Udupi: ಗೌರಿ-ಗಣೇಶ ಹಬ್ಬಕ್ಕೆ ಭರದ ಸಿದ್ಧತೆ; ಹೂವು, ಕಬ್ಬು, ಕೊಟ್ಟೆಗೆ ಬೇಡಿಕೆ


Team Udayavani, Sep 6, 2024, 9:06 AM IST

7

ಉಡುಪಿ: ಶುಕ್ರವಾರದ ಗೌರಿ ಹಬ್ಬ, ಶನಿವಾರ ನಡೆಯುವ ಗಣೇಶೋತ್ಸವಕ್ಕೆ ಜಿಲ್ಲಾದ್ಯಂತ ಸಕಲ ಸಿದ್ಧತೆ ನಡೆದಿದ್ದು, ಮಾರುಕಟ್ಟೆಯಲ್ಲಿ ಹೂವು, ಹಣ್ಣು, ತರಕಾರಿ ಧಾರಣೆ ಏರಿದೆ.

ಶ್ರೀಕೃಷ್ಣ ಮಠದ ರಥಬೀದಿ, ನಗರಸಭೆಯ ಮುಂಭಾಗ, ನಗರದ ಮಾರುಕಟ್ಟೆಯ ಬಳಿ, ಮಣಿಪಾಲದ ಟೈಗರ್‌ ಸರ್ಕಲ್‌ ಬಳಿ, ಆದಿಉಡುಪಿ ಸಹಿತ ವಿವಿಧೆಡೆಯಲ್ಲಿ ಕಬ್ಬು, ಹೂ-ಹಣ್ಣುಗಳ ಮಾರಾಟ ಭರದಿಂದ ಸಾಗಿದೆ.
ಆಲಂಕಾರಿಕ ವಸ್ತುಗಳು, ಹೂವುಗಳು, ಲೈಟಿಂಗ್‌ಗಳ ಮಾರಾಟ ಕೂಡ ಭರದಿಂದ ಸಾಗಿದೆ. ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ವಿವಿಧೆಡೆ ಪೆಂಡಾಲ್‌ ಅಳವಡಿಕೆ ಕಾರ್ಯ, ಲೈಟಿಂಗ್‌ಗಳು, ಬಣ್ಣದ ಕಾಗದಗಳ ಅಳವಡಿಕೆ ಪ್ರಕ್ರಿಯೆಯೂ ಭರದಿಂದ ಸಾಗಿದೆ.

ಹೊರ ಜಿಲ್ಲೆಯ ವ್ಯಾಪಾರಿಗಳು
ನಗರದಲ್ಲಿ ಗುರುವಾರ ಕಬ್ಬು 1 ಕೋಲಿಗೆ 60ರಿಂದ 80 ರೂ.ಗಳಲ್ಲಿ ಮಾರಾಟ ಮಾಡಲಾಗುತ್ತಿತ್ತು. ಸೇವಂತಿಗೆ, ಕಾಕಡ ಹೂವುಗಳು 1 ಮಾರಿಗೆ 80ರಿಂದ 100 ರೂ.ಗಳಲ್ಲಿ ಮಾರಾಟವಾಯಿತು. ನಗರಸಭೆಯ ಎದುರುಭಾಗದಲ್ಲಿ ವ್ಯಾಪಾರಿಗಳು ಈಗ ಬೆರಳೆಣಿಗೆ ಸಂಖ್ಯೆಯಲ್ಲಿ ಸೇರಿದ್ದು, ಶುಕ್ರವಾರ ಮತ್ತಷ್ಟು ವ್ಯಾಪಾರಿಗಳು ಆಗಮಿಸುವ ನಿರೀಕ್ಷೆ ಹೊಂದಲಾಗಿದೆ. ಪೈಪೋಟಿಯ ವ್ಯಾಪಾರ ನಡೆದರಷ್ಟೇ ದರ ಕಡಿಮೆಯಾಗಲು ಸಾಧ್ಯ ಎಂದು ಗ್ರಾಹಕರು ತಿಳಿಸಿದ್ದಾರೆ.

ಕಡುಬು ತಯಾರಿಸುವ ಕೊಟ್ಟೆ
ರಥಬೀದಿಯ ಬಳಿ ಮಹಿಳೆಯರು ಕಡುಬು ತಯಾರಿಸುವ ಕೊಟ್ಟೆಯನ್ನು ಮಾರಾಟ ಮಾಡುತ್ತಿದ್ದರು. 100 ರೂ.ಗಳಿಗೆ 6 ಕೊಟ್ಟೆಗಳನ್ನು ನೀಡಲಾಗುತ್ತಿತ್ತು. ಇವಿಷ್ಟೇ ಅಲ್ಲದೆ ವಿವಿಧ ಸಂಘ-ಸಂಸ್ಥೆಗಳಿಗೆ ಬೇಕಿರುವ ಪೂಜಾ ಸಾಮಗ್ರಿಗಳನ್ನು ವಿವಿಧ ಅಂಗಡಿಗಳಿಂದ ಖರೀದಿಸುವ ದೃಶ್ಯಾವಳಿಗಳೂ ಕಂಡುಬಂತು. ಬಾಳೆಹಣ್ಣು ಹಾಗೂ ಇತರ ಹಣ್ಣುಗಳ ಮಾರಾಟವೂ ಭರದಿಂದ ಸಾಗಿದ್ದು, ಇನ್ನೆರಡು ದಿನ ಉತ್ತಮ ವ್ಯಾಪಾರ ನಿರೀಕ್ಷೆ ಹೊಂದಲಾಗಿದೆ ಎಂಬುವುದು ವ್ಯಾಪಾರಿಗಳ ಅನಿಸಿಕೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.