Childhood: ಈ ಬಾಲ್ಯ ಮತ್ತೊಮ್ಮೆ ಮರುಕಳಿಸಬಾರದೇ?


Team Udayavani, Sep 7, 2024, 3:30 PM IST

10-

ಬಾಲ್ಯದ ದಿನಗಳು ಎಲ್ಲರ ಜೀವನದಲ್ಲಿ ಒಂದು ರೀತಿಯ ಅವಿಸ್ಮರಣೀಯ ಅವಧಿಯಾಗಿದೆ. ಆ ದಿನಗಳಲ್ಲಿನ ಆಟ ,ಪಾಠ ತುಂಟಾಟ, ಕುಟುಂಬದೊಂದಿಗೆ ಕಳೆದ ಸಮಯ ಎಲ್ಲವೂ ಒಂದು ರೀತಿಯ ಅದ್ಭುತವೇ ಸರಿ.

ತಾಯಿಯ ಮಮತೆ, ತಂದೆಯ ಮಾರ್ಗದರ್ಷನ, ಸಹೋದರಿಯೊಂದಿಗೆ ಕಳೆದ ಸುಂದರ ಸಮಯ ಆಗಾಗ ಮಾಡುತ್ತಿದ್ದ ಜಗಳ ಎಲ್ಲವೂ ನೆನಪಿಗೆ ಬರುತ್ತದೆ. ಚಿಕ್ಕ ವಯಸ್ಸಿನಲ್ಲಿ ಅಮ್ಮನ ಕೈಯಿಂದ ಪೆಟ್ಟು ತಿಂದ ಏಟುಗಳು ಎಷ್ಟೋ,ಅಪ್ಪನಿಂದ ತಿಂದ ಬೈಗುಳಗಳೆಷ್ಟೋ? ಅದೆಷ್ಟೋ ಬಾರಿ ಪೆಟ್ಟು ಕೊಟ್ಟ ಅಮ್ಮ ಕೋಪ ಕಡಿಮೆ ಆದಮೇಲೆ ಪ್ರೀತಿಯಿಂದ ಕರೆದು ಕೈತುತ್ತು ತಿನ್ನಿಸುತ್ತಿದ್ದಳು.ಇದೆ ಅಲ್ಲವೇ ತಾಯಿಯ ಪ್ರೀತಿ.

ಮಳೆಗಾಲದ ಸಮಯದಲ್ಲಿ ಮಕ್ಕಳೊಂದಿಗೆ ಸೇರಿ ತೋಡಿಗೆ ಮೀನು ಹಿಡಿಯಲು ಹೋಗುತ್ತಿದ್ದ ದಿನಗಳು .ಕೆಸರಿನಲ್ಲಿ ಮಿಂದೆದ್ದ ಕ್ಷಣಗಳನ್ನು ನೆನೆದರೆ ಇಂದಿಗೂ ತುಟಿಯಂಚಿನಲ್ಲಿ ನಗು ಮೂಡುವುದಂತೂ ಖಂಡಿತ . ಅದೆಷ್ಟು ಚೆನ್ನಾಗಿತ್ತು ಆ ಬಾಲ್ಯದ ದಿನಗಳು .ಯಾವುದೇ ಚಿಂತೆ ಇಲ್ಲದೆ .ಭವಿಷ್ಯದ ಬಗ್ಗೆ ಸರಿಯಾದ ಯೋಚನೆ ಇಲ್ಲದೆ. ಮನೆಯ ಮುದ್ದಿನ ಮಕ್ಕಳಾಗಿ, ಎಲ್ಲರಿಂದಲೂ ಪ್ರೀತಿಯ ಗಳಿಸಿಕೊಂಡು ಇದ್ದ ದಿನಗಳೇ ಈ ಬಾಲ್ಯದ ದಿನಗಳು .

ಸಮಯ ಹಾಗೆ ಸ್ವಲ್ಪ ಹಿಂದೆ ಸರಿದು ಪುನಃ ಬಾಲ್ಯದ ದಿನಗಳು ಮರಕಳಿಸಿದರೆ ಅದು ಎಷ್ಟು ಚಂದ ಅಲ್ವಾ? ಮನೆಯ ಜಗಲಿ ಮೇಲೆ ಕುಳಿತು ಆ ದಿನಗಳನ್ನೆಲ್ಲ ನೆನೆಸಿಕೊಂಡಾಗ ಈ ಬಾಲ್ಯ ಮತ್ತೂಮ್ಮೆ ಮರುಕಳಿಸಿ ಬಾರದೆ ಎಂದೆನಿಸುತ್ತದೆ. ಹಿಮಾಲಿ ಎಸ್‌ಡಿಎಂ, ಉಜಿರೆ

ಟಾಪ್ ನ್ಯೂಸ್

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22–uv-fusion

Motivation: ಸಾಧನೆಗೆ ಸ್ಫೂರ್ತಿ, ಪ್ರೇರಣೆಗಿಂತ ಸ್ಪಷ್ಟತೆ ಅಗತ್ಯ

21-Tungabhadra

Tungabhadra: ಬರಪೀಡಿತ ಜಿಲ್ಲೆಗಳ ಜೀವನಾಡಿ ತುಂಗಭದ್ರಾ

20-uv-fusion

UV Fusion: ಆಯ್ಕೆ ನಿಮ್ಮ ಕೈಯಲ್ಲಿದೆ

19-uv-fusion

UV Fusion: ಎತ್ತ ಸಾಗುತ್ತಿದೆ ಈ ಪ್ರಪಂಚ…

17-uv-fusion

UV Fusion: ಪ್ರಕೃತಿಯನ್ನು ಮರೆತ ನಮ್ಮ ಉಳಿವು ಅಸಾಧ್ಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.