Pilikula “ತುಳುನಾಡೋತ್ಸವ’ ಆಯೋಜನೆಗೆ ಸಚಿವರಿಗೆ ಮನವಿ
Team Udayavani, Sep 4, 2024, 12:14 AM IST
ಮಂಗಳೂರು: ಪಿಲಿಕುಳ ನಿಸರ್ಗಧಾಮದಲ್ಲಿ ನ. 14ರಿಂದ 18ರ ವರೆಗೆ “ಪಿಲಿಕುಳ್ಳೋತ್ಸವ’ ಅಥವಾ “ತುಳುನಾಡೋತ್ಸವ’ ಆಯೋಜನೆಗೆ ಸಚಿವ ಎನ್.ಎಸ್.ಭೋಸರಾಜು ಅವರಿಗೆ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ಮನವಿ ಸಲ್ಲಿಸಿದ್ದಾರೆ.
ಯುವ ಜನ ಮತ್ತು ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಕಾರ್ಯಕ್ರಮವನ್ನು ಆಯೋಜಿಸಿ ಪಿಲಿಕುಳ ನಿಸರ್ಗಧಾಮ ಅಭಿವೃದ್ಧಿಪಡಿಸುವಂತೆ ವಿನಂತಿಸಿದ್ದಾರೆ.
ಪ್ರಾಣಿಗಳ ನಿರ್ವಹಣೆಗೆ ಕ್ರಮ
ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರಕ್ಕೆ ಬಾಕಿ ಇರುವ ಸದಸ್ಯರನ್ನು ನೇಮಕ ಮಾಡಬೇಕು. ನಿಸರ್ಗಧಾಮದ ವ್ಯಾಪ್ತಿಯಲ್ಲಿ ಅನೇಕ ಕಟ್ಟಡಗಳು ನಿರ್ಮಾಣಗೊಂಡು ಕೆಲವು ಪೂರ್ಣಗೊಳ್ಳದೆ ಪಾಳುಬಿದ್ದಿದ್ದು ಅವುಗಳನ್ನು ಕೂಲಂಕುಷವಾಗಿ ಪರಿಶೀಲನೆ ನಡೆಸಬೇಕು. ಮೃಗಾಲಯದಲ್ಲಿರುವ ಪ್ರಾಣಿಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸುತ್ತಿಲ್ಲ ಎನ್ನಲಾಗುತ್ತಿದ್ದು ಈ ಬಗ್ಗೆ ನಿರ್ವಹಣೆ ಕೈಗೊಳ್ಳಬೇಕು. ಉದ್ಯಾನವನ, ಶೌಚಾಲಯದ ನಿರ್ವಹಣೆಗೆ ಕ್ರಮ ವಹಿಸಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Minister ಕೆ.ಎನ್. ರಾಜಣ್ಣಗೆ ಪ್ರಾಸಿಕ್ಯೂಷನ್ ಸಂಕಷ್ಟ?
Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.