Devara: ಗಣೇಶ ಹಬ್ಬಕ್ಕೆ ʼದೇವರʼ ಸ್ಪಷೆಲ್ ಅಪ್ಡೇಟ್; ಟ್ರೇಲರ್ ಡೇಟ್ ರಿವೀಲ್
Team Udayavani, Sep 7, 2024, 3:34 PM IST
ಹೈದರಾಬಾದ್: ಗಣೇಶ ಹಬ್ಬಕ್ಕೆ ಜೂ.ಎನ್ ಟಿಆರ್ ಅಭಿನಯ್ (Jr NTR) ʼದೇವರʼ(Devara) ಚಿತ್ರತಂಡ ಸ್ಪೆಷೆಲ್ ಅನೌನ್ಸ್ ಮೆಂಟ್ ಮಾಡಿದೆ.
ಈಗಾಗಲೇ ಹಾಡುಗಳನ್ನು ರಿಲೀಸ್ ಮಾಡಿ, ವಿಶೇಷವಾಗಿ ʼ ಚುಟ್ಟಮಲ್ಲೆʼ ಎನ್ನುವ ಹಾಡು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಇದೇ ತಿಂಗಳು ಸಿನಿಮಾ ರಿಲೀಸ್ ಆಗಲಿದ್ದು, ರಿಲೀಸ್ ಸಮೀಪಕ್ಕೆ ಬರುತ್ತಿರುವಂತೆ ಒಂದೊಂದೇ ಅಪ್ಡೇಟ್ಗಳನ್ನು ಚಿತ್ರತಂಡ ನೀಡುತ್ತಿದೆ.
ಜೂ.ಎನ್.ಟಿಆರ್ – ಕೊರಟಾಲ ಶಿವ (Koratala Siva) ಕಾಂಬಿನೇಷನ್ ನ ‘ದೇವರ’ ಅನೌನ್ಸ್ ಆದ ದಿನದಿಂದಲೇ ದೊಡ್ಡಮಟ್ಟದಲ್ಲಿ ಸದ್ದು ಮಾಡಿದೆ. ಇದೊಂದು ಕಮರ್ಷಿಯಲ್ ಆ್ಯಕ್ಷನ್ ಬಿಗ್ ಬಜೆಟ್ ನ ಸಿನಿಮಾವಾಗಿದೆ.
ಗಣೇಶ ಹಬ್ಬಕ್ಕೆ ಚಿತ್ರತಂಡ ಹೊಸ ಪೋಸ್ಟ್ ರಿಲೀಸ್ ಮಾಡಿ ಟ್ರೇಲರ್ ರಿಲೀಸ್ ಡೇಟ್ ರಿವೀಲ್ ಮಾಡಿದೆ. ಜೂ.ಎನ್ ಟಿಆರ್ ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡಿದ್ದು, ಕೈಯಲ್ಲೊಂದು ಆಯುಧವನ್ನು ಹಿಡಿದಿದ್ದಾರೆ. ಸೆ.10 ರಂದು ಟ್ರೇಲರ್ ರಿಲೀಸ್ ಆಗಲಿದೆ ಎಂದು ಚಿತ್ರತಂಡ ಹೇಳಿದೆ.
Celebrate today 🔥
Conquer in a couple of days ❤️Face your fears head on from September 10th with #DevaraTrailer 💥#Devara #DevaraOnSep27th pic.twitter.com/jowyODJPXB
— Devara (@DevaraMovie) September 7, 2024
ಈಗಾಗಲೇ ಚಿತ್ರದ ಪ್ರೀ ಸೇಲ್ ಟಿಕೆಟ್ ಲಭ್ಯವಿದ್ದು, ಟಿಕೆಟ್ ಲಭ್ಯವಾದ ಕೆಲವೇ ದಿನಗಳಲ್ಲಿ ಯುಎಸ್ನಲ್ಲಿ 15,000 ಕ್ಕೂ ಹೆಚ್ಚು ಟಿಕೆಟ್ಗಳು ಮಾರಾಟವಾಗುವ ಮೂಲಕ ʼದೇವರʼ ದಾಖಲೆ ಬರೆದಿದೆ.
‘ದೇವರ’ ಚಿತ್ರದಲ್ಲಿ ಜೂನಿಯರ್ ಎನ್ಟಿಆರ್, ಸೈಫ್ ಅಲಿ ಖಾನ್ ಮತ್ತು ಜಾಹ್ನವಿ ಕಪೂರ್ ಪ್ರಮುಖ ಪಾತ್ರಗಳಲ್ಲಿದ್ದಾರೆ.
ಬಹುನಿರೀಕ್ಷಿ ಸಿನಿಮಾ ಇದೇ ಸೆ.27ರಂದು ವರ್ಲ್ಡ್ ವೈಡ್ ರಿಲೀಸ್ ಆಗಲಿದೆ. ವಸುಧಾ ಆರ್ಟ್ಸ್ ಮತ್ತು ಎನ್.ಟಿಆರ್ ಆರ್ಟ್ಸ್ ಈ ಚಿತ್ರವನ್ನು ನಿರ್ಮಿಸಿದ್ದು, ನಂದಮೂರಿ ಕಲ್ಯಾಣ್ ರಾಮ್ ಅವರು ಪ್ರಸ್ತುತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್ ಟಿಆರ್ ಸಿನಿಮಾ ವೀಕ್ಷಿಸಿದ ರೋಗಿ.!
Actress Sakunthala: ಹೃದಯಾಘಾತದಿಂದ ಬಹುಭಾಷಾ ನಟಿ ʼಸಿ.ಐ.ಡಿ. ಶಕುಂತಲಾʼ ನಿಧನ
Poonam Kaur: ಖ್ಯಾತ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ವಿರುದ್ಧ ನಟಿ ಪೂನಂ ಗಂಭೀರ ಆರೋಪ
Raghu Thatha: ಓಟಿಟಿಯಲ್ಲಿ ರಿಲೀಸ್ ಆದ 24 ಗಂಟೆಯಲ್ಲೇ ಹೊಸ ದಾಖಲೆ ಬರೆದ ʼರಘು ತಾತʼ
Dhoom 4: ಬಾಲಿವುಡ್ ʼಧೂಮ್-4ʼ ನಲ್ಲಿ ಸೌತ್ ಸ್ಟಾರ್ ಸೂರ್ಯ ವಿಲನ್?
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Viral Disease: ಕೇರಳದಲ್ಲಿ ಎಂ ಫಾಕ್ಸ್ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.