Deepika Das: ಏಕಾಂಗಿ ಸಂಚಾರಿಯ ಸಾಹಸ ಯಾತ್ರೆ

ಪಾರು ಪಾರ್ವತಿಯಾದ ದೀಪಿಕಾ ದಾಸ್‌

Team Udayavani, Sep 4, 2024, 2:40 PM IST

Deepika Das: ಏಕಾಂಗಿ ಸಂಚಾರಿಯ ಸಾಹಸ ಯಾತ್ರೆ

“ಪಾರು ಪಾರ್ವತಿ’ ಎಂಬ ಸಿನಿಮಾ ಮೂಲಕ ನಟಿ ದೀಪಿಕಾ ದಾಸ್‌ ಮತ್ತೂಮ್ಮೆ ಹಿರಿತೆರೆಗೆ ಬರುತ್ತಿದ್ದಾರೆ. ಈ ಸಿನಿಮಾವನ್ನು ಪಿ.ಬಿ.ಪ್ರೇಮನಾಥ್‌ ನಿರ್ಮಿಸುತ್ತಿದ್ದು, ರೋಹಿತ್‌ ಕೀರ್ತಿ ನಿರ್ದೇಶನವಿದೆ.

ಚಿತ್ರದಲ್ಲಿ ದೀಪಿಕಾ ದಾಸ್‌, ಪೂನಂ ಸರ್‌ ನಾಯಕ್‌ ಹಾಗೂ ಫ‌ವಾಜ್‌ ಅಶ್ರಫ್ ಅವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಚಿತ್ರದ ಬಗ್ಗೆ ಮಾತನಾಡುವ ನಿರ್ಮಾಪಕ ಪ್ರೇಮನಾಥ್‌, “ಚಿಕ್ಕವಯಸ್ಸಿನಿಂದಲೂ ಸಿನಿಮಾ ನೋಡುತ್ತಿದ್ದ ನನಗೆ, ಸಿನಿಮಾ ನಿರ್ಮಾಣ ಮಾಡುವ ಕನಸ್ಸಿತ್ತು. ಅದು ಈಗ ನೆರವೇರಿದೆ. ನಿರ್ದೇಶಕರು ಒಳ್ಳೆಯ ಕಥೆ ಮಾಡಿದ್ದಾರೆ. ನಾನು ಕೆಲಸದ ಮೇಲೆ ಅನೇಕ ಊರುಗಳಲ್ಲಿ ವಾಸವಾಗಿದ್ದೆ. ಇದು ಕೂಡ ಒಂದು ಪ್ರವಾಸದ ಕಥೆಯಾಗಿರುವುದರಿಂದ ಇಷ್ಟವಾಯಿತು’ ಎಂದರು.

ನಿರ್ದೇಶಕ ರೋಹಿತ್‌ ಕೀರ್ತಿ ಅವರಿಗೆ ಇದು ಚೊಚ್ಚಲ ಚಿತ್ರ. ಚಿತ್ರದ ಬಗ್ಗೆ ಮಾತನಾಡುವ ರೋಹಿತ್‌, “ಇದೊಂದು ಅಡ್ವೆಂಚರ್ಸ್‌ ಮತ್ತು ಪ್ರವಾಸ ಕಥನ. ಬೆಂಗಳೂರು, ಗೋವಾ, ಮಹಾರಾಷ್ಟ್ರ, ರಾಜಸ್ಥಾನ ಹಾಗೂ ಉತ್ತರ ಕಾಂಡ್‌ನ‌ಲ್ಲಿ ಚಿತ್ರೀಕರಣ ನಡೆದಿದೆ. ಮೂರು ಮುಖ್ಯ ಪಾತ್ರಗಳ ಸುತ್ತ ಸಿನಿಮಾ ಕಥೆ ಸಾಗುತ್ತದೆ. ಪಾಯಲ್‌ ಎಂಬ ಪಾತ್ರದಲ್ಲಿ ದೀಪಿಕಾ ದಾಸ್‌ ಕಾಣಿಸಿಕೊಂಡಿದ್ದಾರೆ. ನಿಜಜೀವನದಲ್ಲೂ ಅಡ್ವೆಂಚರ್ಸ್‌ ಹಾಗೂ ಜರ್ನಿಯಲ್ಲಿ ಆಸಕ್ತಿಯಿರುವ ದೀಪಿಕಾ ದಾಸ್‌ ಅವರಿಗೆ ಇದು ಹೇಳಿ ಮಾಡಿಸಿದ ಪಾತ್ರ. ಈವರೆಗೂ ನೀವು ನೋಡಿರದ ದೀಪಿಕಾ ದಾಸ್‌ ಅವರನ್ನು ಈ ಚಿತ್ರದಲ್ಲಿ ನೋಡಬಹುದು. ಇನ್ನೆರಡು ಪ್ರಮುಖ ಪಾತ್ರಗಳ ಬಗ್ಗೆ ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ. ಚಿತ್ರೀಕರಣ ಮುಗಿಸಿರುವ ನಮ್ಮ ಚಿತ್ರ ಈಗ ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ಬ್ಯುಸಿಯಾಗಿದೆ’ ಎಂದರು.

“ನನಗೆ ಮೊದಲಿನಿಂದಲೂ ಪ್ರವಾಸ ಹಾಗೂ ಅಡ್ವೆಂಚರ್ಸ್ ನಲ್ಲಿ ಆಸಕ್ತಿ. ಈ ಚಿತ್ರದಲ್ಲಿ ನಾನು ಏಕಾಂಗಿ ಸಂಚಾರಿ. ಪಾಯಲ್‌ ನನ್ನ ಪಾತ್ರದ ಹೆಸರು. ಪ್ರಯಾಣದಲ್ಲೇ ಚಿತ್ರದ ಹೆಚ್ಚು ಕಥೆ ನಡೆಯುತ್ತದೆ. ಈ ಚಿತ್ರಕ್ಕಾಗಿ ನಾನು ಒಂದು ತಿಂಗಳಲ್ಲಿ ಹತ್ತು ಕೆಜಿ ತೂಕ ಇಳಿಸಿಕೊಂಡಿದ್ದೇನೆ ಹಾಗೂ ಉದ್ದವಾದ ಕೂದಲನ್ನು ಗಿಡ್ಡ ಕೂದಲು ಮಾಡಿಕೊಂಡಿ ದ್ದೇನೆ. ನನ್ನ ಪಾತ್ರ ಕೇಳಿದ್ದನ್ನು ಮಾಡಿದ್ದೇನೆ. ಈ ಚಿತ್ರದಲ್ಲಿ ನಮ್ಮಷ್ಟೇ ಮುಖ್ಯ ಪಾತ್ರ ವಹಿಸಿರುವುದು ಚಿತ್ರದಲ್ಲಿ ನಾವು ಸಂಚಾರಿಸಿರುವ ಕಾರು’ ಎನ್ನುವುದು ನಟಿ ದೀಪಿಕಾ ದಾಸ್‌ ಮಾತು.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

sidda

‘One Nation One Election’ ಪ್ರಸ್ತಾವ: ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Bhale Huduga Movie: ಹಳ್ಳಿ ಹುಡುಗನ ಸಾಹಸ ಕಥನ

Bhale Huduga Movie: ಹಳ್ಳಿ ಹುಡುಗನ ಸಾಹಸ ಕಥನ

15

Nice Road Kannada Movie: ನೈಸ್‌ ರೋಡ್‌ ಅಲ್ಲ,ನೈಟ್‌ ರೋಡ್‌!

14

Rummy Aata Movie: ಸೆ.20ರಿಂದ ರಮ್ಮಿ ಆಟ ಶುರು

ರಾಷ್ಟ್ರಪ್ರಶಸ್ತಿ ವಿಜೇತ ಚಲನಚಿತ್ರ ನಿರ್ಮಾಪಕ ಕೋಡಳ್ಳಿ ಶಿವರಾಮ್‌ ವಿಧಿವಶ

ರಾಷ್ಟ್ರಪ್ರಶಸ್ತಿ ವಿಜೇತ ಚಲನಚಿತ್ರ ನಿರ್ಮಾಪಕ ಕೋಡಳ್ಳಿ ಶಿವರಾಮ್‌ ವಿಧಿವಶ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Car-Palti

Sulya: ಎರಡು ಕಾರುಗಳು ಢಿಕ್ಕಿ; ನಿಯಂತ್ರಣ ತಪ್ಪಿ ಕಾರು ಪಲ್ಟಿ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.