Renukaswamy: ತುಂಡಾದ ಕಿವಿ, ಉದುರಿದ ಹಲ್ಲು, ತಲೆಯಲ್ಲಿ 4 ಇಂಚು ಆಳದ ಸೀಳು, ಹತ್ತಾರು ಗಾಯ!

ಜಾಮೀನು ಅರ್ಜಿ ದಾಖಲೆಗೆ ದರ್ಶನ್‌ ಸಹಿ?

Team Udayavani, Sep 6, 2024, 6:20 AM IST

Renuka-Chitraduraga

ಬೆಂಗಳೂರು: ದರ್ಶನ್‌ ಮತ್ತು ಗ್ಯಾಂಗ್‌ನ ಪೈಶಾಚಿಕ ಕೃತ್ಯವನ್ನು ಕಣ್ಣಿಗೆ ಕಟ್ಟುವಂತೆ ವಿವರಿಸುವ ಅವರೇ ತೆಗೆದ ಫೋಟೋಗಳು ಲಭ್ಯವಾಗಿವೆ. ರೇಣುಕಾಸ್ವಾಮಿಯ ಹಿಂದೆ ಲಾರಿಗಳು ನಿಂತಿವೆ. ನೆಲದಲ್ಲಿ ಕುಳಿತಿರುವ ಆತ ಕೈಚಾಚಿ ಅಂಗಲಾಚುತ್ತಿದ್ದಾನೆ.

ಆತನ ಕಣ್ಣುಗಳಲ್ಲಿ ಗಾಯಗಳಾಗಿವೆ. ಹಲ್ಲುಗಳು ಉದುರಿವೆ. ಮೈಮೇಲೆ ಹತ್ತಾರು ಗಾಯದ ಗುರುತುಗಳಿವೆ. ತಲೆಯ ಭಾಗದಲ್ಲಿ 3-4 ಇಂಚು ಆಳಕ್ಕೆ ಬಿಚ್ಚಿ ಗಾಯವಾಗಿದೆ. ಕಿವಿ ಕೂಡ ತುಂಡಾಗಿದೆ. ಹಾಗೆಯೇ ಹತ್ಯೆಗೆ ಬಳಸಿದ್ದ ಮೆಗ್ಗಾರ್‌, ಹಗ್ಗ, ಪೊಲೀಸ್‌(ಸೆಕ್ಯೂರಿಟಿ ಗಾರ್ಡ್‌ ಬಳಸಿದ) ಲಾಠಿ, ಹಲ್ಲೆಗೆ ಬಳಸಿದ್ದ ಮರದ ರಿಪೀಸ್‌ ಫೋಟೋಗಳು ಮತ್ತು ನಿತ್ರಾಣಗೊಂಡು ಅಂಗಾತ ಮಲಗಿರುವ ಫೋಟೋಗಳು ಕೂಡ ರಿವೀಲ್‌ ಆಗಿದೆ. ಈ ಅಂಶಗಳನ್ನು ಪೊಲೀಸರು ಆರೋಪಪಟ್ಟಿಯಲ್ಲಿ ಉಲ್ಲೇಖೀಸಿದ್ದಾರೆ.

ಕೃತ್ಯದ ವೇಳೆ ಪವಿತ್ರಾಗೌಡ ಆಪ್ತ ಪವನ್‌ ಫೋಟೋ ತೆಗೆದು ಅದನ್ನು ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ ಮಾಲೀಕ ವಿನಯ್‌ ಹಾಗೂ ದರ್ಶನ್‌ ಆಪ್ತ, ಪ್ರದೂಷ್‌ಗೆ ಕಳುಹಿಸಿದ್ದ. ರೇಣುಕಸ್ವಾಮಿ ಮೃತದೇಹ ಪತ್ತೆಯಾಗುತ್ತಿದ್ದಂತೆ ಈ ಫೋಟೋಗಳನ್ನು ಡಿಲೀಟ್‌ ಮಾಡಿ ಸಾಕ್ಷ್ಯ ನಾಶಪಡಿಸಿದ್ದರು. ಆದರೆ ದತ್ತಾಂಶ ಮರು ಸಂಗ್ರಹದ ವೇಳೆ ಆ ಫೋಟೋಗಳು ಪತ್ತೆಯಾಗಿವೆ.

ಜಾಮೀನು ಅರ್ಜಿ ದಾಖಲೆಗೆ ದರ್ಶನ್‌ ಸಹಿ?
ಬಳ್ಳಾರಿ: ಎಂಟು ದಿನಗಳಿಂದ ಬಳ್ಳಾರಿ ಜೈಲಿನಲ್ಲಿರುವ ದರ್ಶನ್‌ನನ್ನು ನೋಡಲು ಪತ್ನಿ ವಿಜಯಲಕ್ಷೀ¾ ಸೇರಿ ಮೂವರು ಸಂಬಂ ಧಿಕರು ಗುರುವಾರ ಸಂಜೆ ಜೈಲಿಗೆ ಆಗಮಿಸಿದ್ದು, ಜಾಮೀನು ಸಂಬಂಧ ದರ್ಶನ್‌ ಜತೆ ಚರ್ಚಿಸಿ ಸಹಿ ಪಡೆದಿದ್ದಾರೆ ಎನ್ನಲಾಗಿದೆ.

ಕಳೆದ ಶನಿವಾರವಷ್ಟೇ ಪತಿಯನ್ನು ನೋಡಲು ಬಂದಿದ್ದ ವಿಜಯಲಕ್ಷ್ಮೀ , ಇದೀಗ ದರ್ಶನ್‌ ಸಹೋದರ ದಿನಕರ್‌ ತೂಗುದೀಪ, ತಂಗಿಯ ಪತಿ ಸುಶಾಂತ್‌ ನಾಯ್ಡು ಅವರೊಂದಿಗೆ 2ನೇ ಬಾರಿಗೆ ಕೋರ್ಟ್‌ ದಾಖಲೆಗಳೊಂದಿಗೆ ಭೇಟಿ ನೀಡಿದ್ದಾರೆ. ಸೆ. 9ಕ್ಕೆ ನ್ಯಾಯಾಂಗ ಬಂಧನ ಅಂತ್ಯವಾಗುವ ಹಿನ್ನೆಲೆಯಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ. ಪತ್ನಿಯು ದರ್ಶನ್‌ಗೆ ಬೇಕರಿ ತಿನಿಸುಗಳು, ಡ್ರೈಫ್ರೂಟ್ಸ್‌, ಕುಕ್ಕೀಸ್‌, ಬಿಸ್ಕತ್‌ ಮತ್ತು ಬಟ್ಟೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

Daily Horoscope:

Daily Horoscope: ಹೇಗಿದೆ ನೋಡಿ ಶನಿವಾರದ ನಿಮ್ಮ ಗ್ರಹಬಲ

Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ

Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Lokayukta ಪತ್ರ ಸೋರಿಕೆ ಹೇಗಾಯ್ತು: ರಾಜ್ಯಪಾಲರ ಪ್ರಶ್ನೆ

Lokayukta ಪತ್ರ ಸೋರಿಕೆ ಹೇಗಾಯ್ತು: ರಾಜ್ಯಪಾಲರ ಪ್ರಶ್ನೆ

Court ಕಲಾಪ ನೇರಪ್ರಸಾರ ಚಿತ್ರೀಕರಣಕ್ಕೆ ನಿರ್ಬಂಧ; ಪೂರ್ವಾನುಮತಿ ಅಗತ್ಯ: ಹೈಕೋರ್ಟ್‌ ಸೂಚನೆ

Court ಕಲಾಪ ನೇರಪ್ರಸಾರ ಚಿತ್ರೀಕರಣಕ್ಕೆ ನಿರ್ಬಂಧ; ಪೂರ್ವಾನುಮತಿ ಅಗತ್ಯ: ಹೈಕೋರ್ಟ್‌ ಸೂಚನೆ

Kasturi Rangan ವರದಿಗೆ ಮತ್ತೆ ರಾಜ್ಯ ತಿರಸ್ಕಾರ? Kasturi Rangan ವರದಿಗೆ ಮತ್ತೆ ರಾಜ್ಯ ತಿರಸ್ಕಾರ?

Kasturi Rangan ವರದಿಗೆ ಮತ್ತೆ ರಾಜ್ಯ ತಿರಸ್ಕಾರ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

12

Udupi: ಮದ್ಯ ಸೇವಿಸಿ ಬಸ್‌ ಚಾಲನೆ: ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.