Adyar ಸಹ್ಯಾದ್ರಿ ಕಾಲೇಜಿನಲ್ಲಿ ಗುರುವಂದನೆ, ನಿವೃತ್ತ ಶಿಕ್ಷಕರಿಗೆ ಸಮ್ಮಾನ


Team Udayavani, Sep 6, 2024, 12:19 AM IST

Adyar ಸಹ್ಯಾದ್ರಿ ಕಾಲೇಜಿನಲ್ಲಿ ಗುರುವಂದನೆ, ನಿವೃತ್ತ ಶಿಕ್ಷಕರಿಗೆ ಸಮ್ಮಾನ

ಮಂಗಳೂರು: ಶಿಕ್ಷಕ ವೃತ್ತಿ ಎಂದರೆ ಸನ್ಯಾಸ ಸ್ವೀಕರಿಸಿದಂತೆ. ಶಿಕ್ಷಕರು ಏನು ಮಾಡುತ್ತಾರೆ ಎಂಬು ದನ್ನು ಸಮಾಜ ನೋಡುತ್ತದೆ. ಶಿಕ್ಷಕರು ಸಮಾಜದಲ್ಲಿ ಗೌರವ ಹಾಗೂ ನಂಬಿಕೆಯ ಸ್ಥಾನಕ್ಕೆ ಅರ್ಹರು. ಶಿಕ್ಷಕರ ಸಹಕಾರದಿಂದ ವಿದ್ಯಾರ್ಥಿಗಳು ಸಾಧನೆ ಮಾಡಲು ಸಾಧ್ಯ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು.

ಭಂಡಾರಿ ಫೌಂಡೇಶನ್‌ ಮಂಗಳೂರು ಮತ್ತು ಸಹ್ಯಾದ್ರಿ ಕಾಲೇಜಿನ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಗುರುವಾರ ಜರಗಿದ ಶಿಕ್ಷಕರ ದಿನಾಚರಣೆ ಹಾಗೂ ಗುರುವಂದನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗುರುಗಳಿಗೆ ವಂದಿಸಲು ಸಿಕ್ಕಿರುವ ಅವಕಾಶ ಜೀವನದಲ್ಲಿ ಮರೆಯ ಲಾಗದ ದಿನ. ಬೆಂಜನಪದವು ಹಳ್ಳಿಗಾಡಿನ ಶಾಲೆಯಾಗಿದ್ದು, ಅಲ್ಲಿ ಓದಿದ ಅನೇಕರು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ. ಬೆಂಜನಪದವು ಶಾಲೆ ದತ್ತು ಪಡೆಯಲು ಮಂಜುನಾಥ ಭಂಡಾರಿ ಮುಂದಾಗಿದ್ದು, ನನ್ನ ಸಂಪೂರ್ಣ ಸಹಕಾರವಿದೆ ಎಂದರು.

ಭಂಡಾರಿ ಫೌಂಡೇಷನ್‌ ಸ್ಥಾಪಕ ಹಾಗೂ ವಿಧಾನ ಪರಿಷತ್‌ ಸದಸ್ಯ ಡಾ| ಮಂಜುನಾಥ ಭಂಡಾರಿ ಪ್ರಾಸ್ತಾವಿಕ ವಾಗಿ ಮಾತನಾಡಿ, ಶಿಕ್ಷಣದಿಂದ ವಂಚಿತರಾದ ನನ್ನನ್ನು ಶಿಕ್ಷಣದತ್ತ ಆಕರ್ಷಿಸಿದ ಮಾತೃ ಸ್ವರೂಪಿ ಸಹೋದರಿ ಹಾಗೂ ಲೂಸಿ ಟೀಚರ್‌ ಅವರ ಸಹಕಾರ ಎಂದಿಗೂ ಮರೆಯಲಾರೆ. ಅವರು ಹೊಸ ದಿಸೆಯನ್ನು ತೋರಿದ್ದು, ಅವರ ಮಾರ್ಗದರ್ಶನದಿಂದ ಜೀವನ ಬದಲಾಗಿ ಗುರಿ ಮುಟ್ಟಲು ಸಾಧ್ಯವಾ ಯಿತು. ಪ್ರತಿಯೊಬ್ಬ ವಿದ್ಯಾರ್ಥಿಯ ಸಾಧನೆಗೆ ಇಂತಹ ಗುರುಗಳಿದ್ದರೆ ಯಾವುದೇ ಕಠಿನ ಪರಿಸ್ಥಿತಿ ಎದುರಿಸಲು ಸಾಧ್ಯ. ಆದರೆ ಗುರುಗಳ ಕೃಪೆ ಇದ್ದರೆ ಸಾಧನೆ ಸಾಧ್ಯ ಎಂದರು.

ಶಾಸಕ ಉಮಾನಾಥ ಕೋಟ್ಯಾನ್‌, ಪ್ರಾಂಶುಪಾಲ ಡಾ| ಎಸ್‌.ಎಸ್‌. ಇಂಜನಗಿರಿ, ಟ್ರಸ್ಟಿ ದೇವದಾಸ್‌ ಹೆಗ್ಡೆ ಉಪಸ್ಥಿತರಿದ್ದರು. ಡಾ| ಮಂಜುನಾಥ ಭಂಡಾರಿ ಅವರ ಜೀವನಕ್ಕೆ ದಾರಿ ತೋರಿದ ನಿವೃತ್ತ ಶಿಕ್ಷಕರಾದ ಭಗವಾನ್‌ದಾಸ್‌, ಅನಂತರಾಮ್‌ ಹೆರಳೆ, ಲೂಸಿ ಕಾನ್ಸೆಪ್ಟ ಕುವೆಲ್ಲೋ, ಸದಾನಂದ ಪಿ.ಎಚ್‌., ಮಹಾಬಲ ಆಳ್ವ ಹಾಗೂ ಅಕ್ಕ ಸುಮಾ ಎಂ. ಆಳ್ವ ಅವರನ್ನು ಸಮ್ಮಾನಿಸಲಾಯಿತು.

ಕಾಲೇಜಿನ ಟ್ರಸ್ಟಿ ಜಗನ್ನಾಥ ಚೌಟ ಸ್ವಾಗತಿಸಿದರು. ಅಕ್ಷಯ ಶೆಟ್ಟಿ, ಸ್ಮಿತಾ ಶೆಣೈ ನಿರೂಪಿಸಿದರು.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.