Mangaluru ಏರ್‌ಪೋರ್ಟ್‌: ರನ್‌ವೇ ತಪಾಸಣೆಗೆ ಕಾರ್ಯಪಡೆ


Team Udayavani, Sep 6, 2024, 12:28 AM IST

Mangaluru ಏರ್‌ಪೋರ್ಟ್‌: ರನ್‌ವೇ ತಪಾಸಣೆಗೆ ಕಾರ್ಯಪಡೆ

ಮಂಗಳೂರು: ಮಂಗಳೂರು ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರನ್‌ವೇ ಪರೀಕ್ಷಾ ಕಾರ್ಯ ಪಡೆಯನ್ನು ರಚಿಸಲಾಗಿದ್ದು, ಏರ್‌ ಪೋರ್ಟ್‌ ಸರ್ಫೇಸ್ ಫ್ರಿಕ್ಷನ್‌ ಟೆಸ್ಟರ್‌(ಎಎಸ್‌ಎಫ್‌ಟಿ)ಯಂತ್ರಗಳ ಮೂಲಕ ಈ ತಪಾಸಣೆ ನಡೆಯಲಿದೆ.

ಪ್ರಭಾಕರನ್‌ ಸುಂದರಂ, ಶೆಫಾಲಿ ಮಲ್ದಾರ್‌ ಮತ್ತು ಪ್ರಸನ್ನ ರಾಜೇಂದ್ರನ್‌ ಅವರನ್ನೊಳಗೊಂಡ ಎಲೆಕ್ಟ್ರಿಕಲ್‌, ಸಿವಿಲ್‌ ಮತ್ತು ಮೆಕ್ಯಾ ನಿಕಲ್‌ ಎಂಜಿನಿಯರ್‌ಗಳು ತಂಡದಲ್ಲಿದ್ದಾರೆ. ಫಿನ್‌ಲ್ಯಾಂಡ್ ನಿಂದ ಆಮದು ಮಾಡಲಾದ ಎಎಸ್‌ಎಫ್‌ಟಿ ಉಪಕರಣ ಗಳೊಂದಿಗೆ ರನ್‌ವೇಯಲ್ಲಿ ತಪಾಸಣೆ ನಡೆಸಲು ಮತ್ತು ಮಾಪನಾಂಕ ನೀಡಲು ಪ್ರಮಾಣೀಕರಿಸಲಾಗಿದೆ.

ರನ್‌ವೇನಲ್ಲಿ ವಿಮಾನಗಳು ಸಾಗುವಾಗ ಚಕ್ರಗಳಲ್ಲಿ ರುವ ರಬ್ಬರ್‌ನ ಅವಶೇಷವನ್ನು ಉಳಿಸುವುದುರಿಂದ ರನ್‌ವೇ ಜಾರಲು ಕಾರಣವಾಗುತ್ತದೆ. ಇದು ಪ್ರಯಾ ಣಿಕರ ಸುರಕ್ಷೆಗೆ ಸವಾಲಾಗಲಿದೆ. ಆದ್ದರಿಂದ ರನ್‌ವೇ ಮೇಲ್ಮೈಯಲ್ಲಿ ಜಾರುವಿಕೆ ಮತ್ತು ಘರ್ಷಣೆಯ ಪ್ರಮಾಣವನ್ನು ಅಳೆಯಲು ಎಎಸ್‌ಎಫ್‌ಟಿ ವಾಹನ ಬಳಸಲಾಗುತ್ತದೆ.

ಯುವ ಮತ್ತು ಉತ್ಸಾಹಿ ಸಿವಿಲ್‌ ಎಂಜಿನಿಯರ ಶೆಫಾಲಿ ಅವರು ವಾಯುಯಾನ ಕ್ಷೇತ್ರ ಪ್ರಸ್ತುತ ಪಡಿಸುವ ಸವಾಲುಗಳನ್ನು ಎದುರಿಸಲಿದ್ದಾರೆ. ಅನುಭವಿ ಮೆಕಾನಿಕಲ್‌ ಎಂಜಿನಿಯರ್‌ ಪ್ರಸನ್ನ ಮತ್ತು ಇನ್ನೋರ್ವ ಅನುಭವಿ ಪ್ರಭಾಕರನ್‌ ಅವರು ಎಲೆಕ್ಟ್ರಿಕಲ್‌ ಎಂಜಿನಿಯರಿಂಗ್‌ ಕೌಶಲದಿಂದ ಎಎಸ್‌ಎಫ್‌ಟಿಯನ್ನು ನಿರ್ವಹಿಸಲಿದ್ದಾರೆ. ಈ ಅನುಭವಿ ಮತ್ತು ಯುವ ತಂಡವು ಫಿನ್‌ಲ್ಯಾಂಡ್ ನ‌ ಒಇಎಂ ಮೊವೆಂಟರ್‌ ಎಎಸ್‌ಎಫ್‌ಟಿ ಮೂಲಕ ರನ್‌ವೇ ನಿರ್ವಹಣೆ ಮತ್ತು ಮಾಪನಾಂಕ ಮಾಡಲಿದ್ದಾರೆ. ವಿಮಾನ ನಿಲ್ದಾಣವು ಪ್ರತಿ 45 ದಿನಗಳಿಗೊಮ್ಮೆ ಈ ಪರೀಕ್ಷೆ ನಡೆಸುತ್ತದೆ ಎಂದು ಮುಖ್ಯ ವಿಮಾನ ನಿಲ್ದಾಣ ಅಧಿಕಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Shourya

Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ

Kapu-Kalahasti

Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

ssa

Mangaluru: ಮಾದಕವಸ್ತು ಸಹಿತ ಮೂವರ ಬಂಧನ

bjpMangaluru City Corporation: ಸೆ.19ರಂದು ಮೇಯರ್‌, ಉಪ ಮೇಯರ್‌ ಚುನಾವಣೆ

Mangaluru City Corporation: ಸೆ.19ರಂದು ಮೇಯರ್‌, ಉಪ ಮೇಯರ್‌ ಚುನಾವಣೆ

Hampankatta: ಪಲ್ಟಿಯಾದ ಮಲ್ಟಿ ಲೆವೆಲ್‌ ಕಾರ್‌ ಪಾರ್ಕಿಂಗ್‌!

Hampankatta: ಪಲ್ಟಿಯಾದ ಮಲ್ಟಿ ಲೆವೆಲ್‌ ಕಾರ್‌ ಪಾರ್ಕಿಂಗ್‌!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.