Signal Jump: ಚಾಲನೆ ವೇಳೆ ಮೊಬೈಲ್‌ ಬಳಕೆ… ಸಿಗ್ನಲ್‌ ಜಂಪ್‌ಗಿಂತ 4 ಪಟ್ಟು ಹೆಚ್ಚಳ: IIT

ಶೇ.21ಕ್ಕೆ ಏರಿಕೆಯಾದ ಮೊಬೈಲ್‌ ಬಳಕೆ ಚಾಲನೆ ಅಪಘಾತದ ಸಾವು

Team Udayavani, Sep 5, 2024, 7:45 AM IST

Signal Jump: ಚಾಲನೆ ವೇಳೆ ಮೊಬೈಲ್‌ ಬಳಕೆ… ಸಿಗ್ನಲ್‌ ಜಂಪ್‌ಗಿಂತ 4 ಪಟ್ಟು ಹೆಚ್ಚಳ: ಐಐಟಿ

ನವದೆಹಲಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಚಾಲನೆ ಮಾಡುವಾಗ ಮೊಬೈಲ್‌ ಬಳಕೆ ಮಾಡುತ್ತಿರುವುದು ಸಿಗ್ನಲ್‌ ಜಂಪ್‌ಗಿಂತ 4 ಪಟ್ಟು ಹೆಚ್ಚಳವಾಗಿದೆ ಎಂಬ ಆಘಾತಕಾರಿ ವರದಿಯನ್ನು ದೆಹಲಿಯ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿ (ಐಐಟಿ) ಸಂಶೋಧಕರು ಹೇಳಿದ್ದಾರೆ. ಈಗಿನ ಅಪಘಾತಗಳಲ್ಲಿ ಶೇ.75ರಷ್ಟು ಅತಿ ವೇಗದ ಚಾಲನೆಯಿಂದಾಗುತ್ತಿದೆ. ಚಾಲನೆ ವೇಳೆ ರಾಂಗ್‌ ಸೈಡ್‌ ಹಾಗೂ ಮೊಬೈಲ್‌ ಬಳಕೆಯಂತ ಅಪಾಯಕಾರಿ ಪ್ರವೃತ್ತಿಯೇ ಅಪಘಾತಗಳ ಹೆಚ್ಚಳಕ್ಕೆ ಕಾರಣವಾಗುತ್ತಿವೆ ಎಂದು ಐಐಟಿ ಅಧ್ಯಯನ ವರದಿಯಲ್ಲಿ ಹೇಳಲಾಗಿದೆ.

2021ರಲ್ಲಿ ರಸ್ತೆ ಅಪಘಾತದಿಂದ 56,000ಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ. 1 ವರ್ಷದ ನಂತರ ಈ ಸಂಖ್ಯೆ 61,038ಕ್ಕೆ ಏರಿಕೆಯಾಗಿದೆ. ಇದರಲ್ಲಿ 40,000ಕ್ಕೂ ಹೆಚ್ಚು ಸಾವುಗಳು ಅತಿ ವೇಗದಿಂದ ಸಂಭವಿಸಿವೆ. ಮೊಬೈಲ್‌ ಬಳಕೆ ಮತ್ತು ರಾಂಗ್‌ ಸೈಡ್‌ನ‌ಲ್ಲಿ ವಾಹನ ಚಲಾಯಿಸಿ ಆದ ಅಪಘಾತದ ಸಾವು ಪ್ರಮಾಣವು ಶೇ. 21ಕ್ಕೆ ಏರಿಕೆಯಾಗಿದೆ.

2021ರಲ್ಲಿ ಮೊಬೈಲ್‌ ಬಳಕೆ ಚಾಲನೆಯಿಂದ 1,040 ಸಾವುಗಳು ಸಂಭವಿಸಿದ್ದರೆ, ರೆಡ್‌ ಸಿಗ್ನಲ್‌ ಉಲ್ಲಂಘನೆಗಾಗಿ 222 ಮತ್ತು 2022ರಲ್ಲಿ 271 ಸಾವುಗಳು ಸಂಭವಿಸಿದೆ. ಇದರಿಂದ ಈ ಸಂಖ್ಯೆ 1,132ಕ್ಕೆ ಏರಿದೆ. ಮತ್ತೂಂದೆಡೆ, ರಾಂಗ್‌ ಸೈಡ್‌ ಡ್ರೆ„ವಿಂಗ್‌ನಿಂದ ಈ ಎರಡು ವರ್ಷಗಳಲ್ಲಿ 2,823 ಮತ್ತು 3,544 ಮಂದಿ ಮೃತಪಟ್ಟಿದ್ದಾರೆ.

ಟಾಪ್ ನ್ಯೂಸ್

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ

Suside-Boy

Putturu: ವೃದ್ಧನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Court-Symbol

Kasaragodu: ಶಿಕ್ಷಕಿ ಆತ್ಮಹತ್ಯೆ: ಪತಿಗೆ 9 ವರ್ಷ, ಅತ್ತೆಗೆ 7 ವರ್ಷ ಕಠಿನ ಜೈಲು ಶಿಕ್ಷೆ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

gayakwad

ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

1-congress

Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ

Suside-Boy

Putturu: ವೃದ್ಧನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Court-Symbol

Kasaragodu: ಶಿಕ್ಷಕಿ ಆತ್ಮಹತ್ಯೆ: ಪತಿಗೆ 9 ವರ್ಷ, ಅತ್ತೆಗೆ 7 ವರ್ಷ ಕಠಿನ ಜೈಲು ಶಿಕ್ಷೆ

Car-Palti

Sulya: ಎರಡು ಕಾರುಗಳು ಢಿಕ್ಕಿ; ನಿಯಂತ್ರಣ ತಪ್ಪಿ ಕಾರು ಪಲ್ಟಿ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.