China; ಮಾನವರಿಗೆ ಅಪಾಯಕಾರಿ 39 ವೈರಸ್‌ ಪತ್ತೆ


Team Udayavani, Sep 6, 2024, 6:55 AM IST

Covid test

ಹೊಸದಿಲ್ಲಿ: ತುಪ್ಪಳವುಳ್ಳ ಜೀವಿಗಳ ಮೇಲೆ ನಡೆದ ಅಧ್ಯಯನವೊಂದರಲ್ಲಿ ತುಪ್ಪಳವುಳ್ಳ ಪ್ರಾಣಿಗಳ ಸಾಕಣೆ ಕೇಂದ್ರಗಳಲ್ಲಿನ ಪ್ರಾಣಿಗಳಲ್ಲಿ ಹರಡುತ್ತಿರುವ 125 ಬಗೆಯ ವೈರಸ್‌ಗಳನ್ನು ಗುರುತಿಸಲಾಗಿದ್ದು, ಈ ಕೇಂದ್ರಗಳು ಸಂಭಾವ್ಯ ವೈರಸ್‌ ಪ್ರಸರಣದ ಮೂಲವಾಗಬಹುದು ಎಂದು ಅಂದಾಜಿಸಲಾಗಿದೆ.

ಚೀನ ಮೂಲದ ಸಂಶೋಧಕರು ಮತ್ತು ವೈರಾಣು ತಜ್ಞ ಎಡ್ವರ್ಡ್‌ ಹೋಮ್ಸ್‌ ಚೀನದ ತುಪ್ಪಳವುಳ್ಳ ಪ್ರಾಣಿ ಗಳ ಸಾಕಣೆ ಕೇಂದ್ರಗಳಲ್ಲಿ ಜಂಟಿಯಾಗಿ ಕೈಗೊಂಡಿದ್ದ ಅಧ್ಯಯನದಲ್ಲಿ 36 ಅಪರಿ ಚಿತ ವೈರಸ್‌ಗಳೊಂದಿಗೆ, ಮಾನವರಿಗೂ ಸೋಂಕು ಹರಡಬಲ್ಲ 39 ಅಪಾಯಕಾರಿ ವೈರಸ್‌ ಗುರುತಿಸಿದೆ. ನೇಚರ್‌ ಜರ್ನಲ್‌ನಲ್ಲಿ ಈ ಸಂಶೋಧನೆ ವರದಿ ಪ್ರಕಟ ವಾಗಿದೆ. 2021ರಿಂದ 2024ರ ಅವಧಿ ಯಲ್ಲಿ ರೋಗಗಳಿಗೆ ತುತ್ತಾಗಿ ಸಾವನ್ನಪ್ಪಿದ್ದ ಮಿಂಕ್‌ಗಳು, ರಕೂನ್‌ ಡಾಗ್‌ಗಳು, ಮೊಲಗಳು, ನರಿಗಳು ಸೇರಿ 461 ಪ್ರಾಣಿಗಳನ್ನು ಅಧ್ಯಯನಕ್ಕೆ ಒಳಪಡಿಸ ಲಾಗಿತ್ತು. ಬಾವಲಿಗಳಲ್ಲಿ ಕಂಡುಬರುತ್ತಿದ್ದ “ಹೆಚ್‌ಕೆಯು5′ ವೈರಸ್‌ ಇದೇ ಮೊದಲ ಬಾರಿಗೆ ಕ್ರಾಸ್‌ ಸ್ಪೀಶಿಷ್‌ ಸೋಂಕಿನ ಮೂಲಕ ಮಿಂಕ್‌ ಪ್ರಾಣಿಗಳಲ್ಲಿ ಕಂಡುಬಂದಿದ್ದು, ಮುಂದೊಂದು ದಿನ ಮಾನವರಿಗೂ ಸೋಂಕು ಹಬ್ಬುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಟಾಪ್ ನ್ಯೂಸ್

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Shourya

Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ

Kapu-Kalahasti

Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆಜ್ಬುಲ್ಲಾ ಬಳಸಿದ್ದ ಸಾವಿವಾರು ಪೇಜರ್ಸ್‌ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್‌ ನ ಮೊಸ್ಸಾದ್!

Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್‌ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್‌ ನ ಮೊಸ್ಸಾದ್!

arrest-25

Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್‌ ಸ್ಟಾರ್ ಬಂಧನ

1-trfff

PM Modi ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಘೋಷಿಸಿದ ಟ್ರಂಪ್

After Namibia 200 elephants slaughtered in Zimbabwe

Drought; ನಮೀಬಿಯಾ ಆಯ್ತು, ಈಗ ಜಿಂಬಾಬ್ವೆಯಲ್ಲಿ 200 ಆನೆಗಳ ಹತ್ಯೆ?

Cyclone Yagi hits south asia

Cyclone: ಯಾಗಿ ಚಂಡಮಾರುತಕ್ಕೆ ದಕ್ಷಿಣ ಏಷ್ಯಾದಲ್ಲಿ 500 ಮಂದಿ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.