Hubli; ಬಾವಿಯಲ್ಲಿ ಯುವಕನ ಶವ ಪತ್ತೆ; ಕೊಲೆ ಶಂಕೆ


Team Udayavani, Sep 2, 2024, 2:30 PM IST

Hubli; ಬಾವಿಯಲ್ಲಿ ಯುವಕನ ಶವ ಪತ್ತೆ; ಕೊಲೆ ಶಂಕೆ

ಹುಬ್ಬಳ್ಳಿ: ಇಲ್ಲಿನ ಇಂದಿರಾ ಗಾಜಿನ ಮನೆ ಪಕ್ಕದಲ್ಲಿರುವ ಬಾವಿಯಲ್ಲಿ ಯುವಕನೋರ್ವನ ಶವ ಸೋಮವಾರ (ಸೆ.02) ಬೆಳಗ್ಗೆ ಪತ್ತೆಯಾಗಿದ್ದು, ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.

ಮೃತ ಯುವಕನನ್ನು ಗಿರಣಿಚಾಳ ನಿವಾಸಿ ಹುಲ್ಲೇಶ ಹಾಲಹರವಿ (37) ಎಂದು ಗುರುತಿಸಲಾಗಿದೆ. ಸ್ಥಳೀಯರು ಬಾವಿಯಲ್ಲಿದ್ದ ಶವ ಕಂಡು ಉಪನಗರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಇನ್ಸ್‌ಪೆಕ್ಟರ್ ಎಂ.ಎಸ್. ಹೂಗಾರ ಮತ್ತು ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.

ಯುವಕನ ಕುತ್ತಿಗೆಗೆ ಮಾರಕಾಸ್ತ್ರದಿಂದ ಕೊಯ್ದಿರುವ ಗುರುತು ಪತ್ತೆಯಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

Kinnigoli: ಕಳವು ಆರೋಪಿಗಳ ಬಂಧನ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Yaksha

Yakshagana ಆಯುಧ ವೇಷದ ಲಕ್ಷಣ ಸೂಚಕ; ಪರಾಮರ್ಶೆ ಇಂದಿನ ಅಗತ್ಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಬೈರಪ್ಪ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

mutalik (2)

B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Yaksha

Yakshagana ಆಯುಧ ವೇಷದ ಲಕ್ಷಣ ಸೂಚಕ; ಪರಾಮರ್ಶೆ ಇಂದಿನ ಅಗತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.