾದನ ತಂಡ, ಭಜನಾ ತಂಡ, ಹಾಗೂ ಗ್ರಾಮಸ್ಥರೊಂದಿಗೆ ಸಾಗಿ ಬಂತು.

ಸುರಭಿ ಪುಸ್ತಕ ಪ್ರಕಾಶನ ಮತ್ತು ಕಾರ್ಕಳದ ಪುಸ್ತಕ ಮನೆಯಿಂದ ಪುಸ್ತಕ ಪ್ರದರ್ಶನ ಹಾಗೂ ಶಿಕ್ಷಕ ಶ್ರೀನಿವಾಸ ಮಂದಾರ್ತಿ ಅವರ ಸಂಗ್ರಹದಲ್ಲಿರುವ ಸುಮಾರು 250ಕ್ಕೂ ಅಧಿಕ ಬಳಕೆ ಮಾಡಿದ ಹಳೆಯ ಸಾಂಪ್ರದಾಯಿಕ ವಸ್ತುಗಳ‌ ಪ್ರದರ್ಶನ ನಡೆಯಿತು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.