IPL 2025; ರಾಜಸ್ಥಾನ ರಾಯಲ್ಸ್ ತಂಡಕ್ಕೆ ದಿಗ್ಗಜ ಮುಖ್ಯ ಕೋಚ್ ಆಗುವುದು ಖಚಿತ


Team Udayavani, Sep 4, 2024, 3:51 PM IST

1-ww-wewqe

ಹೊಸದಿಲ್ಲಿ: ಭಾರತದ ಟಿ20 ವಿಶ್ವಕಪ್ ವಿಜಯದ ಮಾಸ್ಟರ್ ಮೈಂಡ್ ರಾಹುಲ್ ದ್ರಾವಿಡ್ ಐಪಿಎಲ್ ನಲ್ಲಿ(IPL 2025) ರಾಜಸ್ಥಾನ ರಾಯಲ್ಸ್(Rajasthan Royals)ತಂಡದ ಮುಖ್ಯ ಕೋಚ್ ಪಾತ್ರವನ್ನು ವಹಿಸಿಕೊಳ್ಳಲಿರುವುದು ಖಚಿತವಾಗಿದೆ. ಮಾತುಕತೆಗಳು ಅಂತಿಮ ಹಂತವನ್ನು ತಲುಪಿದ್ದು,ದ್ರಾವಿಡ್ ಶೀಘ್ರದಲ್ಲೇ ಮುಖ್ಯ ಕೋಚ್ ಹುದ್ದೆಗೆ ಕಾಲಿಡಲಿದ್ದಾರೆ, ”ಎಂದು ಬೆಳವಣಿಗೆಯ ಹತ್ತಿರದ ಮೂಲವು ಪಿಟಿಐಗೆ ತಿಳಿಸಿದೆ.

ಜೂನ್‌ನಲ್ಲಿ ಬಾರ್ಬಡೋಸ್‌ನಲ್ಲಿ ಭಾರತದ ಟಿ20 ವಿಶ್ವಕಪ್ವಿ ಜಯದ ನಂತರ ವೃತ್ತಿಜೀವನದ ಅಲ್ಪ ವಿರಾಮ ನೀಡಿರುವ ದ್ರಾವಿಡ್, ಈ ವರ್ಷದ ಹರಾಜಿನ ಮೊದಲು ಆಟಗಾರರನ್ನು ಉಳಿಸಿಕೊಳ್ಳುವ ಪ್ರಮುಖ ವಿಷಯಗಳ ಕುರಿತು ಫ್ರಾಂಚೈಸಿಯೊಂದಿಗೆ ಶೀಘ್ರದಲ್ಲೇ ಕೆಲಸ ಪ್ರಾರಂಭಿಸುತ್ತಾರೆ ಎಂದು ಹೇಳಲಾಗಿದೆ.

2021 ರಿಂದ ರಾಜಸ್ಥಾನ್ ರಾಯಲ್ಸ್ ಕ್ರಿಕೆಟ್ ನಿರ್ದೇಶಕರಾಗಿರುವ ಕುಮಾರ್ ಸಂಗಕ್ಕರ ಅವರು ಮುಂದುವರಿಯಲಿದ್ದು, ಬಾರ್ಬಡೋಸ್ ರಾಯಲ್ಸ್ (ಸಿಪಿಎಲ್) ಮತ್ತು ಪಾರ್ಲ್ ರಾಯಲ್ಸ್ (ಎಸ್‌ಎ 20) ರೊಂದಿಗೆ ಹೆಚ್ಚು ಕರ್ತವ್ಯ ನಿರತರಾಗುವ ಸಾಧ್ಯತೆ ಇದೆ.

2012 ಮತ್ತು 2013 ರ ಎರಡು ಋತುಗಳಲ್ಲಿ ರಾಜಸ್ಥಾನ್ ತಂಡದ ನಾಯಕನಾಗಿ ದ್ರಾವಿಡ್ ಹಳೆಯ ಒಡನಾಟವನ್ನು ಹೊಂದಿದ್ದು, ಆ ಬಳಿಕ ಎರಡು ವರ್ಷಗಳ ಕಾಲ ಮಾರ್ಗದರ್ಶಕರಾಗಿದ್ದರು. 2016 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ಗೆ ಮೆಂಟರ್ ಆಗಿದ್ದರು. ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥ ಪಾತ್ರವನ್ನು ವಹಿಸಿಕೊಳ್ಳುವವರೆಗೂ ಡೆಲ್ಲಿ ತಂಡದಲ್ಲಿ ಮುಂದುವರೆದಿದ್ದರು.2021 ರಲ್ಲಿ, ರವಿಶಾಸ್ತ್ರಿ ಅವರಿಂದ ತೆರವಾದ ಭಾರತ ತಂಡದ ಮುಖ್ಯ ಕೋಚ್ ಪಾತ್ರ ವಹಿಸಿಕೊಂಡಿದ್ದರು.

ರಾಜಸ್ಥಾನ್ ರಾಯಲ್ಸ್‌ನಲ್ಲಿ, ದ್ರಾವಿಡ್ ಅವರು ಸಂಜು ಸ್ಯಾಮ್ಸನ್‌ರೊಂದಿಗೆ ಮತ್ತೆ ಒಂದಾಗಲಿದ್ದಾರೆ, ನಾಯಕನಾಗಿ ಉಳಿದುಕೊಳ್ಳಲು ಸ್ಯಾಮ್ಸನ್ ಸಿದ್ಧರಾಗಿದ್ದಾರೆ.

ದ್ರಾವಿಡ್ ಅವಧಿಯಲ್ಲಿ ಭಾರತದ ಬ್ಯಾಟಿಂಗ್ ಕೋಚ್ ಆಗಿದ್ದ ವಿಕ್ರಮ್ ರಾಥೋರ್ ಅವರನ್ನು ರಾಜಸ್ಥಾನ್ ತನ್ನ ಸಹಾಯಕ ಕೋಚ್ ಆಗಿ ನೇಮಿಸಿಕೊಳ್ಳಬಹುದು ಎಂದು ESPNCricinfo ವರದಿ ಮಾಡಿದೆ.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

sidda

‘One Nation One Election’ ಪ್ರಸ್ತಾವ: ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Car-Palti

Sulya: ಎರಡು ಕಾರುಗಳು ಢಿಕ್ಕಿ; ನಿಯಂತ್ರಣ ತಪ್ಪಿ ಕಾರು ಪಲ್ಟಿ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.