Shirlalu ಗ್ರಾಮ ಸಭೆಯಲ್ಲಿ ಹೊಡೆದಾಟ- ಎರಡು ತಂಡಗಳ ವಿರುದ್ಧ ದೂರು ದಾಖಲು


Team Udayavani, Sep 4, 2024, 9:40 PM IST

complaint

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಶಿರ್ಲಾಲು ಗ್ರಾಮ ಪಂಚಾಯತ್‌ನಲ್ಲಿ ಸೆ. 3ರಂದು ಮಧ್ಯಾಹ್ನ ಗ್ರಾಮಸಭೆಯಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ ನಡೆದ ಘಟನೆ ವಿಚಾರವಾಗಿ ಎರಡು ತಂಡಗಳ ವಿರುದ್ಧವೂ ಠಾಣೆಯಲ್ಲಿ ದೂರು ದಾಖಲಾಗಿದೆ.

ಬೆಳ್ತಂಗಡಿ ತಾಲೂಕು ಶಿರ್ಲಾಲು ಗ್ರಾ.ಪಂ. ಗ್ರಾಮಸಭೆ ನಡೆಯುತ್ತಿದ್ದಾಗ ಕುಶಾಲಪ್ಪ ಗೌಡ ಹಾಗೂ ನವೀನ ಸಾಲ್ಯಾನ್‌ ಅವರು ದೇವಸ್ಥಾನವೊಂದರ ಖರ್ಚು-ವೆಚ್ಚಗಳ ಕುರಿತು ಮಾತಿಗೆ ಮಾತು ಬೆಳೆಸಿದ್ದಾರೆ. ಈ ಸಂದರ್ಭದಲ್ಲಿ ಕರಂಬಾರು ಗ್ರಾಮದ ಆನಂದ ಪೂಜಾರಿ ಆಕ್ಷೇಪಿಸಿದಾಗ, ನವೀನ ಸಾಲ್ಯಾನ್‌ ಅವರು ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಈ ನಡುವೆ ಇತರ ಆರೋಪಿಗಳಾದ ರಾಮ್‌ ಕುಮಾರ್‌, ಚಿಂಕು ಯಾನೆ ರವೀಂದ್ರ, ದಿನೇಶ್‌ ಹಾಗೂ ಪುರುಷೋತ್ತಮ ಅವರು ಸೇರಿಕೊಂಡು ಹಲ್ಲೆ ನಡೆಸಿದ್ದಾರೆ. ಗಲಾಟೆ ತಡೆಯಲು ಬಂದ ಮಹಿಳೆಯೋರ್ವರಿಗೂ ಆಪಾದಿತ ಪುರುಷೋತ್ತಮ ಹಲ್ಲೆ ನಡೆಸಿ ಅನುಚಿತವಾಗಿ ವರ್ತಿಸಿದ್ದು, ಬಳಿಕ ಆರೋಪಿಗಳು ಬೆದರಿಕೆ ಹಾಕಿದ್ದಾರೆ ಎಂದು ವೇಣೂರು ಪೊಲೀಸ್‌ ಠಾಣೆಗೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

ಪ್ರತಿದೂರು ದಾಖಲು
ಇದೇ ಪ್ರಕರಣಕ್ಕೆ ಸಂಬಂಧಿಸಿ ಕರಂಬಾರು ಗ್ರಾಮದ ರವೀಂದ್ರ ಅವರಿಗೆ ಹಾಗೂ ಹಾಗೂ ರಾಮ್‌ ಕುಮಾರ್‌ ಅವರಿಗೆ, ಆರೋಪಿಗಳಾದ ಕುಶಾಲಪ್ಪ ಗೌಡ ಮತ್ತು ಆನಂದ ಪೂಜಾರಿ ಅವ್ಯಾಚವಾಗಿ ಬೈದು ಹಲ್ಲೆ ನಡೆಸಿದ್ದಾರೆ ಎಂದು ನೀಡಿದ ಪ್ರತಿದೂರಿನ ಮೇರೆಗೆ ವೇಣೂರು ಪೊಲೀಸ್‌ ಠಾಣೆಯಲ್ಲಿ ಪ್ರತಿದೂರು ದಾಖಲಾಗಿದೆ. ಗಾಯಾಳುಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

sidda

‘One Nation One Election’ ಪ್ರಸ್ತಾವ: ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Car-Palti

Sulya: ಎರಡು ಕಾರುಗಳು ಢಿಕ್ಕಿ; ನಿಯಂತ್ರಣ ತಪ್ಪಿ ಕಾರು ಪಲ್ಟಿ

Subramanya ಚಿನ್ನಾಭರಣ ಕಳವು; ಪ್ರಕರಣ ದಾಖಲು

Subramanya ಚಿನ್ನಾಭರಣ ಕಳವು; ಪ್ರಕರಣ ದಾಖಲು

kalla

Vittalpadanur: 36 ಗ್ರಾಂ ಚಿನ್ನಾಭರಣ ಕಳವು; ಪ್ರಕರಣ ದಾಖಲು

Puttur: ಎಪಿಎಂಸಿ ರೈಲ್ವೇ ಸಂಪರ್ಕ ರಸ್ತೆಗೆ ಭೂ ಸ್ವಾಧೀನವೇ ಸವಾಲು

Puttur: ಎಪಿಎಂಸಿ ರೈಲ್ವೇ ಸಂಪರ್ಕ ರಸ್ತೆಗೆ ಭೂ ಸ್ವಾಧೀನವೇ ಸವಾಲು

Aranthodu: ದೊಡ್ಡೇರಿ ಶಾಲೆ ಮಕ್ಕಳಿಗೆ ಅಕ್ಷರ ದಾಸೋಹ ಕಟ್ಟಡದ ಜಗಲಿಯೇ ಕ್ಲಾಸ್‌ರೂಮ್‌!

Aranthodu: ದೊಡ್ಡೇರಿ ಶಾಲೆ ಮಕ್ಕಳಿಗೆ ಅಕ್ಷರ ದಾಸೋಹ ಕಟ್ಟಡದ ಜಗಲಿಯೇ ಕ್ಲಾಸ್‌ರೂಮ್‌!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Car-Palti

Sulya: ಎರಡು ಕಾರುಗಳು ಢಿಕ್ಕಿ; ನಿಯಂತ್ರಣ ತಪ್ಪಿ ಕಾರು ಪಲ್ಟಿ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.