Nandini; ಐಎಸ್ಎಲ್ ಪ್ರಾಯೋಜಕತ್ವಕ್ಕೆ ಮುಂದಾದ ರಾಜ್ಯದ “ನಂದಿನಿ’
Team Udayavani, Sep 4, 2024, 6:05 AM IST
ಬೆಂಗಳೂರು; ಕರ್ನಾಟಕದ ನಂದಿನಿ ಡೈರಿ, ಇಂಡಿಯನ್ ಸೂಪರ್ ಲೀಗ್ (ಐಎಸ್ಎಲ್) ಫುಟ್ಬಾಲ್ ಪ್ರಾಯೋಜಕತ್ವ ವಹಿಸಲು ಮುಂದಾಗಿದೆ.
ಈ ಬಗ್ಗೆ ಮಾತನಾಡಿದ ಕರ್ನಾಟಕ ಹಾಲು ಒಕ್ಕೂಟದ ನಿರ್ದೇಶಕ ಎಂ.ಕೆ. ಜಗದೀಶ್, ಮುಂಬರಲಿರುವ ಐಎಸ್ಎಲ್ ಫುಟ್ಬಾಲ್ ಟೂರ್ನಿ ಮುಖ್ಯ ಪ್ರಾಯೋಜಕತ್ವ ವಹಿಸಲು ನಾವು ಯೋಚಿಸುತ್ತಿದ್ದೇವೆ ಎಂದಿದ್ದಾರೆ.
ಮೂಲಗಳ ಪ್ರಕಾರ, ಟೂರ್ನಿಯ ವೇಳೆ ಎಲ್ಇಡಿ ಬೋರ್ಡ್ಗಳು, ಡಗೌಟ್ ಪ್ರದೇಶಗಳು ಮತ್ತು 300 ಸೆಕೆಂಡ್ಗಳಷ್ಟು ಟಿವಿ ಮತ್ತು ಒಟಿಟಿ ವೇದಿಕೆಗಳಲ್ಲಿ ನಂದಿನಿ ಉತ್ಪನ್ನಗಳಿಗೆ ಸಂಬಂಧಿಸಿ ಜಾಹೀರಾತು ಪ್ರಕಟಿಸುವ ವಿಚಾರಗಳನ್ನು ಒಪ್ಪಂದವು ಒಳಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.