Udupi ಗೀತಾರ್ಥ ಚಿಂತನೆ-27; ಪಾಂಡವರದ್ದು ಧರ್ಮ, ದುರ್ಯೋಧನನದ್ದು ಧರಾ ಮಮ


Team Udayavani, Sep 5, 2024, 12:41 AM IST

gUdupi ಗೀತಾರ್ಥ ಚಿಂತನೆ-27; ಪಾಂಡವರದ್ದು ಧರ್ಮ, ದುರ್ಯೋಧನನದ್ದು ಧರಾ ಮಮ

ಗೀತೋಪದೇಶ ಕೇಳಿದ ಮೇಲೆ ಅರ್ಜುನ “ನಷ್ಟೋ ಮೋಹಃ ಸ್ಮತಿಲಬ್ಧಃ’ ಎನ್ನುತ್ತಾನೆ. ಹಿಂದೆ ಸಾಕಷ್ಟು ಅಂಶಗಳನ್ನು ಹೇಳಿದರೂ ಕೃಷ್ಣನ ವಿಚಾರಗಳನ್ನು ತಿಳಿಸಿ ಅದು ಸರಿ ಎಂದು ಮಾತ್ರ ಹೇಳದೆ, “ಮೋಹ ನಷ್ಟವಾಯಿತು, ಸ್ಮತಿ ಬಂತು’ ಎಂದು ಹೇಳಿದ.

ಅದುವರೆಗೆ ಅರ್ಜುನ ಜಗತ್ತಿನ ವ್ಯವಹಾರಗಳಲ್ಲಿ ತನ್ನ ಪಾಲುದಾರಿಕೆ ಇದೆ ಎಂದು ತಿಳಿದಿದ್ದ. ಈಗ ಕೃಷ್ಣ ಹೇಳಿದ “ನಾನು ಹೇಳುತ್ತೇನೆ. ನೀನು ಹೀಗೆ ಮಾಡು’. ಅಂದರೆ ಅರ್ಜುನನಿಗೆ ಯಾವ ಪಾಪವೂ ಇಲ್ಲ ಎಂಬ ಸ್ಪಷ್ಟ ಅರಿವು ಬಂತು. ವಸ್ತುವಿನ ಮಾಲಕನೇ ಹೇಳಿದ ಮೇಲೆ ಕೆಲಸ ಮಾಡಿದವನಿಗೆ ಏನು ಸಮಸ್ಯೆ ಬರುತ್ತದೆ? ಆದ್ದರಿಂದ ಭಗವಧೀನತೆಯನ್ನು ಎಲ್ಲರೂ ಒಪ್ಪಿಕೊಂಡರೆ ಯಾವ ಸಮಸ್ಯೆಯೂ ಬಾರದು.

ದುರ್ಯೋಧನ ಮಾತ್ರ “ಮಮಧರಾ’ (ಧರಾ ಮಮ= ಭೂಮಿ ನನ್ನದು) ಎಂದ. ಪಾಂಡವರು, ಶ್ರೀಕೃಷ್ಣನು ಧರ್ಮದ ಬಗೆಗೆ ಮಾತನಾಡಿದರೆ ದುರ್ಯೋಧನ “ಧರಾ ಮಮ’ ಎಂದ. “ನನ್ನದು’ ಎಂದಾಗ ಸಮಸ್ಯೆ, “ನನ್ನದಲ್ಲ’ ಎಂದಾಗ ಸಮಸ್ಯೆಗಳ ನಿವಾರಣೆ. ಸತ್ಯಯುಗದಲ್ಲಿ ರಾಜ, ಸೈನ್ಯ ಇರಲಿಲ್ಲ. “ಎಲ್ಲವೂ ದೇವರದ್ದು’ ಎಂಬ ಭಾವ ಇತ್ತು. ಕ್ರಮೇಣ ಇದು ನಷ್ಟವಾಯಿತು. ಧರ್ಮ ನಾಶವಾದಾಗ “ನನ್ನದು’ ಎಂಬ ಭಾವ ಬರುತ್ತದೆ. ಇದರಿಂದಲೇ ಎಲ್ಲ ಸಮಸ್ಯೆಗಳು ಉದ್ಭವವಾಗುತ್ತದೆ. ಜಗಳ ಆರಂಭವಾಗುವುದೇ “ಇದು ನನ್ನದು’ ಎಂದಾಗ.

ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ,

ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ
ಗೀತಾ ಮಂದಿರ,ಉಡುಪಿ
ಸಂಪರ್ಕ ಸಂಖ್ಯೆ: 8055338811

ಟಾಪ್ ನ್ಯೂಸ್

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ

Suside-Boy

Putturu: ವೃದ್ಧನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Court-Symbol

Kasaragodu: ಶಿಕ್ಷಕಿ ಆತ್ಮಹತ್ಯೆ: ಪತಿಗೆ 9 ವರ್ಷ, ಅತ್ತೆಗೆ 7 ವರ್ಷ ಕಠಿನ ಜೈಲು ಶಿಕ್ಷೆ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

ಉಡುಪಿ ಜಿಲ್ಲೆಯಲ್ಲಿ 11 ಕಾಲರಾ ಪ್ರಕರಣ ಪತ್ತೆ… ಎಚ್ಚರಿಕೆ ವಹಿಸುವಂತೆ ಡಿಸಿ ಸೂಚನೆ

ಉಡುಪಿ ಜಿಲ್ಲೆಯಲ್ಲಿ 11 ಕಾಲರಾ ಪ್ರಕರಣ ಪತ್ತೆ… ಎಚ್ಚರಿಕೆ ವಹಿಸುವಂತೆ ಡಿಸಿ ಸೂಚನೆ

POLICE-5

Udupi: ಮದ್ಯದ ನಶೆಯಲ್ಲಿ ವ್ಯಕ್ತಿ; ಅಸಹಾಯಕ ಮಗುವಿನ ರಕ್ಷಣೆ

Shirva: ಸಕಲ ಸರಕಾರಿ ಗೌರವಗಳೊಂದಿಗೆ ಪೊಲೀಸ್‌ ಅಧಿಕಾರಿ ನಿತ್ಯಾನಂದ ಶೆಟ್ಟಿ ಅಂತ್ಯಕ್ರಿಯೆ

Shirva: ಸಕಲ ಸರಕಾರಿ ಗೌರವಗಳೊಂದಿಗೆ ಪೊಲೀಸ್‌ ಅಧಿಕಾರಿ ನಿತ್ಯಾನಂದ ಶೆಟ್ಟಿ ಅಂತ್ಯಕ್ರಿಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ

Suside-Boy

Putturu: ವೃದ್ಧನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Court-Symbol

Kasaragodu: ಶಿಕ್ಷಕಿ ಆತ್ಮಹತ್ಯೆ: ಪತಿಗೆ 9 ವರ್ಷ, ಅತ್ತೆಗೆ 7 ವರ್ಷ ಕಠಿನ ಜೈಲು ಶಿಕ್ಷೆ

Car-Palti

Sulya: ಎರಡು ಕಾರುಗಳು ಢಿಕ್ಕಿ; ನಿಯಂತ್ರಣ ತಪ್ಪಿ ಕಾರು ಪಲ್ಟಿ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.