Ronny Movie: ಮಾಸ್‌ ಅವತಾರದಲ್ಲಿ ಕಿರಣ್‌ ರಾನಿ “ರಾನಿ’


Team Udayavani, Sep 4, 2024, 10:09 AM IST

Ronny Movie: ಮಾಸ್‌ ಅವತಾರದಲ್ಲಿ ಕಿರಣ್‌ ರಾನಿ “ರಾನಿ’

ʼರಾನಿʼ ಸದ್ಯ ಸ್ಯಾಂಡಲ್‌ವುಡ್‌ನ‌ಲ್ಲಿ ಸದ್ದು ಮಾಡುತ್ತಿರುವ ಸಿನಿಮಾ. ಕಿರುತೆರೆಯಲ್ಲಿ ತನ್ನದೇ ಆದ ಅಭಿಮಾನಿ ವರ್ಗವನ್ನು ಹೊಂದಿರುವ ಕಿರಣ್‌ ರಾಜ್‌ ನಾಯಕರಾಗಿ ನಟಿಸಿರುವ ಔಟ್‌ ಅಂಡ್‌ ಔಟ್‌ ಆ್ಯಕ್ಷನ್‌ ಸಿನಿಮಾವಿದು. ಈ ಚಿತ್ರ ಸೆ.12ರಂದು ತೆರೆಕಾಣುತ್ತಿದೆ.

ಮೊದಲ ಹಂತವಾಗಿ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದ್ದು, ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಚಿತ್ರದಲ್ಲಿ ಭೂಗತ ಲೋಕದ ಹಗೆತನ, ಮಾಸ್‌ ಆಕ್ಷನ್‌, ರಗಡ್‌ ಡೈಲಾಗ್‌ಗಳು ಜತೆಗಿಷ್ಟು ಪ್ರೀತಿ, ಪ್ರೇಮದ ತಿರುವುಗಳು ಕಾಣಸಿಗಲಿವೆ. ಟ್ರೇಲರ್‌ನುದ್ದಕ್ಕೂ ತೂಕದ ಸಂಭಾಷಣೆ ಕೇಳಿಸುತ್ತದೆ. ಈಗಾಗಲೇ ಚಿತ್ರದ ಟ್ರೇಲರ್‌ ಹಾಗೂ ಇದರಲ್ಲಿನ ಸಂಭಾಷಣೆಗಳಿಗೆ ಪ್ರೇಕ್ಷಕರಿಂದ ಸಾಕಷ್ಟು ಮೆಚ್ಚುಗೆ ಬಂದಿವೆ. ಲವರ್‌ ಬಾಯ್‌ ರೂಪದಲ್ಲಿ ಛಾಪು ಮೂಡಿಸಿದ್ದ ನಟ ಕಿರಣ ರಾಜ್‌ “ರಾನಿ’ ಮೂಲಕ ಮಾಸ್‌ ಹೀರೋ ಆಗುತ್ತಿದ್ದಾರೆ.

ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಗುರುತೇಜ್‌ ಶೆಟ್ಟಿ, “ಚಿತ್ರದಲ್ಲಿ ಆ್ಯಕ್ಷನ್‌ಗೆ ಹೆಚ್ಚಿನ ಮಹತ್ವವಿದೆ. ಹಾಗಂತ ಇಡೀ ಸಿನಿಮಾ ಕೇವಲ ಆ್ಯಕ್ಷನ್‌ಗೆ ಸೀಮಿತವಾಗಿಲ್ಲ. ಚಿತ್ರದಲ್ಲಿ ಫ್ಯಾಮಿಲಿ ಎಮೋ ಶನ್‌ಗೆ ಜಾಗವಿದೆ. ಕಿರಣ್‌ ರಾಜ್‌ ಅವರ ಅಭಿ ಮಾನಿಗಳನ್ನು ಗಮನದಲ್ಲಿಟ್ಟುಕೊಂಡು ಮಾಡಿರುವ ಸಿನಿಮಾ. ಮುಖ್ಯವಾಗಿ ಇದು ಬಿಗ್‌ ಬಜೆಟ್‌ ಸಿನಿಮಾ. ಇದೊಂದು ಸಿಟಿ ಬ್ಯಾಕ್‌ ಡ್ರಾಪ್‌ನಲ್ಲಿ ನಡೆಯುವ ಕಾಮನ್‌ ಮ್ಯಾನ್‌ ಕಥೆ. ದೊಡ್ಡ ಸ್ಟಾರ್‌ ಹೀರೋ ಸಿನಿಮಾದ ಮೇಕಿಂಗ್‌ ಹೇಗಿರುತ್ತದೋ ಅದೇ ರೀತಿಯ ಮೇಕಿಂಗ್‌, ದೊಡ್ಡ ಕ್ಯಾನ್ವಾಸ್‌ ಇಲ್ಲಿದೆ. ಮುಖ್ಯವಾಗಿ ಇದೊಂದು ಥಿಯೇಟರ್‌ ಎಕ್ಸ್‌ಪಿರಿಯನ್ಸ್‌ ಕೊಡುವ ಸಿನಿಮಾ. ಏಕೆಂದರೆ ಇಲ್ಲಿನ ಸೌಂಡ್‌ ಡಿಸೈನ್‌, ಕಥೆ ಹೇಳಿದ ರೀತಿ, ಟ್ವಿಸ್ಟ್‌ಗಳು ಎಲ್ಲವೂ ಪ್ರೇಕ್ಷಕರಿಗೆ ಒಂದೊಳ್ಳೆಯ ಅನುಭವ ನೀಡುವುದು ಸುಳ್ಳಲ್ಲ ಎಂದರು.

ಸ್ಟಾರ್‌ ಕ್ರಿಯೇಷನ್‌ ಲಾಂಛನದಡಿ ಚಂದ್ರಕಾಂತ್‌ ಪೂಜಾರಿ, ಉಮೇಶ್‌ ಹೆಗ್ಡೆ ನಿರ್ಮಿಸಿರುವ ಚಿತ್ರವನ್ನು ಗುರುತೇಜ್‌ ಶೆಟ್ಟಿ ನಿರ್ದೇಶನ ಮಾಡಿದ್ದಾರೆ. ರವಿಶಂಕರ್‌, ಮೈಕೋ ನಾಗರಾಜ್‌, ಉಗ್ರಂ ರವಿ, ಉಗ್ರಂ ಮಂಜು, ಬಿ. ಸುರೇಶ, ಮಂಡ್ಯ ರಮೇಶ್‌, ಸಮೀಕ್ಷಾ, ಅಪೂರ್ವ, ರಾದ್ಯಾ ಚಿತ್ರದ ತಾರಾಗಣದಲ್ಲಿದ್ದಾರೆ.

ಟಾಪ್ ನ್ಯೂಸ್

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

sand

Kundapura: ಮರಳು ಅಕ್ರಮ ಸಾಗಾಟ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.