Paralympics; 20ಕ್ಕೇರಿದ ಪದಕ ಪಟ್ಟಿ: ಭಾರತ ಅತ್ಯುತ್ತಮ ಸಾಧನೆ


Team Udayavani, Sep 4, 2024, 9:41 AM IST

1–aaa-BG

ಪ್ಯಾರಿಸ್: ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್‌ಗಳ ಅಮೋಘ ಪ್ರದರ್ಶನದಿಂದ ಭಾರತವು ಪ್ಯಾರಾಲಿಂಪಿಕ್ಸ್‌ನಲ್ಲಿ ಕಳೆದ ಆವೃತ್ತಿಯ ಪೋಡಿಯಂ ಫಿನಿಶ್‌ಗಳ ಸಂಖ್ಯೆಯನ್ನು ಹಿಂದಿಕ್ಕುವ ಮೂಲಕ ತನ್ನ ಅತ್ಯುತ್ತಮ ಪದಕ ಪಟ್ಟಿಯನ್ನು ಮಂಗಳವಾರ(ಸೆ 3) ದಾಖಲಿಸಿದೆ.

ಮೂರು ವರ್ಷಗಳ ಹಿಂದೆ ಟೋಕಿಯೊ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ 19 ಪದಕಗಳ ಹಿಂದಿನ ಅತ್ಯುತ್ತಮ ಸಾಧನೆಯನ್ನು ಮೀರಿಸಿದೆ. ಪದಕಗಳ ಪಟ್ಟಿಯಲ್ಲಿ ಭಾರತದ ಸಂಖ್ಯೆಯನ್ನು 20ಕ್ಕೇರಿದೆ. ಇದರಲ್ಲಿ 3 ಚಿನ್ನ, 7 ಬೆಳ್ಳಿ, 10 ಕಂಚಿನ ಪದಕಗಳಿವೆ. ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ ಐದು ಚಿನ್ನ, ಎಂಟು ಬೆಳ್ಳಿ ಮತ್ತು ಆರು ಕಂಚಿನ ಪದಕಗಳನ್ನು ಗೆದ್ದಿತ್ತು.

ಭಾರತೀಯ ಪ್ಯಾರಾ ಕ್ರೀಡೆಗಳ ಸುವರ್ಣಾಕ್ಷರದಲ್ಲಿ ಬರೆದಿಡುವ ದಿನ ದಂದು, ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್‌ಗಳು ಫ್ರಾನ್ಸ್‌ನಲ್ಲಿ ಸತತ ಎರಡನೇ ದಿನ ತಮ್ಮ ಶಕ್ತಿಯನ್ನು ಪ್ರದರ್ಶಿಸಿದರು, ಚತುರ್ವಾರ್ಷಿಕ ಕ್ರೀಡಾಕೂಟದ ಆರನೇ ದಿನ ಮುಕ್ತಾಯದಂದು ಐದು ಪದಕಗಳನ್ನು (ಎರಡು ಬೆಳ್ಳಿ ಮತ್ತು ಮೂರು ಕಂಚಿನ ಪದಕ) ಜಯಿಸಿದರು. ಭಾರತ ಪದಕ ಪಟ್ಟಿಯಲ್ಲಿ 19 ನೇ ಸ್ಥಾನದಲ್ಲಿದೆ.

ಎಫ್ 46 ವಿಭಾಗದಲ್ಲಿ ಭಾರತದ ಜಾವೆಲಿನ್ ಎಸೆತಗಾರರಾದ ಅಜೀತ್ ಸಿಂಗ್ ಮತ್ತು ಸುಂದರ್ ಸಿಂಗ್ ಗುರ್ಜರ್ ಕ್ರಮವಾಗಿ 65.62 ಮೀ ಮತ್ತು 64.96 ಮೀಟರ್ ಎಸೆದು ಬೆಳ್ಳಿ ಮತ್ತು ಕಂಚಿನ ಪದಕವನ್ನು ಗೆದ್ದರು.

ಹೈ ಜಂಪ್ ನ ಟಿ63 ಫೈನಲ್‌ನಲ್ಲಿ ಶರದ್ ಕುಮಾರ್ ಮತ್ತು ಟೋಕಿಯೊ ಪ್ಯಾರಾಲಿಂಪಿಕ್ಸ್ ಚಿನ್ನದ ಪದಕ ವಿಜೇತ ಮರಿಯಪ್ಪನ್ ತಂಗವೇಲು ಅವರು ಕ್ರಮವಾಗಿ 1.88ಮೀ ಮತ್ತು 1.85ಮೀ ಜಿಗಿತಗಳೊಂದಿಗೆ ಬೆಳ್ಳಿ ಮತ್ತು ಕಂಚಿನ ಪದಕ ಗೆದ್ದುಕೊಡರು.

ವಿಶ್ವ ಚಾಂಪಿಯನ್ ಸ್ಪ್ರಿಂಟರ್ ದೀಪ್ತಿ ಜೀವನ್ ಜಿ ಮಹಿಳೆಯರ 400 ಮೀ (ಟಿ 20) ಸ್ಪರ್ಧೆಯಲ್ಲಿ 55.82 ಸೆಕೆಂಡ್‌ಗಳೊಂದಿಗೆ ಭಾರತಕ್ಕೆ ಮತ್ತೊಂದು ಕಂಚಿನ ಪದಕವನ್ನು ಖಚಿತಪಡಿಸಿದರು.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

sidda

‘One Nation One Election’ ಪ್ರಸ್ತಾವ: ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Car-Palti

Sulya: ಎರಡು ಕಾರುಗಳು ಢಿಕ್ಕಿ; ನಿಯಂತ್ರಣ ತಪ್ಪಿ ಕಾರು ಪಲ್ಟಿ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.