Wave of Islamophobia: ಇಸ್ಲಾಮೋಫೋಬಿಯಾ… ನಟ ಶಾ ಹೇಳಿಕೆಗೆ ಭಾರೀ ಆಕ್ಷೇಪ


Team Udayavani, Sep 5, 2024, 9:37 AM IST

Wave of Islamophobia: ಇಸ್ಲಾಮೋಫೋಬಿಯಾ… ನಟ ಶಾ ಹೇಳಿಕೆಗೆ ಭಾರೀ ಆಕ್ಷೇಪ

ಹೊಸದಿಲ್ಲಿ: ಕಂದಹಾರ್‌ನಲ್ಲಿ 1999ರಲ್ಲಿ ನಡೆದ ಐಸಿ814 ವಿಮಾನ ಅಪಹರಣದಿಂದ “ಇಸ್ಲಾಂ ವಿರೋಧಿ ಅಲೆ’ ಹೆಚ್ಚಾಗುವ ಆತಂಕವಿತ್ತು ಎಂದು ನಟ ನಾಸಿರುದ್ದೀನ್‌ ಶಾ ಹೇಳಿಕೊಂಡಿದ್ದಾರೆ. ಆ ಸಂದರ್ಭದಲ್ಲಿ ಏನು ಆಗಿತ್ತು ಎಂಬುದರ ಬಗ್ಗೆ ನನಗೆ ಚೆನ್ನಾಗಿ ಅರಿವು ಇದೆ ಎಂದು ಹೇಳಿದ್ದರು.

ಹಿರಿಯ ನಟನ ಹೇಳಿಕೆ ಬಗ್ಗೆ ಆಕ್ಷೇಪಿಸಿರುವ ಶಿವಸೇನಾ ವಕ್ತಾರ ಕೃಷ್ಣ ಹೆಗ್ಡೆ ವಿಮಾನದಲ್ಲಿದ್ದ 200 ಮಂದಿಯ ಜೀವ ಸುರಕ್ಷತೆಗಿಂತಲೂ ಹೆಚ್ಚು ಅವರಿಗೆ ಇಸ್ಲಾಂ ವಿರೋಧಿ ಅಲೆ ಬಗ್ಗೆ ಚಿಂತೆ ಮಾಡುತ್ತಿದ್ದರು ಎಂದಿದ್ದಾರೆ. ಬಿಜೆಪಿ ನಾಯಕ ಸುಧೀರ್‌ ಮುಂಗಂಟಿವಾರ್‌ ಮಾತನಾಡಿ, “ನಮಗೆ ನಟನ ಹೇಳಿಕೆ ಯಿಂದ ಏನೂ ವ್ಯತ್ಯಾಸವಾಗದು. ಆದರೆ ಸಿನೆಮಾ ಎಂಬುದು ಸತ್ಯವಾದ ಹಾಗೂ ಸ್ಪಷ್ಟವಾದ ಮಾಹಿತಿ ಒದಗಿಸಬೇಕು ಎಂದಿದ್ದಾರೆ.

ಮತಾಂತರಕ್ಕೆ ಒತ್ತಾಯ: ವಿಮಾನದಲ್ಲಿ ಪ್ರಯಾಣಿಕ ರುಪಿನ್‌ ಕತ್ಯಾಲ್‌ ಎಂಬು ವರನ್ನು ಹತ್ಯೆ ಮಾಡಿದ್ದ ಅಪಹರಣಕಾರ ಪ್ರಯಾಣಿಕರನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಆಗಲು ಪ್ರೇರೇಪಿಸಿದ್ದ ಎಂದು ಅವರ ಪತ್ನಿ ಹೇಳಿ ಕೊಂಡಿದ್ದಾರೆ. ಹಿಂದೂ ಧರ್ಮಕ್ಕೆ ಹೋಲಿಕೆ ಇಸ್ಲಾಂ ಒಳ್ಳೆಯದು ಆತ ಮನ ವೊಲಿಕೆ ಮಾಡಿದ್ದ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ

Suside-Boy

Putturu: ವೃದ್ಧನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Court-Symbol

Kasaragodu: ಶಿಕ್ಷಕಿ ಆತ್ಮಹತ್ಯೆ: ಪತಿಗೆ 9 ವರ್ಷ, ಅತ್ತೆಗೆ 7 ವರ್ಷ ಕಠಿನ ಜೈಲು ಶಿಕ್ಷೆ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

gayakwad

ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

1-congress

Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ

Suside-Boy

Putturu: ವೃದ್ಧನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Court-Symbol

Kasaragodu: ಶಿಕ್ಷಕಿ ಆತ್ಮಹತ್ಯೆ: ಪತಿಗೆ 9 ವರ್ಷ, ಅತ್ತೆಗೆ 7 ವರ್ಷ ಕಠಿನ ಜೈಲು ಶಿಕ್ಷೆ

Car-Palti

Sulya: ಎರಡು ಕಾರುಗಳು ಢಿಕ್ಕಿ; ನಿಯಂತ್ರಣ ತಪ್ಪಿ ಕಾರು ಪಲ್ಟಿ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.