Controversy: ಹಿಜಾಬ್ ವಿವಾದ: ಕುಂದಾಪುರ ಶಿಕ್ಷಕನ ಪ್ರಶಸ್ತಿಗೆ ಸರಕಾರ ತಡೆ
Team Udayavani, Sep 5, 2024, 1:32 AM IST
ಬೆಂಗಳೂರು: ಈ ಬಾರಿಯ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದ ಕುಂದಾಪುರ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಬಿ.ಜಿ. ರಾಮಕೃಷ್ಣ ಅವರ ಹೆಸರಿಗೆ ಕೊನೆಯ ಕ್ಷಣದಲ್ಲಿ ರಾಜ್ಯ ಸರಕಾರ ತಡೆ ನೀಡಿದೆ.
ಬಿಜೆಪಿ ಸರಕಾರದ ಅವಧಿಯಲ್ಲಿ ಹಿಜಾಬ್ ವಿವಾದ ಸೃಷ್ಟಿಯಾಗಿದ್ದಾಗ ಹಿಜಾಬ್ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರನ್ನು ಕಾಲೇಜಿನ ಆವರಣದಲ್ಲೇ ತಡೆದು ಪ್ರವೇಶ ನಿರಾಕರಿಸಿದ್ದರು.
ಇದೀಗ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಅವರಿಗೆ ರಾಜ್ಯ ಪ್ರಶಸ್ತಿ ಪ್ರಕಟಗೊಂಡಿದ್ದರ ಬಗ್ಗೆ ಒಂದು ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಆಕ್ರೋಶಕ್ಕೆ ಮಣಿದ ಸರಕಾರ ರಾಮಕೃಷ್ಣ ಅವರ ಪ್ರಶಸ್ತಿಗೆ ತಡೆ ನೀಡಿದೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.