Chikkamagaluru; ಯೋಗ-ಧ್ಯಾನ ಕಲಿಯಲು ಬಂದ ವಿದೇಶಿ ವೈದ್ಯೆ ಮೇಲೆ ಯೋಗಗುರು ಅತ್ಯಾಚಾರ!
Team Udayavani, Sep 2, 2024, 2:23 PM IST
ಚಿಕ್ಕಮಗಳೂರು: ವಿದೇಶಿ ವೈದ್ಯ ಮಹಿಳೆಯ ಮೇಲೆ ಯೋಗಗುರು ಅತ್ಯಾಚಾರ ಎಸಗಿರುವ ಘಟನೆ ಚಿಕ್ಕಮಗಳೂರು ತಾಲೂಕು ಮಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಆರೋಪಿ ಯೋಗಗುರು ಪ್ರದೀಪ್ ನನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ತಾಲೂಕಿನ ಮಲ್ಲೇನಹಳ್ಳಿ ಗ್ರಾಮದಲ್ಲಿರುವ ‘ಕೇವಲ’ ಎಂಬ ಆಶ್ರಮದಲ್ಲಿ ಈ ಘಟನೆ ನಡೆದಿದೆ. ಅನಿವಾಸಿ ಭಾರತೀಯೆ ವೈದ್ಯೆ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಹೊರಿಸಲಾಗಿದೆ.
ವೈದ್ಯೆ ಕೆಲವು ತಿಂಗಳ ಹಿಂದೆ ಯೋಗ, ಧ್ಯಾನ ಕಲಿಯಲು ಆಶ್ರಮಕ್ಕೆ ಬಂದಿದ್ದರು. ಯೋಗ, ಧ್ಯಾನ ಕಲಿಸುತ್ತಿದ್ದ ಆರೋಪಿ ಪ್ರದೀಪ್ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದು ಬೆಳಕಿಗೆ ಬಂದಿದೆ.
ಈ ಸಂಬಂಧ ವೈದ್ಯ ಮಹಿಳೆ ಟ್ವಿಟರ್ ನಲ್ಲಿ ಬರೆದುಕೊಂಡಿದ್ದು, ಆರೋಪಿ ಪ್ರದೀಪ್ ನನ್ನು ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು
Raichur ಡಿ.ರಾಂಪುರದಲ್ಲಿ ಭಾರೀ ಗಾತ್ರದ ಮೊಸಳೆ ಸೆರೆ
Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ
Chikkamagaluru: ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ
Shahapur; 10ನೇ ತರಗತಿ ವಿದ್ಯಾರ್ಥಿ ಹಠಾತ್ ಕುಸಿದು ಬಿದ್ದು ಸಾ*ವು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.