ಲೈಂಗಿಕ ದೌರ್ಜನ್ಯದ ತನಿಖೆಯಾಗಲಿ: ಬಿಜೆಪಿ ಮಹಿಳಾ ಮೋರ್ಚಾದ ರಾಜ್ಯಾಧ್ಯಕ್ಷೆ ಅಭಿಪ್ರಾಯ


Team Udayavani, Sep 5, 2024, 11:36 PM IST

ಲೈಂಗಿಕ ದೌರ್ಜನ್ಯದ ತನಿಖೆಯಾಗಲಿ: ಬಿಜೆಪಿ ಮಹಿಳಾ ಮೋರ್ಚಾದ ರಾಜ್ಯಾಧ್ಯಕ್ಷೆ ಅಭಿಪ್ರಾಯ

ಮಂಗಳೂರು: ಸಿನೆಮಾ ರಂಗದಲ್ಲಿ ಕೇಳಿಬಂದ ಲೈಂಗಿಕ ಶೋಷ ಣೆಯ ದೂರಿನಂಥ ಪ್ರಕರಣಗಳು ರಾಜಕೀಯ ಪಕ್ಷಗಳಲ್ಲೂ ಲ್ಲಿ ಈ ರೀತಿ ದೌರ್ಜನ್ಯ ಆಗಿದ್ದಲ್ಲಿ ತನಿಖೆ ಆಗಬೇಕು. ಇದಕ್ಕಾಗಿ ಆಂತರಿಕ ಸಮಿತಿ ರಚಿಸಬೇಕು ಎಂದು ಬಿಜೆಪಿ ಮಹಿಳಾ ಮೋರ್ಚಾದ ರಾಜ್ಯಾಧ್ಯಕ್ಷೆ ಸಿ. ಮಂಜುಳಾ ಆಗ್ರಹಿಸಿದ್ದಾರೆ.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಈ ಸಂಬಂಧದ ಸುದ್ದಿಗಾರರ ಪ್ರಶ್ನೆಗೆ, ತನಿಖೆಯಾಗ ಬೇಕು. ಮಹಿಳೆ ಯಾರ ಸರಕೂ ಅಲ್ಲ. ತನ್ನ ಮೇಲಿನ ಅನ್ಯಾಯವನ್ನು ಪ್ರತಿಭಟಿಸದೇ ಸಹಿಸುವುದು ತನಗೆ ತಾನು ಮಾಡಿಕೊಳ್ಳುವ ಅನ್ಯಾಯ ಎಂದರು.

ದುರ್ಯೋಧನ, ದುಶ್ಯಾಸನರು
ಒಂದು ರಾಜಕೀಯ ಪಕ್ಷ ಬೆಳೆಯುತ್ತಿದ್ದಂತೆ ಅದರಲ್ಲಿ ಎಲ್ಲ ರೀತಿಯ ಜನರೂ ಬರುತ್ತಾರೆ. ಮಹಿಳಾ ದೌರ್ಜನ್ಯ ಎಸಗುವವರನ್ನು ಆಯಾ ಪಕ್ಷವೇ ಉಚ್ಛಾಟಿಸಬೇಕು. ನಮ್ಮ ಪಕ್ಷದಲ್ಲಿ ದ್ದರೂ ಅವರನ್ನು ಉಚ್ಛಾಟಿಸಲು ಶಿಫಾರಸು ಮಾಡುವೆ. ಎಲ್ಲಾ ಕಡೆ ದುರ್ಯೋಧನರೂ, ದುಶ್ಯಾಸನರೂ ಇದ್ದಾರೆ ಎಂದರು.

ಸಿನೆಮಾ ರಂಗದಲ್ಲಿ ಕೇವಲ 150 ಕಲಾವಿದ ರಲ್ಲ, ಸಾಕಷ್ಟು ಕಲಾವಿದರಿದ್ದಾರೆ. ಹಾಲಿ ಹೈಕೋರ್ಟ್‌ ನ್ಯಾಯಾ ಧೀಶರ ಸುಪರ್ದಿಯಲ್ಲಿ ನಿವೃತ್ತ ನ್ಯಾಯಮೂರ್ತಿ ಇದರ ಬಗ್ಗೆ ತನಿಖೆ ಮಾಡುವಂತೆ ಸಮಿತಿ ರಚಿಸಲಿ. ಇಲ್ಲಿಯವರೆಗೂ ಹೆಣ್ಮಕ್ಕಳು ಅನುಭವಿಸಿದ್ದನ್ನು ಬಹಿರಂಗಪಡಿಸಲಿ ಎಂದರು.

ದ್ವಂದ್ವ ನಿಲುವು ಇಲ್ಲ
ಕಾರ್ಕಳದಲ್ಲಿ ಯುವತಿಗೆ ಅಮಲು ಪದಾರ್ಥ ನೀಡಿ ಅತ್ಯಾಚಾರ ಎಸಗಿದ ಪ್ರಕರ ಣಕ್ಕೆ ಸಂಬಂಧಿಸಿ ಹಿಂದೂ ಸಂಘಟನೆ ಯುವಕ ಭಾಗಿಯಾದ ಹಿನ್ನೆಲೆ ಬಿಜೆಪಿ ಸುಮ್ಮನಿದೆ ಎಂಬ ಪ್ರಶ್ನೆಗೆ, ಈ ವಿಷಯದಲ್ಲಿ ದ್ವಂದ್ವ ನಿಲು ವು ಇಲ್ಲ. ಪಕ್ಷದಿಂದ ಮಾಹಿತಿ ಪಡೆಯುವೆ ಎಂದರು.

ರಾಜ್ಯದಲ್ಲಿ ಮಹಿಳಾ ದೌರ್ಜನ್ಯ ಪ್ರಕರ ಣಗಳು ಹೆಚ್ಚುತ್ತಿದ್ದು, ಗೃಹ ಸಚಿವರು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತಿಲ್ಲ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಕೂಡ ಮಹಿಳೆಯರ ಬೆಂಬಲಕ್ಕೆ ನಿಂತಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಮಹಿಳಾ ಸುರಕ್ಷೆ ಬಗ್ಗೆ ಸಭೆ ನಡೆಸುತ್ತಿಲ್ಲ. ಕರಾವಳಿಯಲ್ಲಿ ಡ್ರಗ್ಸ್‌ ಹಾವಳಿ ನಿಯಂತ್ರಣಕ್ಕೆ ಯಾವುದೇ ಕ್ರಮ ಆಗಿಲ್ಲ ಎಂದು ಆರೋಪಿಸಿದರು.ಮಂಜುಳಾ ರಾವ್‌, ಶ್ವೇತಾ ಪೂಜಾರಿ, ಶಿಲ್ಪಾ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.