Pension ಇನ್ನು ದೇಶದ ಯಾವುದೇ ಬ್ಯಾಂಕ್,ಶಾಖೆಗಳಲ್ಲೂ ಲಭ್ಯ!
ಮುಂದಿನ ಜನವರಿಯಿಂದಲೇ ಪಿಂಚಣಿದಾರರಿಗೆ ಈ ಹೊಸ ಸೌಲಭ್ಯ ಜಾರಿ
Team Udayavani, Sep 6, 2024, 6:49 AM IST
ಹೊಸದಿಲ್ಲಿ: ಮುಂದಿನ ವರ್ಷದ ಜನವರಿ 1ರಿಂದ ಪಿಂಚಣಿದಾರರು ದೇಶದ ಯಾವುದೇ ಮೂಲೆಯಲ್ಲಿ, ಯಾವುದೇ ಬ್ಯಾಂಕ್ನ ಯಾವುದೇ ಶಾಖೆಯಿಂದಾದರೂ ತಮ್ಮ ಪಿಂಚಣಿ ಮೊತ್ತ ವಿತ್ಡ್ರಾ ಮಾಡಬಹುದು. ಇಂಥದ್ದೇ ಬ್ಯಾಂಕ್, ಶಾಖೆಯಲ್ಲಿಯೇ ಮೊತ್ತ ಪಾವತಿ ಆಗಬೇಕು ಎಂಬ ನಿಯಮ ಇರುವುದಿಲ್ಲ.
ಕೇಂದ್ರೀಕೃತ ಪಿಂಚಣಿ ಪಾವತಿ ವ್ಯವಸ್ಥೆಯ ಪ್ರಸ್ತಾವಕ್ಕೆ ಕೇಂದ್ರ ಉದ್ಯೋಗ ಮತ್ತು ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಅನುಮೋದನೆ ನೀಡಿದ್ದಾರೆ. ಸರಕಾರಿ ಉದ್ಯೋಗದಲ್ಲಿದ್ದು ನಿವೃತ್ತಿಯಾಗಿ ತಮ್ಮ ಸ್ವಂತ ಊರುಗಳಿಗೆ ತೆರಳಿದ ಹಿರಿಯ ಕಾರ್ಮಿಕರಿಗೆ ಕೂಡ ಇದರಿಂದ ಲಾಭವಾಗಲಿದೆ. ಪಿಂಚಣಿದಾರರು ತಮ್ಮ ಖಾತೆಯನ್ನು ಒಂದು ಬ್ಯಾಂಕ್ನಿಂದ ಮತ್ತೂಂದು ಬ್ಯಾಂಕ್ಗೆ ವರ್ಗಾಯಿಸಿದರೂ ಪಿಂಚಣಿ ಪಾವತಿ ಸರಾಗವಾಗಿ ಆಗಲಿದೆ. ಮುಂದಿನ ಹಂತದಲ್ಲಿ ಆಧಾರ್ ಕಾರ್ಡ್ ಮಾಹಿತಿಯನ್ನು ಆಧರಿಸಿ ಪಿಂಚಣಿ ಮೊತ್ತವನ್ನು ಪಾವತಿ ಮಾಡುವ ವ್ಯವಸ್ಥೆ ಕೂಡ ಜಾರಿಯಾಗಲಿದೆ ಎಂದು ಕೇಂದ್ರ ಸಚಿವ ಮಾಂಡವಿಯಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.