Kota: ಡ್ರೈಫುಡ್‌ ವ್ಯವಹಾರದಲ್ಲಿ ಹಣ ವಿನಿಯೋಗದ ಆಮಿಷ- 16 ಲಕ್ಷ ರೂಪಾಯಿ ವಂಚನೆ!

ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಹಾಕಿರುವುದಾಗಿ ದೂರು.

Team Udayavani, Sep 6, 2024, 3:51 PM IST

Kota: ಡ್ರೈಫುಡ್‌ ವ್ಯವಹಾರದಲ್ಲಿ ಹಣ ವಿನಿಯೋಗದ ಆಮಿಷ- 16 ಲಕ್ಷ ರೂಪಾಯಿ ವಂಚನೆ!

ಕೋಟ: ಡ್ರೈಫುಡ್‌ ವ್ಯವಹಾರದಲ್ಲಿ ಹಣ ವಿನಿಯೋಗಿಸಿದರೆ ಪ್ರತಿ ತಿಂಗಳು 50,000 ಹಣವನ್ನು ನೀಡುವುದಾಗಿ ಹೇಳಿ ಮಹಮ್ಮದ್‌ ಸಿದ್ದಿಕ್‌ ಎಂಬಾತ ಕೋಟತಟ್ಟು ನಿವಾಸಿ ಜುಮ್ಮಿ ಸುಫಿಯಾನ್‌ ಎಂಬವರಿಗೆ ವಂಚಿಸಿರುವ ಘಟನೆ ನಡೆದಿದೆ.

ಪ್ರಕರಣದ ವಿವರ:

ಜುಮ್ಮಿ ಸುಫಿಯಾನ್‌ (28ವರ್ಷ) ಎಂಬವರಿಗೆ ಮುಂಬೈನಲ್ಲಿ ಡ್ರೈಫುಡ್‌ ವ್ಯವಹಾರ ಮಾಡಿಕೊಂಡಿರುವ ಮಹಮ್ಮದ್‌ ಸಿದ್ದಿಕ್‌ ಎಂಬ ವ್ಯಕ್ತಿಯ ಪರಿಚಯವಾಗಿತ್ತು. ನಂತರ ಆರೋಪಿ ಮಹಮ್ಮದ್‌ ಸಿದ್ದಿಕ್‌ ಸುಫಿಯಾನ್‌ ಮನೆಗೆ ಬಂದು ತನ್ನ ಡ್ರೈಫುಡ್‌ ವ್ಯವಹಾರದಲ್ಲಿ ಹಣ ವಿನಿಯೋಗಿಸಿದರೆ ಪ್ರತಿ ತಿಂಗಳು 50,000 ನೀಡುವುದಾಗಿ ನಂಬಿಸಿದ್ದ.

2023ರ ಡಿಸೆಂಬರ್‌ ನಲ್ಲಿ ಕೋಟ ಪಡುಕೆರೆಯ ಸುಫಿಯಾನ್‌ ಸಂಬಂಧಿ ಆಯಿಷಾ ಬದ್ರುದ್ದಿನ್‌ ಅವರ ಮನೆಯಲ್ಲಿ ಸುಫಿಯಾನ್‌ ಮತ್ತು ತಾಯಿ ಫರ್ಜಾನಾ ಹುಸೇನ್‌ ಅವರಲ್ಲಿ ಸಿದ್ದಿಕ್‌ ಮಾತುಕತೆ ನಡೆಸಿದ್ದು, ಅದರಂತೆ ಫರ್ಜಾನಾ ಅವರ ಖಾತೆಯಿಂದ ಹಂತ, ಹಂತವಾಗಿ ಒಟ್ಟು 5 ಲಕ್ಷ ಹಣವನ್ನು ಪೋನ್‌ ಪೇ ಮೂಲಕ ಹಾಗೂ ಕಂಡ್ಲೂರಿನ ನಸ್ರವುಲ್ಲಾ ಅವರ ಸಮ್ಮುಖದಲ್ಲಿ ಆರೋಪಿಗೆ ಬ್ಯಾಂಕ್‌ ಚೆಕ್‌ ಮತ್ತು ನಗದು ಸೇರಿ ಒಟ್ಟು 19 ಲಕ್ಷ ಹಣವನ್ನು ನೀಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ಆರೋಪಿ ಸಿದ್ದಿಕ್‌ ಡ್ರೈಫುಡ್‌ ವ್ಯವಹಾರ ಪ್ರಾರಂಭವಾಗಿ ಮೊದಲ 6 ತಿಂಗಳು ಒಟ್ಟು 3 ಲಕ್ಷ ಹಣ ಸುಫಿಯಾನ್‌ ಗೆ ನೀಡಿದ್ದು, ನಂತರ ಯಾವುದೇ ಹಣ ನೀಡದೆ, ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಹಾಕಿರುವುದಾಗಿ ಕೋಟ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.