![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 4, 2024, 9:02 PM IST
ಉಡುಪಿ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ತೆಂಕನಿಡಿಯೂರು ನಿವಾಸಿ ವಿಟ್ಠಲ (78) ಸಾವನ್ನಪ್ಪಿದ್ದಾರೆ.
ಆ.14ರಂದು ಆದಿಉಡುಪಿ ಮಾರುಕಟ್ಟೆ ಬಳಿ ಸ್ಕೂಟರ್ನ ನಿಯಂತ್ರಣ ತಪ್ಪಿದ ಪರಿಣಾಮ ರಸ್ತೆಗೆ ಬಿದ್ದು ಗಾಯ ಉಂಟಾಗಿತ್ತು.
ಸೆ.2ರಂದು ಅವರಿಗೆ ಉಸಿರಾಟದ ಸಮಸ್ಯೆ ಎದುರಾಗಿದ್ದು, ಚಿಕಿತ್ಸೆಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ರಸ್ತೆ ಅಪಘಾತದಲ್ಲಿ ಉಂಟಾದ ಗಾಯಗಳು ಸಂಪೂರ್ಣ ಗುಣಮುಖವಾಗದ ಕಾರಣ ಗಾಯಗಳಿಂದ ಕೀವು ಆಗಿ, ಸೋಂಕು ಶ್ವಾಸಕೋಶಕ್ಕೆ ತಗುಲಿ ಅವರಿಗೆ ಉಸಿರಾಟದ ಸಮಸ್ಯೆ ಹಾಗೂ ಹೃದಯದ ಸಮಸ್ಯೆ ಉಂಟಾಗಿತ್ತು ಎನ್ನಲಾಗಿದೆ.
ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.