Udupi ಗೀತಾರ್ಥ ಚಿಂತನೆ -28; ಧರ್ಮದ ಭಾವ religionನಲ್ಲಿಲ್ಲ


Team Udayavani, Sep 6, 2024, 12:53 AM IST

UdupiUdupi ಗೀತಾರ್ಥ ಚಿಂತನೆ -28; ಧರ್ಮದ ಭಾವ religionನಲ್ಲಿಲ್ಲUdupi ಗೀತಾರ್ಥ ಚಿಂತನೆ -28; ಧರ್ಮದ ಭಾವ religionನಲ್ಲಿಲ್ಲ

ಅಮೃತಮಥನ ಕಾಲದಲ್ಲಿ ಸುರಾಸುರರು ಜತೆಗೂಡಿ ಕಡೆದರೂ ಅಮೃತವನ್ನು ದೇವತೆಗಳಿಗೆ ಮಾತ್ರ ಕೊಟ್ಟದ್ದು ಎಷ್ಟು ಸರಿ ಎಂದು ಪ್ರಶ್ನಿಸುವವರಿದ್ದಾರೆ. ಅಮೃತ ಬಂದ ತತ್‌ಕ್ಷಣ ಅಮೃತಕಲಶವನ್ನು ಮೊದಲು ಎತ್ತಿಕೊಂಡು ಓಡಿಹೋದವರು ಅಸುರರು. ಅವರು ಮೊದಲೇ ಹಂಚಿಕೊಳ್ಳೋಣ ಎಂದು ಹೇಳಬಹುದಿತ್ತು.

ಹಾಗೆ ಯಾರಿಗೂ ಹೇಳದೆ ಕಳ್ಳತನ ಮಾಡಲು ಯತ್ನಿಸಿದರು. ಭಗವಂತ ಮೋಹಿನಿ ರೂಪದಲ್ಲಿ ಬಂದು ಏಕೆ ದೇವತೆಗಳಿಗೆ ಅಮೃತವನ್ನು ಕೊಡಿಸಬೇಕಿತ್ತು ಎಂದೂ ಪ್ರಶ್ನಿಸುತ್ತಾರೆ. ಮೇರು ಪರ್ವತವನ್ನು ಕಡೆಗೋಲಾಗಿ ಸುರಾಸುರರು ಕಡೆಯುತ್ತಿರುವಾಗ ಕೆಳಗೆ ಕೂರ್ಮರೂಪದಲ್ಲಿದ್ದು ರಕ್ಷಿಸಿದ್ದೇ ಭಗವಂತ. ಇಲ್ಲಿಯೂ ಅಮೃತಕಲಶದ ಮಾಲಕತ್ವ ಯಾರಿಗೆ ಸೇರಿದ್ದಾಯಿತು? ಭಗವಂತನಿಗೇ. ಆತನಿಗೆ ಸೇರಿದ ಅಮೃತವನ್ನು ಆತ ದೇವತೆಗಳಿಗೆ ಹಂಚಿದ, ತಪ್ಪೇನು? ಒಟ್ಟಾರೆ ಧರ್ಮದ ಅರ್ಥವೆಂದರೆ ಸಮಷ್ಟಿ ಹಿತ, ನನ್ನದಲ್ಲ ಎಂಬುದು.

ಆದ್ದರಿಂದಲೇ ಧರ್ಮ ಎನ್ನುವುದು religion ಗೆ ಸಮನಾಗದು, ಧಾರಕತ್ವ ಎಂಬ ಭಾವ ರಿಲಿಜಿಯನ್‌ ಶಬ್ದದಲ್ಲಿ ಬರುವುದಿಲ್ಲ. ಧರ್ಮಕ್ಕೆ ಅನೇಕ ವ್ಯಾಪ್ತಿ ಇದೆ. ಕರ್ಮವೂ ಇಷ್ಟೇ. ಧರ್ಮಕ್ಕೆ ಪುಣ್ಯ ಎಂಬರ್ಥವೂ ಇದೆ. “ಸರ್ವಧರ್ಮಾನ್‌ ಪರಿತ್ಯಜ್ಯ’ ಎನ್ನುವಾಗ “ಪುಣ್ಯ’, “ಫ‌ಲ’ ಎಂಬ ಅರ್ಥದಲ್ಲಿ ಬಳಸಲಾಗಿದೆ. ಭಿಕ್ಷುಕರು ಯಾಚಿಸುವಾಗ “ಧರ್ಮ ಮಾಡಿ’ ಎನ್ನುವುದು “ಧರ್ಮ ಮಾಡಿ ಪುಣ್ಯ ಕಟ್ಟಿಕೊಳ್ಳಿ’ ಎಂಬರ್ಥದಲ್ಲಿ.

ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ,

ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ
ಗೀತಾ ಮಂದಿರ,ಉಡುಪಿ
ಸಂಪರ್ಕ ಸಂಖ್ಯೆ: 8055338811

ಟಾಪ್ ನ್ಯೂಸ್

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Shourya

Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ

Kapu-Kalahasti

Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Kapu-Kalahasti

Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Shourya

Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.