Bellary Jail; ಪತ್ನಿಯೊಂದಿಗೆ 5 ನಿಮಿಷ ಮಾತನಾಡಿದ ದರ್ಶನ್
Team Udayavani, Sep 4, 2024, 4:09 PM IST
ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಬುಧವಾರ(ಸೆ 4) ಪತ್ನಿ ವಿಜಯಲಕ್ಷ್ಮೀ ಜತೆಗೆ ದೂರವಾಣಿಯಲ್ಲಿ ಐದು ನಿಮಿಷ ಮಾತನಾಡಿದ್ದಾರೆ.
ಜೈಲಿನ ನಿಮಯಗಳ ಪ್ರಕಾರ ಐದು ನಿಮಿಷ ಮಾತ್ರ ಮಾತನಾಡಲು ಅವಕಾಶ ಇರುವ ಕಾರಣ ದರ್ಶನ್ ಪತ್ನಿಗೆ ಕರೆ ಮಾಡಿದ್ದಾರೆ.
ಇದನ್ನೂ ಓದಿ: Renukaswamy Case: ಡಿ-ಗ್ಯಾಂಗ್ ವಿರುದ್ಧ 3,991 ಪುಟಗಳ ಆರೋಪ ಪಟ್ಟಿ ಕೋರ್ಟ್ಗೆ ಸಲ್ಲಿಕೆ
ಪ್ರಿಸನ್ ಕಾಲ್ ಸಿಸ್ಟಮ್ ಪತ್ನಿಯ ನಂಬರ್ ಸೇವ್ ಮಾಡಲಾಗಿರುವ ಕಾರಣ ಅವರಿಗೆ ಕರೆ ಮಾಡಿದ್ದು, ಐದು ನಿಮಿಷಗಳಲ್ಲಿ ಚಾರ್ಜ್ ಶೀಟ್ ಮತ್ತು ಬೆಂಗಳೂರಿನಲ್ಲಿ ಇವತ್ತು ನಡೆದ ಎಲ್ಲ ಬೆಳವಣಿಗೆ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.