Sandalwood: ಇದು ಗೊಂಬೆಯಾಟ; ತೆರೆಯತ್ತ ‘ಡಿಂಕು’
Team Udayavani, Sep 6, 2024, 10:16 AM IST
ನೆಲ ಮಹೇಶ್ ಹಾಗೂ ನೇವಿ ಮಂಜು ಸೇರಿ ನಿರ್ಮಾಣ ಮಾಡುತ್ತಿರುವ “ಡಿಂಕು’ ಚಿತ್ರ ಚಿತ್ರೀಕರಣ ಪೂರ್ಣಗೊಳಿಸಿದ್ದು, ಶೀಘ್ರದಲ್ಲೇ ಬಿಡುಗಡೆಯಾಗಲಿದೆ.
ಈ ಚಿತ್ರವನ್ನು ರಾಜೇಶ್ ಮೂರ್ತಿ ನಿರ್ದೇಶನ ಮಾಡಿದ್ದಾರೆ. ಪಪ್ಪೆಟ್ ಷೋ ನಡೆಸುವ ಯುವತಿ ಹಾಗೂ ಆಕೆಯ ಪ್ರೀತಿಯ ಗೊಂಬೆಯಾದ ಡಿಂಕು ಸುತ್ತ ನಡೆಯುವ ಘಟನೆಗಳೇ ಈ ಚಿತ್ರದ ಪ್ರಮುಖ ಕಥಾವಸ್ತುವನ್ನು ಈ ಚಿತ್ರ ಹೊಂದಿದೆ.
ಚಿತ್ರದಲ್ಲಿ ಗೊಂಬೆಯ ಹೆಸರೇ ಡಿಂಕು. ಅದು ಮಾತಾಡುತ್ತದೆ. ಹಾಗಂತ ಇದೊಂದು ಹಾರರ್ ಚಿತ್ರವಲ್ಲ. ಸಸ್ಪೆನ್ಸ್ ಜೊತೆಗೆ ಕಾಮಿಡಿಯೂ ಚಿತ್ರದಲ್ಲಿದೆ ಎನ್ನುವುದು ತಂಡದ ಮಾತು. ಚಿತ್ರದಲ್ಲಿ ಯಶಸ್ವಾ ನಾಯಕನಾಗಿ ನಟಿಸಿದ್ದು, ಸನ್ನಿಧಿ ಚಿತ್ರದ ನಾಯಕಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.