The Big Billion Days 2024 ಗೆ ಫ್ಲಿಪ್ ಕಾರ್ಟ್ ಸಜ್ಜು: ಪೂರೈಕೆ ಜಾಲದ ವಿಸ್ತರಣೆ


Team Udayavani, Sep 4, 2024, 2:57 PM IST

5-flipcart

ಬೆಂಗಳೂರು: ಇ-ಕಾಮರ್ಸ್ ಮಾರ್ಕೆಟ್ ಪ್ಲೇಸ್ ಆಗಿರುವ ಫ್ಲಿಪ್ ಕಾರ್ಟ್ ತನ್ನ ವಾರ್ಷಿಕ ಫ್ಲ್ಯಾಗ್ ಶಿಪ್ ಕಾರ್ಯಕ್ರಮವಾಗಿರುವ ದಿ ಬಿಗ್ ಬಿಲಿಯನ್ ಡೇಸ್ (TBBD) 2024 ಆವೃತ್ತಿಗೆ ಸಕಲವಾಗಿ ಸಜ್ಜುಗೊಂಡಿದೆ.

ಟಿಬಿಬಿಡಿ 2024 ಹತ್ತಿರ ಬರುತ್ತಿರುವ ಈ ಸಂದರ್ಭದಲ್ಲಿ ಫ್ಲಿಪ್ ಕಾರ್ಟ್ ದೇಶದ 9 ನಗರಗಳಲ್ಲಿ ಇನ್ನೂ 11 ಫುಲ್ ಫಿಲ್ಮೆಂಟ್ ಕೇಂದ್ರಗಳನ್ನು ಆರಂಭಿಸಿದೆ. ಈ ಮೂಲಕ ಫ್ಲಿಪ್ ಕಾರ್ಟ್ ದೇಶಾದ್ಯಂತ ಒಟ್ಟು 83 ಫುಲ್ ಫಿಲ್ಮೆಂಟ್ ಕೇಂದ್ರಗಳನ್ನು ಹೊಂದಿದಂತಾಗಿದೆ. ತನ್ನ ಸಾಮಾಜಿಕ-ಆರ್ಥಿಕಾಭಿವೃದ್ಧಿ ಬದ್ಧತೆಯೊಂದಿಗೆ ಫ್ಲಿಪ್ ಕಾರ್ಟ್ ದೇಶದೆಲ್ಲೆಡೆ ತನ್ನ ವಿತರಣಾ ಜಾಲದಲ್ಲಿ 1 ಲಕ್ಷಕ್ಕೂ ಅಧಿಕ ಹೊಸ ಉದ್ಯೋಗ ಸೃಷ್ಟಿ ಮಾಡುತ್ತಿದೆ.

ಇದು ಈ ವರ್ಷದ ಹಬ್ಬದ ಸೀಸನ್ ನಲ್ಲಿ ಸ್ಥಳೀಯ ಸಮುದಾಯಗಳನ್ನು ಸಬಲೀಕರಣಗೊಳಿಸುವ ಮತ್ತು ಆರ್ಥಿಕ ಬೆಳವಣಿಗೆಗೆ ಚಾಲನೆ ನೀಡುವ ಮೂಲಕ ಫ್ಲಿಪ್ ಕಾರ್ಟ್ ನ ಕಾರ್ಯಾಚರಣೆಯ ಸಾಮರ್ಥ್ಯಗಳನ್ನು ಬಲಪಡಿಸುವ ಗುರಿಯನ್ನು ಹೊಂದಿದೆ.

ಇನ್ವೆಂಟರಿ ಮ್ಯಾನೇಜರ್ ಗಳು, ಲಾಜಿಸ್ಟಿಕ್ ಅಸೋಸಿಯೇಟ್ಸ್, ಕಿರಾಣ ಪಾಲುದಾರರು ಮತ್ತು ವಿತರಣೆಗಾರರು ಸೇರಿದಂತೆ ವಿವಿಧ ಸಪ್ಲೈ ಚೈನ್ ಗಳನ್ನು ಸದೃಢಗೊಳಿಸಲಾಗುತ್ತದೆ.

ವಿಶೇಷವಾಗಿ ಮುಂಬರುವ ಹಬ್ಬದ ಸೀಸನ್ ನಲ್ಲಿ ನವೀನ ತಂತ್ರಜ್ಞಾನಗಳನ್ನು ಬಳಸಿಕೊಂಡು ಫ್ಲಿಪ್ ಕಾರ್ಟ್ ತಡೆರಹಿತ ವಿತರಣಾ ಜಾಲ ಕಾರ್ಯಾಚರಣೆಗಳು,  ಆಟೋಮೋಟೆಡ್ ವೇರ್ ಹೌಸ್ ಗಳಿಂದ ಡೇಟಾ ಚಾಲಿತ ನಿರ್ಧಾರ ಕೈಗೊಳ್ಳುವವರೆಗೆ ಕಾರ್ಯಾಚರಣೆಯ ದಕ್ಷತೆ ಮತ್ತು ಗ್ರಾಹಕರ ತೃಪ್ತಿಯನ್ನು ಹೆಚ್ಚಿಸುವ ದಿಸೆಯಲ್ಲಿ ಫ್ಲಿಪ್ ಕಾರ್ಟ್ ತಾಂತ್ರಿಕ ಪರಿಹಾರ ಗಳನ್ನು ಅಳವಡಿಸಿಕೊಂಡಿದೆ.

ಟಿಬಿಬಿಡಿ 2024 ರ ಸಂದರ್ಭದಲ್ಲಿ ವೇಗವಾಗಿ ಮತ್ತು ಅತ್ಯಂತ ಹೆಚ್ಚು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸುತ್ತದೆ. ಇದಲ್ಲದೇ, ಹಬ್ಬದ ಸೀಸನ್ ಪೂರ್ವದಲ್ಲಿ ಹೊಸ ಉದ್ಯೋಗಿಗಳಿಗೆ ಸಮಗ್ರ ರೀತಿಯಲ್ಲಿ ಕೌಶಲ್ಯ ಮತ್ತು ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಹೆಚ್ಚುತ್ತಿರುವ ಬೇಡಿಕೆಯನ್ನು ನಿಭಾಯಿಸುವ ನಿಟ್ಟಿನಲ್ಲಿ ಅವರನ್ನು ಸಜ್ಜುಗೊಳಿಸಲಾಗುತ್ತದೆ. ಈ ಹೊಸ ನೇಮಕಾತಿಗಳು ಫ್ಲಿಪ್ ಕಾರ್ಟ್ ನ ಸಪ್ಲೈ ಚೈನ್ ಅನ್ನು ವೈವಿಧ್ಯಮಯಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ವಿಶೇಷವೆಂದರೆ, ಮಹಿಳೆಯರು, ವಿಕಲಚೇತನರು ಮತ್ತು LGBTQAI+ ಸಮುದಾಯದವರಿಗೆ ಉದ್ಯೋಗಗಳನ್ನು ನೀಡುವತ್ತ ಫ್ಲಿಪ್ ಕಾರ್ಟ್ ಗಮನಹರಿಸಿದೆ.

 

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.