Lalbaugcha Raja: ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ


Team Udayavani, Sep 7, 2024, 11:27 AM IST

Lalbaugcha Raja: ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

ಮುಂಬಯಿ: ದೇಶದೆಲ್ಲೆಡೆ ಚೌತಿ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ, ಆಯಾಯ ಪ್ರದೇಶದಲ್ಲಿ ಅವರ ಶಕ್ತಿ ಸಾಮರ್ಥ್ಯಕ್ಕೆ ಸರಿಯಾಗಿ ವಿಭಿನ್ನ ರೀತಿಯಲ್ಲಿ ಚೌತಿ ಆಚರಣೆಗಳನ್ನು ಮಾಡುತ್ತಾ ಬಂದಿದ್ದಾರೆ. ಅದರಂತೆ ಈ ಬಾರಿ ಮುಂಬೈನ ಲಾಲ್ಬಾಗ್ಚಾ ದಲ್ಲಿರುವ ಗಣೇಶನ ಮೂರ್ತಿ ಭಕ್ತರ ಕಣ್ಮನ ಸೆಳೆಯುತ್ತಿದೆ. ಇದಕ್ಕೆ ಕಾರಣವೂ ಇದೆ.

ರಿಲಯನ್ಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಅವರು ಮುಂಬೈನಲ್ಲಿರುವ ಪ್ರಸಿದ್ಧ ಲಾಲ್ಬಾಗ್ಚಾ ರಾಜ ವಿನಾಯಕನಿಗೆ 15 ಕೋಟಿ ಮೌಲ್ಯದ 20 ಕೆಜಿ ಚಿನ್ನದ ಕಿರೀಟವನ್ನು ಕಾಣಿಕೆಯಾಗಿ ನೀಡಿದ್ದಾರೆ.

ಹತ್ತು ದಿನಗಳ ಕಾಲ ಇಲ್ಲಿ ಗಣೇಶನ ವಿಗ್ರಹವನ್ನು ಪೂಜಿಸಲಾಗುತ್ತದೆ ಈ ವೇಳೆ ಮುಂಬೈನ ದೊಡ್ಡ ದೊಡ್ಡ ಉದ್ಯಮಿಗಳು, ಚಲನ ಚಿತ್ರ ನಟ, ನಟಿಯರು, ರಾಜಕಾರಣಿಗಳು ಇಲ್ಲಿಗೆ ಭೇಟಿ ನೀಡಿ ಗಣೇಶನ ದರ್ಶನ ಪಡೆಯುತ್ತಾರೆ. ಹಾಗಾಗಿ ಇಲ್ಲಿ ಚೌತಿಯನ್ನು ಬಹಳ ವಿಶೇಷವಾಗಿ ಆಚರಣೆ ಮಾಡಲಾಗುತ್ತದೆ.

ಮದುವೆಯಾದ ಬಳಿಕ ಅನಂತ್ ಅಂಬಾನಿ ದಂಪತಿಯ ಮೊದಲ ಚೌತಿ ಹಬ್ಬವಾಗಿದ್ದು ಈ ಹಿನ್ನೆಲೆಯಲ್ಲಿ ಗಣೇಶನಿಗೆ ೨೦ ಕೆಜಿ ಚಿನ್ನದ ಕಿರೀಟವನ್ನು ದಂಪತಿಗಳು ಕಾಣಿಕೆಯಾಗಿ ನೀಡಿ ದ್ದಾರೆ.

ಪ್ರತಿವರ್ಷ ಲಾಲ್ಬಾಗ್ಚಾ ದಲ್ಲಿ ನಡೆಯುವ ಚೌತಿ ಹಬ್ಬದಲ್ಲಿ ಅಂಬಾನಿ ಕುಟುಂಬ ಭಾಗಿಯಾಗುತ್ತಿದ್ದಾರೆ.

ಇದನ್ನೂ ಓದಿ: Paralympics: ಸಮಾರೋಪ ಸಮಾರಂಭದಲ್ಲಿ ಹರ್ವಿಂದರ್‌ ಸಿಂಗ್‌, ಪ್ರೀತಿ ಪಾಲ್‌ ಧ್ವಜಧಾರಿಗಳು

ಟಾಪ್ ನ್ಯೂಸ್

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Shourya

Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

gayakwad

ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

1-congress

Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.