RenukaswamyCase: ದರ್ಶನ್‌ ಜತೆಗೆ ಲಿವಿಂಗ್‌ ಟುಗೆದರ್‌:ವಿಚಾರಣೆಯಲ್ಲಿ ಪವಿತ್ರಾಗೌಡ ಹೇಳಿಕೆ

ಆರೇಳು ವರ್ಷಗಳಿಂದ ಸಹಬಾಳ್ವೆ : ಚಾರ್ಜ್‌ಶೀಟ್‌

Team Udayavani, Sep 6, 2024, 3:30 PM IST

11-

ಬೆಂಗಳೂರು: ನಟ ದರ್ಶನ್‌ ಮತ್ತು ಪವಿತ್ರಾಗೌಡ ಸಹಜೀವನ (ಲಿವಿಂಗ್‌ ಟು ಗೆದರ್‌) ನಡೆಸುತ್ತಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಪ್ರಕರಣದ ವಿಚಾರಣೆಯಲ್ಲಿ ಪವಿತ್ರಾಗೌಡಗೆ ತನಿಖಾಧಿಯೊಬ್ಬರು, ನಿಮಗೂ ದರ್ಶನ್‌ಗೂ ಯಾವ ರೀತಿ ಸಂಬಂಧ ಎಂದು ಪ್ರಶ್ನಿಸಿದ್ದಾರೆ. ಅದಕ್ಕೆ ಉತ್ತರಿಸಿರುವ ಪವಿತ್ರಾ ಗೌಡ, ದರ್ಶನ್‌ ಜತೆ ಸುಮಾರು ಆರೇಳು ವರ್ಷಗಳಿಂದ ಸಹ ಜೀವನ ನಡೆಸುತ್ತಿದ್ದೇನೆ. ಸ್ನೇಹಿತರೊಬ್ಬರ ಮೂಲಕ ದರ್ಶನ್‌ ಪರಿಚಯವಾಗಿದ್ದು, ಅಂದಿನಿಂದ ಇಬ್ಬರು ಸಹಜೀವನ ನಡೆಸುತ್ತಿದ್ದೇವೆ ಎಂದಿದ್ದಾರೆ. ಈ ಅಂಶವನ್ನು ಆರೋಪಪಟ್ಟಿಯಲ್ಲಿ ಉಲ್ಲೇಖೀಸಲಾಗಿದೆ. ಒಂದು ವೇಳೆ ಆಕೆ ಕೋರ್ಟ್‌ ವಿಚಾರಣೆ ಸಂದರ್ಭದಲ್ಲಿ ಉಲ್ಟಾ ಹೊಡೆದರೆ, ಅದಕ್ಕೂ ತಮ್ಮ ಬಳಿ ಸಾಕ್ಷ್ಯ ಇವೆ ಎಂದು ಮೂಲಗಳು ತಿಳಿಸಿವೆ.

ದರ್ಶನ್‌, ಪವಿತ್ರಾಗೌಡ ಮೊಬೈಲ್‌ನಲ್ಲೂ ಕೊಲೆ ರಹಸ್ಯ? ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಹಾಗೂ ಪವಿತ್ರಾಗೌಡ ಫೋನ್‌ಗಳ ಸದ್ಯ ರಿಟ್ರೈವ್‌ ಆಗಿಲ್ಲ ಎಂದು ಹೇಳಲಾಗಿದೆ. ಕಳೆದ ಒಂದೂವರೆ ತಿಂಗಳಿಂದ ಹೈದರಾಬಾದ್‌ ಸಿಎಫ್ಎಸ್‌ಎಲ್‌ನಲ್ಲಿದ್ದ ಇಬ್ಬರ ಐಫೋನ್‌ ಗಳು ರಿಟ್ರೀವ್‌ ಆಗದೇ ವಾಪಸ್‌ ಬಂದಿವೆ ಎನ್ನಲಾಗಿದೆ. ಸದ್ಯ ಎರಡು ಐಫೋನ್‌ಗಳನ್ನು ಗುಜರಾತ್‌ಗೆ ಕಳುಹಿಸಲು ಪೊಲೀಸರು ಚಿಂತನೆ ನಡೆಸಿದ್ದಾರೆ. ಗುಜರಾತ್‌ನ ಎಫ್ಎಸ್‌ಎಲ್‌ ವಿವಿಯಲ್ಲಿ ಆತ್ಯಾಧುನಿಕ ತಂತ್ರಜ್ಞಾನ ಬೇಧಿಸಲು ಕಳುಹಿಸಲಾಗುತ್ತದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.