Dhoom ಸಿನಿಮಾ ಶೈಲಿಯಲ್ಲಿ 15 ಕೋಟಿ ಮೌಲ್ಯದ ಚಿನ್ನಾಭರಣ ದೋಚಲು ಹೋಗಿ ಕಾಲು ಮುರಿದುಕೊಂಡ ಕಳ್ಳ


Team Udayavani, Sep 4, 2024, 6:10 PM IST

ಸಿನಿಮಾ ಶೈಲಿಯಲ್ಲಿ 15 ಕೋಟಿ ಮೌಲ್ಯದ ಚಿನ್ನಾಭರಣ ಕದಿಯಲು ಹೋಗಿ ಕಾಲು ಮುರಿದುಕೊಂಡ ಕಳ್ಳ

ಭೋಪಾಲ್: ಬಾಲಿವುಡ್ ಚಿತ್ರ ‘ಧೂಮ್ 2’ ನಲ್ಲಿ ಹೃತಿಕ್ ರೋಷನ್ ಅವರ ಪಾತ್ರದಿಂದ ಪ್ರೇರಿತರಾಗಿ ಕಳ್ಳನೊಬ್ಬ ವಸ್ತುಸಂಗ್ರಹಾಲಯದಲ್ಲಿದ್ದ ಸುಮಾರು 15 ಕೋಟಿ ಮೌಲ್ಯದ ಚಿನ್ನಾಭರಣವನ್ನು ಕದಿಯಲು ಹೋಗಿ ಕೊನೆಗೆ ಹಾಕಿದ ಪ್ಲಾನ್ ಕೈಕೊಟ್ಟು ಕಾಲು ಮುರಿದುಕೊಂಡು ವಸ್ತುಸಂಗ್ರಹಾಲಯದ ಆವರಣದೊಳಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಭೋಪಾಲ್ ನಲ್ಲಿ ನಡೆದಿದೆ.

ವಿನೋದ್ ಯಾದವ್ ಎಂಬವನೇ ಕಳ್ಳತನಕ್ಕೆ ಯತ್ನಿಸಿ ಪೊಲೀಸರ ಅತಿಥಿಯಾದ ವ್ಯಕ್ತಿ.

ಏನಿದು ಪ್ರಕರಣ:
ವಿನೋದ್ ಯಾದವ್ ಎಂಬ ವ್ಯಕ್ತಿಯೊಬ್ಬ ಕಳೆದ ಸೋಮವಾರ ಭೋಪಾಲ್‌ನ ಸ್ಟೇಟ್ ಮ್ಯೂಸಿಯಂಗೆ ಪ್ರವಾಸಿಗನಂತೆ ಟಿಕೆಟ್ ಪಡೆದು ಒಳ ಪ್ರವೇಶಿಸಿದ್ದಾನೆ ಸಂಜೆ ವರೆಗೂ ಮ್ಯೂಸಿಯಂ ಒಳಗೆ ಪ್ರವೇಶಿಸಿ ಅಲ್ಲಿ ಯಾವೆಲ್ಲಾ ವಸ್ತುಗಳು ಇವೆ ಎಂದು ಪರಿಶೀಲನೆ ನಡೆಸಿ ಬಳಿಕ ಮ್ಯೂಸಿಯಂ ಒಳಗೆ ಅಡಗಿ ಕೂತಿದ್ದಾನೆ. ಸಂಜೆಯಾಗುತ್ತಿದ್ದಂತೆ ಮ್ಯೂಸಿಯಂ ಸಿಬ್ಬಂದಿ ಬೀಗ ಹಾಕಿ ತೆರಳಿದ್ದಾರೆ ಆದರೆ ಮ್ಯೂಸಿಯಂ ಒಳಗೆ ಅವಿತು ಕುಳಿತ್ತಿದ್ದ ಯಾದವ್ ಅಲ್ಲಿದ್ದ ಸುಮಾರು ಹದಿನೈದು ಕೋಟಿ ಮೌಲ್ಯದ ಬೆಲೆಬಾಳುವ ಚಿನ್ನದ ನಾಣ್ಯ, ಚಿನ್ನಾಭರಣಗಳನ್ನು ಚೀಲದೊಳಗೆ ತುಂಬಿಸಿ ಕಟ್ಟಡದಿಂದ ಜಿಗಿದು ರಾತ್ರಿ ಹೊತ್ತು ಪರಾರಿಯಾಗಲು ಯತ್ನಿಸಿ ಕಾಲು ಮುರಿದುಕೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದಾನೆ.

ಮಂಗಳವಾರ ಬೆಳಿಗ್ಗೆ ಸಿಬ್ಬಂದಿ ಮ್ಯೂಸಿಯಂ ಬೀಗ ತೆಗೆದ ವೇಳೆ ಮ್ಯೂಸಿಯಂ ಒಳಗಿದ್ದ ಬೆಲೆಬಾಳುವ ವಸ್ತುಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ ಅಲ್ಲದೆ ಒಡೆದ ಗಾಜಿನ ಚೂರುಗಳು ಅಲ್ಲಲ್ಲಿ ಬಿದ್ದಿರುವುದು ಕಂಡು ಕಳ್ಳತನವಾಗಿರುವುದು ಗಮನಕ್ಕೆ ಬಂದಿದೆ ಈ ಕುರಿತು ಪಕ್ಕದ ಪೊಲೀಸ್ ಠಾಣೆಗೂ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ಅಷ್ಟರಲ್ಲಿ ಮ್ಯೂಸಿಯಂನ ಭದ್ರತಾ ಸಿಬ್ಬಂದಿ ಮ್ಯೂಸಿಯಂನ ಹೊರ ಆವರಣದಲ್ಲಿ ಪರಿಶೀಲನೆ ನಡೆಸಿದ ವೇಳೆ ವ್ಯಕ್ತಿಯೊಬ್ಬ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿದೆ. ಜೊತೆಗೆ ಆತನ ಬಳಿ ಮ್ಯೂಸಿಯಂನಲ್ಲಿದ್ದ ಬೆಲೆಬಾಳುವ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿತ್ತು ಕೂಡಲೇ ಎಚ್ಚೆತ್ತ ಭದ್ರತಾ ಸಿಬ್ಬಂದಿ ಇತರ ಸಿಬ್ಬಂದಿಗಳಿಗೆ ಮಾಹಿತಿ ನೀಡಿ ಆತನನ್ನು ಹಿಡಿದು ಹಾಕಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.

ಕದ್ದಿರುವ ವಸ್ತುಗಳಲ್ಲಿ ಗುಪ್ತರ ಕಾಲದ ಚಿನ್ನದ ನಾಣ್ಯಗಳು ಮತ್ತು ಆಭರಣಗಳು ಮತ್ತು ಅಮೂಲ್ಯ ಪಾತ್ರೆಗಳು ಸೇರಿದಂತೆ ಬ್ರಿಟಿಷ್ ಮತ್ತು ನವಾಬರ ಕಾಲದ ವಸ್ತುಗಳೂ ಇತ್ತು ಎನ್ನಲಾಗಿದೆ.

ಕಳ್ಳನನ್ನು ವಶಕ್ಕೆ ಪಡೆದ ಪೊಲೀಸರು ಕಾಲಿಗೆ ಗಂಭೀರ ಗಾಯಗೊಂಡ ಹಿನ್ನೆಲೆಯಲ್ಲಿ ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ತನಿಖೆ ಕೈಗೆತ್ತಿಕೊಂಡ ಪೊಲೀಸರು ಆತನ ಹಿಂದೆ ಬೇರೆ ಯಾರಾದರೂ ಇದ್ದಾರೆಯೇ ಎಂಬ ಕುರಿತು ತನಿಖೆ ನಡೆಸಬೇಕಾಗಿದೆ.

ಇದನ್ನೂ ಓದಿ: Missing Case; ಕೋಟ್ ಧರಿಸಿ ಕೋರ್ಟ್ ಗೆ ಆಗಮಿಸಿದ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

sidda

‘One Nation One Election’ ಪ್ರಸ್ತಾವ: ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

gayakwad

ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

1-congress

Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Car-Palti

Sulya: ಎರಡು ಕಾರುಗಳು ಢಿಕ್ಕಿ; ನಿಯಂತ್ರಣ ತಪ್ಪಿ ಕಾರು ಪಲ್ಟಿ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.