Ektaa R Kapoor; ಮಹಿಳೆಯರ ಸುರಕ್ಷತೆ ಕೇವಲ ಸಿನಿಮಾ ರಂಗದ ಸಮಸ್ಯೆಯಲ್ಲ


Team Udayavani, Sep 4, 2024, 9:07 AM IST

1-ek

ಮುಂಬಯಿ: ಮಹಿಳೆಯರ ಸುರಕ್ಷತೆ ಕೇವಲ ಸಿನಿ ರಂಗದ ಸಮಸ್ಯೆಯಲ್ಲ. ನಾವು ಇದನ್ನು ಗಂಭೀರವಾಗಿ ಪರಿಗಣಿಸುತ್ತೇವೆ’ ಎಂದು ಖ್ಯಾತ ಚಿತ್ರ ನಿರ್ಮಾಪಕಿ ಏಕ್ತಾ ಆರ್ ಕಪೂರ್ ಹೇಳಿದ್ದಾರೆ.

ಮುಂಬರುವ ಚಿತ್ರ ‘ದಿ ಬಕಿಂಗ್ಹ್ಯಾಮ್ ಮರ್ಡರ್ಸ್’ನ(The Buckingham Murders) ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಏಕ್ತಾ ಆರ್ ಕಪೂರ್ “ಮಹಿಳೆಯರು ಮತ್ತು ಅವರ ಸುರಕ್ಷತೆ ಕೇವಲ ಉದ್ಯಮದ ಸಮಸ್ಯೆಯಲ್ಲ. ನಾವು ಇದನ್ನು ಗಂಭೀರವಾಗಿ ಪರಿಗಣಿಸುತ್ತೇವೆ’ಎಂದರು.

ಬಹಳಷ್ಟು ಮಹಿಳೆಯರು ಈಗ ರಂಗವನ್ನು ಮುನ್ನಡೆಸಬೇಕಾಗಿದೆ ಇದರಿಂದ ಬಹಳಷ್ಟು ಇತರ ಮಹಿಳೆಯರು ತಂಡವನ್ನು ಸೇರಬಹುದು. ಕಥೆಯನ್ನು ಹೇಳುವ ವಿಚಾರದಲ್ಲೂ ಸಹ ನಾವು ರಂಗವನ್ನು ಬದಲಾಯಿಸಬೇಕಾಗಿದೆ.  ಪುರುಷರಿಗೆ ಸರಿಗಟ್ಟಲು ನಮಗೆ ಬಹಳಷ್ಟು ಸ್ಥಳಗಳಲ್ಲಿ ಮಹಿಳೆಯರು ಬೇಕು. ಅದಕ್ಕಾಗಿ ಮಹಿಳೆಯರೂ ಮುಂದಾಗಬೇಕು” ಎಂದರು.

”ಮಹಿಳಾ ಅಧಿಕಾರಿ ಭೇದಿಸಿದ ಅಪರಾಧ ಕಥೆಯನ್ನು ಹೇಳುವುದು ಕೆಲವು ರೀತಿಯ ಸುರಕ್ಷತೆಯನ್ನು ಸೃಷ್ಟಿಸುವ ಒಂದು ಹೆಜ್ಜೆಯಾಗಿದೆ” ಎಂದು ಹೇಳಿದರು.

‘ದಿ ಬಕಿಂಗ್ಹ್ಯಾಮ್ ಮರ್ಡರ್ಸ್’ ಕ್ರೈಮ್ ಥ್ರಿಲ್ಲರ್ ಚಲನಚಿತ್ರವನ್ನು ಹನ್ಸಲ್ ಮೆಹ್ತಾ ನಿರ್ದೇಶಿಸಿದ್ದಾರೆ. ಕರೀನಾ ಕಪೂರ್ ಖಾನ್, ಶೋಭಾ ಕಪೂರ್ ಮತ್ತು ಏಕ್ತಾ ಕಪೂರ್ ನಿರ್ಮಿಸಿದ್ದಾರೆ. ಈ ಚಿತ್ರದಲ್ಲಿ ಕರೀನಾ ಬ್ರಿಟಿಷ್-ಭಾರತೀಯ ಪತ್ತೇದಾರಿಯಾಗಿ ನಟಿಸಿದ್ದಾರೆ. ಬಕಿಂಗ್‌ಹ್ಯಾಮ್‌ಶೈರ್‌ನಲ್ಲಿ ಕೊಲೆಯಾದ ಮಗುವಿನ ಪ್ರಕರಣದ ಕುರಿತಾಗಿನ ಕಥಾ ಹಂದರ ಇದಾಗಿದೆ ಎಂದು ತಿಳಿದುಬಂದಿದೆ.

2023, ಅಕ್ಟೋಬರ್ 14 ರಂದು 67 ನೇ BFI ಲಂಡನ್ ಚಲನಚಿತ್ರೋತ್ಸವದಲ್ಲಿ ಪ್ರಥಮ ಪ್ರದರ್ಶನವನ್ನು ಕಂಡಿತ್ತು. ಇದೆ ಸೆಪ್ಟೆಂಬರ್13 ರಂದು ಚಿತ್ರ ಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

 

ಟಾಪ್ ನ್ಯೂಸ್

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

National Cinema Day: ಈ ದಿನ‌ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್

National Cinema Day: ಈ ದಿನ‌ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Tumbbad 2: ಪ್ರಳಯ್ ಆಯೇಗಾ..‌ ಹಾರರ್‌ ಥ್ರಿಲ್ಲರ್‌ ‘ತುಂಬಾಡ್ʼ ಸೀಕ್ವೆಲ್‌ ಅನೌನ್ಸ್

Tumbbad 2: ಪ್ರಳಯ್ ಆಯೇಗಾ..‌ ಹಾರಾರ್‌ ಥ್ರಿಲ್ಲರ್‌ ‘ತುಂಬಾಡ್ʼ ಸೀಕ್ವೆಲ್‌ ಅನೌನ್ಸ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Untitled-1

Kasaragod ಅಪರಾಧ ಸುದ್ದಿಗಳು

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.