Taxpayers: ಶಾರುಖ್ ಟು ಕೊಹ್ಲಿ- ಇಲ್ಲಿದೆ ಗರಿಷ್ಠ ತೆರಿಗೆ ಪಾವತಿಸಿದ ಸೆಲೆಬ್ರಿಟಿಗಳ ಪಟ್ಟಿ
Team Udayavani, Sep 5, 2024, 1:36 PM IST
ಮುಂಬಯಿ: 2024ನೇ ಆರ್ಥಿಕ ವರ್ಷದಲ್ಲಿ ಗರಿಷ್ಠ ತೆರಿಗೆ ಪಾವತಿಸಿದ ವಿವಿಧ ಕ್ಷೇತ್ರದ ಸೆಲೆಬ್ರಿಟಿಗಳ(Celebrity taxpayer) ಪಟ್ಟಿಯನ್ನು ಫಾರ್ಚ್ಯೂನ್ ಇಂಡಿಯಾ ಇತ್ತೀಚೆಗೆ ಬಿಡುಗಡೆ ಮಾಡಿದೆ.
ಬಾಲಿವುಡ್ ಶಾರುಖ್ ಖಾನ್(Shah Rukh Khan), ಸಲ್ಮಾನ್ ಖಾನ್(Salman Khan) , ಅಮಿತಾಬ್ ಬಚ್ಚನ್(Amitabh Bachchan) ಹಾಗೂ ಕ್ರಿಕೆಟಿಗ ವಿರಾಟ್ ಕೊಹ್ಲಿ (Virat Kohli) 2024ನೇ ಆರ್ಥಿಕ ವರ್ಷದಲ್ಲಿ ಎಷ್ಟು ತೆರಿಗೆ (Tax) ಪಾವತಿಸಿದ್ದಾರೆ ಎನ್ನುವುದನ್ನು ಈ ಪಟ್ಟಿ ರಿವೀಲ್ ಮಾಡಿದೆ.
ಗರಿಷ್ಠ ತೆರಿಗೆ ಪಾವತಿಸಿದ ಪಟ್ಟಿಯಲ್ಲಿ ಶಾರುಖ್ ಖಾನ್ ಅವರು ಮೊದಲ ಸ್ಥಾನದಲ್ಲಿದ್ದರೆ, ಮೊದಲ 4 ಸ್ಥಾನದಲ್ಲಿ ಸಿನಿಮಾ ಸೆಲೆಬ್ರಿಟಿಗಳೇ ಕಾಣಿಸಿಕೊಂಡಿದ್ದಾರೆ. ಕ್ರೀಡಾ ಕ್ಷೇತ್ರದಿಂದ ವಿರಾಟ್ ಕೊಹ್ಲಿ ಅವರು 5ನೇ ಸ್ಥಾನದಲ್ಲಿದ್ದಾರೆ.
ಗರಿಷ್ಠ ತೆರಿಗೆ ಪಾವತಿಸಿದ ಟಾಪ್ ಸೆಲೆಬ್ರಿಟಿಗಳು:
ಶಾರುಖ್ ಖಾನ್ – 92 ಕೋಟಿ ರೂ.
ದಳಪತಿ ವಿಜಯ್ – 80 ಕೋಟಿ ರೂ.
ಸಲ್ಮಾನ್ ಖಾನ್ – 75 ಕೋಟಿ ರೂ.
ಅಮಿತಾಬ್ ಬಚ್ಚನ್ – 71 ಕೋಟಿ ರೂ.
ವಿರಾಟ್ ಕೊಹ್ಲಿ – 66 ಕೋಟಿ ರೂ.
ಅಜಯ್ ದೇವಗನ್ – 42 ಕೋಟಿ ರೂ.
ಎಂ.ಎಸ್. ಧೋನಿ – 38 ಕೋಟಿ ರೂ.
ರಣ್ಬೀರ್ ಕಪೂರ್ – 36 ಕೋಟಿ ರೂ.
ಕೃತಿಕ್ ರೋಷನ್ – 28 ಕೋಟಿ ರೂ.
ಸಚಿನ್ ತೆಂಡೂಲ್ಕರ್ – 28 ಕೋಟಿ ರೂ.
ಕಪಿಲ್ ಶರ್ಮಾ – 26 ಕೋಟಿ ರೂ.
ಇತರೆ ಸೆಲೆಬ್ರಿಟಿಗಳು:
ಸೌರವ್ ಗಂಗೂಲಿ – 23 ಕೋಟಿ ರೂ.
ಕರೀನಾ ಕಪೂರ್ – 20 ಕೋಟಿ ರೂ.
ಶಾಹಿದ್ ಕಪೂರ್ – 14 ಕೋಟಿ ರೂ.
ಹಾರ್ದಿಕ್ ಪಾಂಡ್ಯ – 13 ಕೋಟಿ ರೂ.
ಕಿಯಾರಾ ಅಡ್ವಾಣಿ – 12 ಕೋಟಿ ರೂ.
ಮೋಹನ್ ಲಾಲ್ – 14 ಕೋಟಿ ರೂ.
ಅಲ್ಲು ಅರ್ಜುನ್ – 14 ಕೋಟಿ ರೂ.
ಪಂಕಜ್ ತ್ರಿಪಾಠಿ – 11 ಕೋಟಿ ರೂ.
ಕತ್ರಿನಾ ಕೈಫ್ – 11 ಕೋಟಿ ರೂ.
2023ರಲ್ಲಿ ಶಾರುಖ್ ಖಾನ್ 3 ದೊಡ್ಡ ಹಿಟ್ ಗಳನ್ನು ನೀಡಿದ್ದರು. ಅವರ ‘ಪಠಾಣ್’ ಸಿನಿಮಾ 543.05 ಕೋಟಿ ರೂ. ಗಳಿಸಿತ್ತು. ʼಜವಾನ್ʼ 643.87 ಕೋಟಿ ರೂ. ಗಳಿಸಿತ್ತು. ಇನ್ನು ʼಡಂಕಿʼ 212.42 ಕೋಟಿ ರೂ. ಗಳಿಸಿತ್ತು.
ಇತ್ತ ಗರಿಷ್ಠ ತೆರಿಗೆ ಪಾವತಿಸಿದ ಸೆಲೆಬ್ರಿಟಿಗಳ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿರುವ ದಳಪತಿ ವಿಜಯ್ ʼಲಿಯೋʼ ಸಿನಿಮಾದ ಮೂಲಕ ದೊಡ್ಡ ಹಿಟ್ ನೀಡಿದ್ದರು. ಈ ಸಿನಿಮಾ 600 ಕೋಟಿಗೂ ಹೆಚ್ಚಿನ ಗಳಿಕೆಯನ್ನು ಗಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Viral Disease: ಕೇರಳದಲ್ಲಿ ಎಂ ಫಾಕ್ಸ್ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.